ಶಿವಮೊಗ್ಗ | ಸಮಯ ಪ್ರಜ್ಞೆಯಿಂದ ಚಾಲಕನ ಪ್ರಾಣ ಕಾಪಾಡಿದ, ಮಧು.ಎಂ.ಆರ್ ವಿದ್ಯಾರ್ಥಿಗೆ ಶೌರ್ಯ ಪ್ರಶಸ್ತಿ

ಆ ಸಂದರ್ಭದಲ್ಲಿ ಮಧು ಎಮ್ ಆರ್ ತಕ್ಷಣ ಸ್ಥಳಕ್ಕೆ ಬಂದು ಟ್ಯಾಕ್ಟರ್ ಮಿಷನ್ ಆಫ್ ಮಾಡುವ ಮೂಲಕ ಯಂತ್ರದ ಒಳಗೆ ಸಿಲುಕಿದ ಕೈಯನ್ನ ಹೊರೆ ತೆಗೆಯುವುದರೊಂದಿಗೆ ಚಾಲಕನ ಪ್ರಾಣ ರಕ್ಷಣೆ ಮಾಡಿರುತ್ತಾನೆ. ಸಮಯ ಪ್ರಜ್ಞೆಯೊಂದಿಗೆ ಚಾಲಕನ ಪ್ರಾಣ ಕಾಪಾಡಿದ ಮಧುಗೆ 2025-26 ನೇ ಸಾಲಿನ ಶೌರ್ಯ ಪ್ರಶಸ್ತಿ ಲಭಿಸುತ್ತಿರುವುದಕ್ಕೆ ಇಡೀ ಗ್ರಾಮವೇ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ವಿದ್ಯಾರ್ಥಿಯು 8ನೇ ತರಗತಿಯನ್ನು ಸೊರಬ ತಾಲೂಕಿನ ನಿಸರಾಣಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

Continue Reading