ಶಿವಮೊಗ್ಗ | ಪಶು ವೈದ್ಯೆ ಸಾವು : ಸಚಿವ ಮಧು ಬಂಗಾರಪ್ಪ ಸಂತಾಪ

ಈ ಸಂದರ್ಭದಲ್ಲಿ ದೇವರು ಅವರ ಅಗಲಿಕೆಯನ್ನು ಭರಿಸುವ ಶಕ್ತಿ ಕುಟುಂಬ ವರ್ಗಕ್ಕೆ ಹಾಗೂ ಅವರ ಸಹಪಾಠಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್, ಮಧು ಬಂಗಾರಪ್ಪ ಸಂತಾಪ ಸೂಚಿಸಿದ್ದಾರೆ.

Continue Reading

‘ನವ ಕರ್ನಾಟಕದ ನಿರ್ಮಾಣ’ಕ್ಕೆ ಹೊಸ ಶಕ್ತಿ ತುಂಬಿದ ಬಜೆಟ್ : ಸಚಿವ ಮಧು ಬಂಗಾರಪ್ಪ

ಶೈಕ್ಷಣಿಕ ಮೂಲಸೌಕರ್ಯ, ಬೋಧಕ ಸಿಬ್ಬಂದಿಯ ಬಲವರ್ಧನೆ ಮತ್ತು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕೆ ಪೂರಕವಾದ ಯೋಜನೆಗಳನ್ನು ಘೋಷಿಸುವ ಮೂಲಕ ಸರ್ಕಾರವು ಜ್ಞಾನಾಧಾರಿತ ಸಮಾಜ ನಿರ್ಮಾಣಕ್ಕೆ ಮುಂದಾಗಿರುವುದು ಶ್ಲಾಘನೀಯ.ಅದೇ ರೀತಿ, ನನ್ನ ತವರು ಜಿಲ್ಲೆಯಾದ ಶಿವಮೊಗ್ಗದ ಸಾಂಸ್ಕೃತಿಕ ಮತ್ತು ಆರ್ಥಿಕ ಪ್ರಗತಿಗೆ ನೀಡಿರುವ ವಿಶೇಷ ಕೊಡುಗೆಗಳು ಹಾಗೂ ಹಿಂದುಳಿದ ವರ್ಗಗಳ ಆರ್ಥಿಕ ಮತ್ತು ಶೈಕ್ಷಣಿಕ ಉನ್ನತಿಗಾಗಿ ಘೋಷಿಸಲಾಗಿರುವ ಕ್ರಾಂತಿಕಾರಿ ಯೋಜನೆಗಳಿಗಾಗಿ ನಾನು ಮುಖ್ಯಮಂತ್ರಿಗಳಿಗೆ ಜಿಲ್ಲೆಯ ಜನರ ಹಾಗೂ ಸಮುದಾಯದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ . […]

Continue Reading

ಕಾಗೋಡು ತಿಮ್ಮಪ್ಪ ಅವರಿಂದ ಜನ್ಮದಿನದ ಆಶೀರ್ವಾದ ಪಡೆದ ಮಧು ಬಂಗಾರಪ್ಪ

ಈಗಾಗಲೆ ನ್ಯಾಯಾಲಯ ಉತ್ತಮವಾಗಿ ಸ್ಪಂದಿಸುತ್ತಿದೆ, ಕೇಂದ್ರ ಸರ್ಕಾರ ಸಕಾರಾತ್ಮಕವಾಗಿದೆ. ಶರಾವತಿ, ಚಕ್ರ, ವರಾಹಿ ಎಲ್ಲರಿಗೂ ನ್ಯಾಯ ಸಿಗುತ್ತದೆ. ಈಗ ಭಾಷಣ ಹೊಡೆಯುವವರು ಹಿಂದೆ ಅಧಿಕಾರದಲ್ಲಿದ್ದಾಗ ಪರಿಭಾವಿತ ಅರಣ್ಯ ಕಾಯ್ದೆ ಜಾರಿಗೆ ತಂದಿದ್ದರು. ಡೀಮ್ಡ್ ಫಾರೆಸ್ಟ್ ಕಾಯ್ದೆ ತಿದ್ದುಪಡಿಗೆ ಸಹ ಅವಕಾಶ ಸಿಕ್ಕಿದೆ. ನ್ಯಾಯಾಲಯ ಆದೇಶ ಹೊರತುಪಡಿಸಿ ಇತರೆ ಸಂದರ್ಭದಲ್ಲಿ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಇದೇ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅಭಿನಂದಿಸಿದರು. ಈ ಸಂದರ್ಭದಲ್ಲಿ ದೀಪಾ ಕಾಗೋಡು, ಅನಿತಾ […]

Continue Reading

ಸಚಿವ ಮಧು ಬಂಗಾರಪ್ಪ ಹುಟ್ಟುಹಬ್ಬದ ಪ್ರಯುಕ್ತ ಪೌರಕಾರ್ಮಿಕರಿಗೆ ವಿಮಾನಯಾನ ಭಾಗ್ಯ

‘ಶ್ರಮಿಕ ವರ್ಗದವರನ್ನು ಈ ರೀತಿಯಾಗಿ ಸನ್ಮಾನಿಸಿ, ಅವರಿಗೆ ವಿಮಾನಯಾನದಂತಹ ಅಪರೂಪದ ಅನುಭವ ಕಲ್ಪಿಸುವುದು ಶ್ಲಾಘನೀಯ ಕೆಲಸ’ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.ಇತ್ತ, ‘ನಮ್ಮ ಸೇವೆಯನ್ನು ಗುರುತಿಸಿ ಇಂತಹ ದೊಡ್ಡ ಅವಕಾಶ ನೀಡಿದ ಸಚಿವರಿಗೆ ನಾವು ಸದಾ ಋಣಿಯಾಗಿರುತ್ತೇವೆ’ ಎಂದು ಪೌರಕಾರ್ಮಿಕರು ಭಾವುಕರಾಗಿ ಪ್ರತಿಕ್ರಿಯಿಸಿದರು. ಸಾಮಾನ್ಯವಾಗಿ ಕೇಕ್ ಕತ್ತರಿಸಿ, ಸಮಾರಂಭ ನಡೆಸಿ ಜನ್ಮದಿನ ಆಚರಿಸುವ ರಾಜಕೀಯ ನಾಯಕರ ನಡುವೆ, ಕಾರ್ಮಿಕರಿಗೆ ವಿಮಾನಯಾನ ಅನುಭವ ನೀಡುವ ಮೂಲಕ ಮಧು ಬಂಗಾರಪ್ಪ ಅವರು ತಮ್ಮ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದು ವಿಶೇಷವಾಗಿದೆ.

Continue Reading

ಶಿವಮೊಗ್ಗ | ಕಾಂಗ್ರೆಸ್ ಮುಖಂಡೆ ನಾಜಿಮರಿಂದ, ಸಚಿವ ಮಧು ಬಂಗಾರಪ್ಪ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ

ಘಟನೆ ವಿವರ : ಸಂತ್ರಸ್ತೆಯ ಆರೋಪ ಈ ಕೆಳಗನಂತಿದೆ, ನಾನು ಬಿ.ಎ. ಪದವಿ ವ್ಯಾಸಂಗ ಮಾಡುತ್ತಿದ್ದು, ನನ್ನ ಗಂಡ ಕೂಲಿಕೆಲಸ ಮಾಡಿಕೊಂಡಿದ್ದಾರೆ,ಕಷ್ಟದ ಜೀವನ ನಡೆಸುತ್ತಿದ್ದೇವೆ. ನಮಗೆ 3 ಜನ ಹೆಣ್ಣುಮಕ್ಕಳಿರುತ್ತಾರೆ. ಮನೆಯ ಆರ್ಥಿಕ ಪರಿಸ್ಥಿತಿಯು ಸರಿಯಿಲ್ಲದ ಕಾರಣ ವಯಸ್ಸಾದ ಅತ್ತೆ ಮಾವಂದಿರು ಇರುತ್ತಾರೆ. ಇವರ ಯೋಗಕ್ಷೇಮಕ್ಕಾಗಿ ನನಗೆ ಕೆಲಸದ ಅವಶ್ಯಕತೆಯಿದ್ದು, ನಮ್ಮ ಮಾವನವರಾದ ಜಪ್ಪು ಎಂಬುವವರಿಗೆ ಪರಿಚಯವಾದ ಶಿವಮೊಗ್ಗ ನಿವಾಸಿ ಶ್ರೀಮತಿ ನಾಜಿಮ ಎಂಬುವವರನ್ನು ಭೇಟಿ ಮಾಡಿಸಿ ಕೆಲಸಕ್ಕಾಗಿ ಬೇಡಿಕೆ ಇಟ್ಟಾಗ ನಮ್ಮಿಂದ ಸಂಪೂರ್ಣ ದಾಖಲಾತಿಗಳನ್ನು ಪಡೆದುಕೊಂಡು, […]

Continue Reading

ಮಿಷನ್ ಪ್ರಕೃತಿ ; ಕರ್ನಾಟಕದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರಧಾನ

ತ್ಯಾಜ್ಯ ನಿರ್ವಹಣೆ ಕುರಿತು ಜಪಾನ್‌ನ ಉದಾಹರಣೆ ನೀಡುತ್ತಾ, “ಅಲ್ಲಿ ಕಸದ ಬುಟ್ಟಿಗಳು ಕಡಿಮೆ ಇದ್ದರೂ ಜನರು ತಮ್ಮ ಕಸವನ್ನು ತಾವೇ ಮನೆಗೆ ತೆಗೆದುಕೊಂಡು ಹೋಗಿ ವಿಲೇವಾರಿ ಮಾಡುತ್ತಾರೆ. ಅಂತಹ ಶಿಸ್ತು ನಮ್ಮಲ್ಲಿ ಬರಬೇಕು,” ಎಂದರು. ಮುಂದಿನ ವರ್ಷದಿಂದ 1 ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ (Moral Science) ಪಠ್ಯಪುಸ್ತಕವನ್ನು ಪರಿಚಯಿಸಲಾಗುವುದು. ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಶಿಕ್ಷಣದ ಮೊದಲ ಮೆಟ್ಟಿಲು ಎಂದು ಅವರು ಪ್ರತಿಪಾದಿಸಿದರು. ಸರ್ಕಾರಿ ಶಾಲಾ ಶಿಕ್ಷಕರ ಮೆರಿಟ್ ಮತ್ತು ಕಾರ್ಯಕ್ಷಮತೆಯನ್ನು ಶ್ಲಾಘಿಸಿದ ಸಚಿವರು, ವಿದ್ಯಾರ್ಥಿಗಳಿಗೆ […]

Continue Reading

ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ ಶಿಕ್ಷಣ ಸಚಿವರು

ದ್ವಿತೀಯ ಪಿಯುಸಿ ಪರೀಕ್ಷೆ 1 ವೇಳಾಪಟ್ಟಿ ಫೆಬ್ರವರಿ 28: ಕನ್ನಡ, ಅರೇಬಿಕ್, ಮಾರ್ಚ್ 2: ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ, ಮಾರ್ಚ್ 3: ಇಂಗ್ಲಿಷ್ ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಮಾರ್ಚ್ 5: ಇತಿಹಾಸ, ಮಾರ್ಚ್ 6: ಭೌತಶಾಸ್ತ್ರ, ಮಾರ್ಚ್ 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭ ಶಾಸ್ತ್ರ, ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ, ಮಾರ್ಚ್ 10: ಅರ್ಥಶಾಸ್ತ್ರ, ಮಾರ್ಚ್ 11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ […]

Continue Reading

ಶಿವಮೊಗ್ಗ | ಇಂಚರ ಶಾಲೆಯ ಮೇಲೆ ಕ್ರಮ ಜರುಗಿಸಿ : ಡಿಡಿಪಿಐ ಗೆ ದೂರು

ದುಡ್ಡಿನ ಆಸೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನವನ್ನೇ ಹಾಳು ಮಾಡುತ್ತಿವೆ. ವಿದ್ಯಾರ್ಥಿಗಳಿಗೆ ದೈಹಿಕ ಚಟುವಟಿಕೆಗೆ ಅವಕಾಶವಿಲ್ಲ ಲ್ಯಾಬಿಲ್ಲ, ಲೈಬ್ರರಿ ವ್ಯವಸ್ಥೆಯಿಲ್ಲ ಯಾವದೇ ಒಂದು ಶಾಲೆಗೆ ಬೇಕಾದ ವ್ಯವಸ್ಥೆಗಳೇ ಇಲ್ಲದಾಗಿದೆ. ಎಲ್ಲದಕ್ಕಿಂತ ಮುಖ್ಯವಾಗಿ ವಿದ್ಯಾರ್ಥಿಗಳ ದೈಹಿಕ ಚಟುವಟಿಕೆಗೆ ಆಟದ ಮೈದಾನವಿಲ್ಲ.ಪೋಷಕರಿಂದ ಲಕ್ಷ ಲಕ್ಷ ಹಣ ಪೀಕುವ ಇಂತಃ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಅಗತ್ಯವಾದ ಸವಲತ್ತುಗಳನ್ನು ನೀಡುತ್ತಿಲ್ಲ.ಶಾಲೆಗಳೇನು ವಾಣಿಜ್ಯ ಚಟುವಟಿಕೆ ನಡೆಸುವ ಕೇಂದ್ರಗಳಲ್ಲ ಕಾಂಪ್ಲೆಕ್ಸ್ ಗಳಲ್ಲಿ ಮನೆಗಳಲ್ಲಿ ಗುಬ್ಬಚ್ಚಿ ಗುಡಿನಂತ ಸ್ಥಳಗಳಲ್ಲಿ ಶಾಲೆಗಳನ್ನು ತೆರೆಯುತ್ತಾರೆ […]

Continue Reading