ಸಚಿವ ಮಧು ಬಂಗಾರಪ್ಪ ಹುಟ್ಟುಹಬ್ಬದ ಪ್ರಯುಕ್ತ ಪೌರಕಾರ್ಮಿಕರಿಗೆ ವಿಮಾನಯಾನ ಭಾಗ್ಯ

‘ಶ್ರಮಿಕ ವರ್ಗದವರನ್ನು ಈ ರೀತಿಯಾಗಿ ಸನ್ಮಾನಿಸಿ, ಅವರಿಗೆ ವಿಮಾನಯಾನದಂತಹ ಅಪರೂಪದ ಅನುಭವ ಕಲ್ಪಿಸುವುದು ಶ್ಲಾಘನೀಯ ಕೆಲಸ’ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.ಇತ್ತ, ‘ನಮ್ಮ ಸೇವೆಯನ್ನು ಗುರುತಿಸಿ ಇಂತಹ ದೊಡ್ಡ ಅವಕಾಶ ನೀಡಿದ ಸಚಿವರಿಗೆ ನಾವು ಸದಾ ಋಣಿಯಾಗಿರುತ್ತೇವೆ’ ಎಂದು ಪೌರಕಾರ್ಮಿಕರು ಭಾವುಕರಾಗಿ ಪ್ರತಿಕ್ರಿಯಿಸಿದರು. ಸಾಮಾನ್ಯವಾಗಿ ಕೇಕ್ ಕತ್ತರಿಸಿ, ಸಮಾರಂಭ ನಡೆಸಿ ಜನ್ಮದಿನ ಆಚರಿಸುವ ರಾಜಕೀಯ ನಾಯಕರ ನಡುವೆ, ಕಾರ್ಮಿಕರಿಗೆ ವಿಮಾನಯಾನ ಅನುಭವ ನೀಡುವ ಮೂಲಕ ಮಧು ಬಂಗಾರಪ್ಪ ಅವರು ತಮ್ಮ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದು ವಿಶೇಷವಾಗಿದೆ.

Continue Reading

ಶಿವಮೊಗ್ಗ | ಕಾಂಗ್ರೆಸ್ ಮುಖಂಡೆ ನಾಜಿಮರಿಂದ, ಸಚಿವ ಮಧು ಬಂಗಾರಪ್ಪ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ

ಘಟನೆ ವಿವರ : ಸಂತ್ರಸ್ತೆಯ ಆರೋಪ ಈ ಕೆಳಗನಂತಿದೆ, ನಾನು ಬಿ.ಎ. ಪದವಿ ವ್ಯಾಸಂಗ ಮಾಡುತ್ತಿದ್ದು, ನನ್ನ ಗಂಡ ಕೂಲಿಕೆಲಸ ಮಾಡಿಕೊಂಡಿದ್ದಾರೆ,ಕಷ್ಟದ ಜೀವನ ನಡೆಸುತ್ತಿದ್ದೇವೆ. ನಮಗೆ 3 ಜನ ಹೆಣ್ಣುಮಕ್ಕಳಿರುತ್ತಾರೆ. ಮನೆಯ ಆರ್ಥಿಕ ಪರಿಸ್ಥಿತಿಯು ಸರಿಯಿಲ್ಲದ ಕಾರಣ ವಯಸ್ಸಾದ ಅತ್ತೆ ಮಾವಂದಿರು ಇರುತ್ತಾರೆ. ಇವರ ಯೋಗಕ್ಷೇಮಕ್ಕಾಗಿ ನನಗೆ ಕೆಲಸದ ಅವಶ್ಯಕತೆಯಿದ್ದು, ನಮ್ಮ ಮಾವನವರಾದ ಜಪ್ಪು ಎಂಬುವವರಿಗೆ ಪರಿಚಯವಾದ ಶಿವಮೊಗ್ಗ ನಿವಾಸಿ ಶ್ರೀಮತಿ ನಾಜಿಮ ಎಂಬುವವರನ್ನು ಭೇಟಿ ಮಾಡಿಸಿ ಕೆಲಸಕ್ಕಾಗಿ ಬೇಡಿಕೆ ಇಟ್ಟಾಗ ನಮ್ಮಿಂದ ಸಂಪೂರ್ಣ ದಾಖಲಾತಿಗಳನ್ನು ಪಡೆದುಕೊಂಡು, […]

Continue Reading

ಮಿಷನ್ ಪ್ರಕೃತಿ ; ಕರ್ನಾಟಕದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರಧಾನ

ತ್ಯಾಜ್ಯ ನಿರ್ವಹಣೆ ಕುರಿತು ಜಪಾನ್‌ನ ಉದಾಹರಣೆ ನೀಡುತ್ತಾ, “ಅಲ್ಲಿ ಕಸದ ಬುಟ್ಟಿಗಳು ಕಡಿಮೆ ಇದ್ದರೂ ಜನರು ತಮ್ಮ ಕಸವನ್ನು ತಾವೇ ಮನೆಗೆ ತೆಗೆದುಕೊಂಡು ಹೋಗಿ ವಿಲೇವಾರಿ ಮಾಡುತ್ತಾರೆ. ಅಂತಹ ಶಿಸ್ತು ನಮ್ಮಲ್ಲಿ ಬರಬೇಕು,” ಎಂದರು. ಮುಂದಿನ ವರ್ಷದಿಂದ 1 ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ (Moral Science) ಪಠ್ಯಪುಸ್ತಕವನ್ನು ಪರಿಚಯಿಸಲಾಗುವುದು. ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಶಿಕ್ಷಣದ ಮೊದಲ ಮೆಟ್ಟಿಲು ಎಂದು ಅವರು ಪ್ರತಿಪಾದಿಸಿದರು. ಸರ್ಕಾರಿ ಶಾಲಾ ಶಿಕ್ಷಕರ ಮೆರಿಟ್ ಮತ್ತು ಕಾರ್ಯಕ್ಷಮತೆಯನ್ನು ಶ್ಲಾಘಿಸಿದ ಸಚಿವರು, ವಿದ್ಯಾರ್ಥಿಗಳಿಗೆ […]

Continue Reading

ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ ಶಿಕ್ಷಣ ಸಚಿವರು

ದ್ವಿತೀಯ ಪಿಯುಸಿ ಪರೀಕ್ಷೆ 1 ವೇಳಾಪಟ್ಟಿ ಫೆಬ್ರವರಿ 28: ಕನ್ನಡ, ಅರೇಬಿಕ್, ಮಾರ್ಚ್ 2: ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ, ಮಾರ್ಚ್ 3: ಇಂಗ್ಲಿಷ್ ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಮಾರ್ಚ್ 5: ಇತಿಹಾಸ, ಮಾರ್ಚ್ 6: ಭೌತಶಾಸ್ತ್ರ, ಮಾರ್ಚ್ 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭ ಶಾಸ್ತ್ರ, ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ, ಮಾರ್ಚ್ 10: ಅರ್ಥಶಾಸ್ತ್ರ, ಮಾರ್ಚ್ 11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ […]

Continue Reading

ಶಿವಮೊಗ್ಗ | ಇಂಚರ ಶಾಲೆಯ ಮೇಲೆ ಕ್ರಮ ಜರುಗಿಸಿ : ಡಿಡಿಪಿಐ ಗೆ ದೂರು

ದುಡ್ಡಿನ ಆಸೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನವನ್ನೇ ಹಾಳು ಮಾಡುತ್ತಿವೆ. ವಿದ್ಯಾರ್ಥಿಗಳಿಗೆ ದೈಹಿಕ ಚಟುವಟಿಕೆಗೆ ಅವಕಾಶವಿಲ್ಲ ಲ್ಯಾಬಿಲ್ಲ, ಲೈಬ್ರರಿ ವ್ಯವಸ್ಥೆಯಿಲ್ಲ ಯಾವದೇ ಒಂದು ಶಾಲೆಗೆ ಬೇಕಾದ ವ್ಯವಸ್ಥೆಗಳೇ ಇಲ್ಲದಾಗಿದೆ. ಎಲ್ಲದಕ್ಕಿಂತ ಮುಖ್ಯವಾಗಿ ವಿದ್ಯಾರ್ಥಿಗಳ ದೈಹಿಕ ಚಟುವಟಿಕೆಗೆ ಆಟದ ಮೈದಾನವಿಲ್ಲ.ಪೋಷಕರಿಂದ ಲಕ್ಷ ಲಕ್ಷ ಹಣ ಪೀಕುವ ಇಂತಃ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಅಗತ್ಯವಾದ ಸವಲತ್ತುಗಳನ್ನು ನೀಡುತ್ತಿಲ್ಲ.ಶಾಲೆಗಳೇನು ವಾಣಿಜ್ಯ ಚಟುವಟಿಕೆ ನಡೆಸುವ ಕೇಂದ್ರಗಳಲ್ಲ ಕಾಂಪ್ಲೆಕ್ಸ್ ಗಳಲ್ಲಿ ಮನೆಗಳಲ್ಲಿ ಗುಬ್ಬಚ್ಚಿ ಗುಡಿನಂತ ಸ್ಥಳಗಳಲ್ಲಿ ಶಾಲೆಗಳನ್ನು ತೆರೆಯುತ್ತಾರೆ […]

Continue Reading

ಶಿವಮೊಗ್ಗ | ಇಂಚರ ಶಾಲೆಗೆ ಬಿಇಒ ರಮೇಶ್ ನಾಯ್ಕ್ ಭೇಟಿ ಪರಿಶೀಲನೆ

ನಮ್ಮ ಸುದ್ದಿ ಸಂಬಂಧ ಪೋಷಕರು ಸಾರ್ವಜನಿಕರು ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ. ಮಕ್ಕಳಿಗೆ ಆಟ ಪಾಠ ಎಲ್ಲವು ಬೆಳವಣಿಗೆ ಸಮಯದಲ್ಲಿ ಅತ್ಯಾವಶ್ಯಕ ಎಂದು ತಿಳಿಸಿದ್ದಾರೆ. ಇನ್ನು ನಮ್ಮ ಸುದ್ದಿ ಬಿತ್ತರವಾದ್ದರಿಂದ ಶಾಲಾ ಆಡಳಿತ ಮಂಡಳಿ ಅವರು ಪೋಷಕರು ಎಂಬಂತೆ ನಮ್ಮ ಮಾಧ್ಯಮ ಪ್ರತಿನಿಧಿಗೆ ಕರೆ ಮಾಡಿ ಸುದ್ದಿಯನ್ನ ಶಾಲೆಯ ಪರವಾಗಿ ಬರೆಯಿರಿ, ಪ್ರಕಟಿಸಿರುವ ಸುದ್ದಿಯನ್ನು ಅಳಿಸಿ ಎಂಬಇತ್ಯಾದಿ ತಾಕಿತು ಮಾಡಿರುತ್ತಾರೆ. ಇದಕ್ಕೆ ಸುದ್ದಿ ಯಥಾವತ್ತಾಗಿ ಮಾಡುವುದು ನಮ್ಮ ಮಾಧ್ಯಮ ಕರ್ತವ್ಯ ಎಂದು ತಿಳಿಸಿದಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಬಳಿಯೇ ಮಾತಾಡಿಕೊಳ್ಳುತ್ತೇವೆ […]

Continue Reading

ಶಿವಮೊಗ್ಗ | ಗ್ಯಾರಂಟಿ ಯೋಜನೆಗಳಿಂದ ಜನರು ಸ್ವಾವಲಂಬಿ : ಮಧು ಬಂಗಾರಪ್ಪ

ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಮಾತನಾಡಿ, ನಾವು ಸರ್ಕಾರದ ಯಾವುದೇ ಯೋಜನೆಗಳನ್ನು ವಿರೋಧ ಮಾಡಿಲ್ಲ. ಆದರೆ ಬಜೆಟ್‌ನಲ್ಲಿರುವ ಯೋಜನೆಗಳು ಜಾರಿಗೆ ಬರಬೇಕೆಂದು ಆಗ್ರಹಿಸಿದ್ದೆವು. ಯೋಜನೆಗಳು ಜನರಿಗೆ ಪೂರಕವಾಗಿರಬೇಕು ಎಂದ ಅವರು ಈ ಕಾರ್ಯಾಗಾರ ಒಂದು ಅವಲೋಕನ ಕಾರ್ಯಕ್ರಮವಾಗಿದ್ದು ಯೋಜನೆಯಲ್ಲಿನ ಕೊರತೆಗಳ ಕಡೆಯೂ ಗಮನ ಹರಿಸಬೇಕು ಎಂದರು. ರಾಜ್ಯ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ, ಕರ್ನಾಟಕ ರಾಜ್ಯ ಜವಳಿ ನಿಗಮದ ಅಧ್ಯಕ್ಷ ಚೇತನ್ ಕೆ, , ಎಂಎಡಿಬಿ ಅಧ್ಯಕ್ಷ ಆರ್ ಎಂ.ಮಂಜುನಾಥಗೌಡ, ಜಿ.ಪಂ. […]

Continue Reading

ಶಿವಮೊಗ್ಗ | ಬಡವರು ದುಡಿದು ಸಂತೋಷವಾಗಿದ್ರೆ, ಬಿಜೆಪಿಯವರಿಗೆ ಹೊಟ್ಟೆ ಉರಿ : ಸಚಿವ ಮಧು ಬಂಗಾರಪ್ಪ

ಇದು ಒಂದು ದುರಂತ, ಹೆಚ್ಚು ಕಮ್ಮಿ ಆದ್ರೆ ಜನರಿಗೆ ಕೆಲಸ ಸಿಗೋದೆ ಕಡಿಮೆ ಅಗುತ್ತದೆ. ಹೀಗಾಗಿ ನಾವು ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಬೇಕಾಗುತ್ತದೆ. ಬೇರೆ ಬೇರೆ ರಾಜ್ಯದಲ್ಲೂ ಸಹ ಇದನ್ನು ವಿರೋಧ ಮಾಡಲಾಗುತ್ತಿದೆ. ಈ ಬಗ್ಗೆ ಚರ್ಚೆ ಮಾಡುವುದು ತುಂಬ ಒಳ್ಳೇಯದು ಎಂದು ಸಚಿವರು ಹೇಳಿದರು. ಕಳೆದ ಎರಡೂವರೆ ವರ್ಷದಿಂದ ಬಿಜೆಪಿಯವರು ವಿರೋಧ ಮಾಡುತ್ತಲೇ ಇದ್ದಾರೆ. ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲೆ, ಅಭಿವೃದ್ಧಿ ಕುರಿತು ಚರ್ಚೆ ಮಾಡದೆ ಬೇರೆ ಏನ್​ ಮಾಡುತ್ತಾರೆಂದು ವಿರೋಧ ಪಕ್ಷದವರನ್ನು ಪ್ರಶ್ನಿಸಿದರು. ಗ್ಯಾರಂಟಿಗಳನ್ನು […]

Continue Reading