ಶಿವಮೊಗ್ಗ | ಬಸ್ ಸಂಚಾರಕ್ಕೆ ಸಚಿವ ಮಧುಬಂಗಾರಪ್ಪ ಚಾಲನೆ
ಹೀಗಾಗಿ ಸೊರಬ ಕ್ಷೇತ್ರಕ್ಕೆ ಅಭಿವೃದ್ಧಿ ಕಾರ್ಯಕ್ಕೆ ಬಿಡುಗಡೆ ಮಾಡಿರುವ ₹50 ಕೋಟಿಯಲ್ಲಿ ₹45 ಕೋಟಿಯನ್ನು ರಸ್ತೆ ಅಭಿವೃದ್ಧಿ ಗೆ ಬಳಕೆ ಮಾಡಲಾಗುತ್ತಿದ್ದು, ಈಗಾಗಲೇ ಕಾಮಗಾರಿ ಆರಂಭವಾಗಿದೆ ಎಂದರು.
Continue Readingಹೀಗಾಗಿ ಸೊರಬ ಕ್ಷೇತ್ರಕ್ಕೆ ಅಭಿವೃದ್ಧಿ ಕಾರ್ಯಕ್ಕೆ ಬಿಡುಗಡೆ ಮಾಡಿರುವ ₹50 ಕೋಟಿಯಲ್ಲಿ ₹45 ಕೋಟಿಯನ್ನು ರಸ್ತೆ ಅಭಿವೃದ್ಧಿ ಗೆ ಬಳಕೆ ಮಾಡಲಾಗುತ್ತಿದ್ದು, ಈಗಾಗಲೇ ಕಾಮಗಾರಿ ಆರಂಭವಾಗಿದೆ ಎಂದರು.
Continue Reading‘ಬಂಗಾರಪ್ಪ ಬರೀ ವ್ಯಕ್ತಿಯಲ್ಲ. ಅವರು ನಾಡಿನ ಎಲ್ಲ ಸಮುದಾಯಗಳ ಬಡವರಿಗೆ ಶಕ್ತಿ ತುಂಬಿದ್ದ ಜನನಾಯಕ. ವ್ಯಕ್ತಿಯಾಗಿ ಅವರು ಇಲ್ಲದಿದ್ದರೂ ಚಿಂತನೆಗಳ ಮೂಲಕ ಜನಮಾನಸದಲ್ಲಿ ಸದಾ ಜೀವಂತವಾಗಿರಲಿದ್ದಾರೆ. ಅವರ ವಿಚಾರಗಳು ಇಂದಿಗೂ ಪ್ರಸ್ತುತ. ಹೀಗಾಗಿಯೇ ಬಂಗಾರಧಾಮ ಶೋಷಿತರು ಹಾಗೂ ಬಡವರ ಚೈತ್ರಭೂಮಿಯಾಗಿ ಮಾರ್ಪಟ್ಟಿದೆ’ ಎಂದರು. ಮಧು ಬಂಗಾರಪ್ಪ ಪತ್ನಿ ಅನಿತಾ, ಪುತ್ರ ಸೂರ್ಯ, ಮಾವನೂ ಆದ ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರೊಂದಿಗೆ ಅಪ್ಪ-ಅಮ್ಮನ ಸಮಾಧಿ ಸ್ಥಳದ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು. ಬಂಗಾರಧಾಮಕ್ಕೆ ಮುಂಜಾನೆಯೇ ಸೊರಬ ಕ್ಷೇತ್ರ ಮಾತ್ರವಲ್ಲದೆ […]
Continue Readingಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್ ಹಾಗೂ ಎನ್.ಎಸ್. ಬೋಸರಾಜು ಅವರು ಸಾರ್ವಜನಿಕರೊಂದಿಗೆ ಮುಖಾಮುಖಿಯಾಗಿ ಮಾತನಾಡಿದರು. ಮೂಲಭೂತ ಸೌಕರ್ಯ, ನೀರಾವರಿ ಹಾಗೂ ಆರೋಗ್ಯ ಸೇವೆಗಳ ಕುರಿತಾದ ಮನವಿಗಳನ್ನು ಸ್ವೀಕರಿಸಿದರು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಈ ಐತಿಹಾಸಿಕ ಸಂವಾದದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಸ್ ಬಾನು, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣ, ಮತ್ತು ಶಿರಸಿ–ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಉಪಸ್ಥಿತರಿದ್ದು, ಕ್ಷೇತ್ರದ ಅಭಿವೃದ್ಧಿ ಚರ್ಚೆಯಲ್ಲಿ […]
Continue Readingಇದಕ್ಕೆ ಸಚಿವ ಮಧು ಬಂಗಾರಪ್ಪ ಉತ್ತರ ನೀಡಿ, ಯಾವುದೇ ಶಾಲೆ ಆದರು ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ. ಕನ್ನಡ ಭಾಷೆ ಕಡ್ಡಾಯವಾಗಿ ಕಲಿಸಬೇಕು. ಕನ್ನಡ ಕಲಿಸದೇ ಹೋದ್ರೆ ಅಂತಹ ಶಾಲೆ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸೋಫಿಯಾ ಶಾಲೆಯ ಮೇಲೆ ಆರೋಪ ಬಂದಾಗ ತನಿಖೆ ಮಾಡಿಸಿದ್ದೆವು. ನಮ್ಮ ಗಮನಕ್ಕೆ ಇಂತಹ ಲೋಪ ಕಂಡು ಬಂದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಶಾಲೆ ಮೇಲೆ ದೂರು ಬಂದರೆ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಕನ್ನಡ ಕಲಿಕೆ […]
Continue Readingಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತಾ, ಸಚಿವ ಸಂಪುಟದ ಸಹೋದ್ಯೋಗಿ ಎಸ್.ಎಸ್ ಮಲ್ಲಿಕಾರ್ಜುನ್ ಅವರ ಕುಟುಂಬ ವರ್ಗದವರಿಗೆ, ಬಂಧು ಮಿತ್ರರಿಗೆ ಹಾಗೂ ಅವರ ಅಭಿಮಾನಿಗಳಿಗೆ ದುಖಃ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ
Continue Readingಶಿಕ್ಷಣ ಸಚಿವರು ಕೇವಲ ಭಾವೋದ್ವೇಗಕ್ಕೆ ಒಳಗಾಗಿ ಮಾತನಾಡುತ್ತಿದ್ದಾರೆ ವಿನಃ ಸರ್ಕಾರಿ ಶಾಲೆಗಳನ್ನು ಉಳಿಸುವ ಮತ್ತು ಬಲಪಡಿಸುವ ಕಾರ್ಯಗಳನ್ನು ಮಾಡುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಒಂದು ವೇಳೆ ಸರ್ಕಾರಕ್ಕೆ ಹಾಗೂ ಸಚಿವರಿಗೆ ನಿಜವಾಗಿಯೂ ಕನ್ನಡ ಶಾಲೆಗಳ ಬಗ್ಗೆ, ಬಡವರು, ದಲಿತರು, ರೈತ-ಕಾರ್ಮಿಕರ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಶಿಕ್ಷಣ ಇಲಾಖೆಯಿಂದ ಕೆ.ಪಿ.ಎಸ್.-ಮ್ಯಾಗ್ನೆಟ್ ಶಾಲೆಗಳ ಬಗ್ಗೆ ಹೊರಡಿಸಿರುವ ಆದೇಶಗಳನ್ನು ಹಿಂಪಡೆಯಬೇಕು ಹಾಗೂ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಲಿಖಿತ ಆದೇಶಗಳನ್ನು ಹೊರಡಿಸಬೇಕೆಂದು ಆಗ್ರಹಿಸಿದರು. ಶಿಕ್ಷಣ ತಜ್ಞರಾಗಿರುವ ಪ್ರೊ. ನಿರಂಜನ ಆರಾಧ್ಯರವರು ಮಾತನಾಡುತ್ತಾ […]
Continue Readingಸುವರ್ಣ ವಿಧಾನಸೌಧವನ್ನು ಆಡಳಿತ ಶಕ್ತಿ ಕೇಂದ್ರವಾಗಿಸುವ ನಿಟ್ಟಿನಲ್ಲಿ ಕಾರ್ಯದರ್ಶಿ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಬೇಕು ಎಂಬ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು. ಈ ವೇಳೆ ಕರುನಾಡು ರಕ್ಷಣಾ ವೇದಿಕೆ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
Continue Reading