ಶಿವಮೊಗ್ಗ | ಜಿ.ಡಿ. ಮಂಜುನಾಥ್ ನೇತೃತ್ವದಲ್ಲಿ ಪಾಲಿಕೆ ಆಯುಕ್ತರಿಗೆ ಮನವಿ

ಪ್ರಮುಖ ಬೇಡಿಕೆಗಳು ಗೋಪಾಲಗೌಡ ಬಡಾವಣೆಯ ದೇವಂಗಿ ಹೈಲೆಟ್ಸ್ ಅಪಾರ್ಟಮೆಂಟ್ ಪಕ್ಕದ ರಸ್ತೆ ಡಾಂಬರೀಕರಣ. ಬಂಟರ ಭವನ ಹತ್ತಿರದ ರಾಜಕಾಲುವೆ ರಸ್ತೆಯು ಕುಸಿದು ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಸದರಿ ರಸ್ತೆ ಕಾಮಗಾರಿ ಕೈಗೊಳ್ಳುವುದು. ಎ ಬ್ಲಾಕ್ನ ಪುರಂಧರ ಪಾರ್ಕ್ನಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಶೌಚಾಲಯ ನಿರ್ಮಿಸುವುದು. ಗುಡ್ಲಕ್ ಸರ್ಕಲ್ನ ಎ ಬ್ಲಾಕ್ಗೆ ಹೊಂದಿಕೊಂಡಿರುವ ಮೊದಲನೆ ರಸ್ತೆ ಕಾಮಗಾರಿಗೆ ಆದ್ಯತೆ ನೀಡುವುದು.5. ಪಾರ್ಕ್ಗಳನ್ನು ಅಭಿವೃದ್ಧಿ ಪಡಿಸಿ ಬೆಳಕಿನ ವ್ಯವಸ್ಥೆ ಕಲ್ಪಿಸುವುದು. ಬೀದಿ ದೀಪಗಳ ನಿರ್ವಹಣೆ ಇಲ್ಲದೆ ದೀಪಗಳು ಹಾಳಾಗಿದ್ದು, ತುರ್ತು ಕ್ರಮ […]

Continue Reading

ಶಿವಮೊಗ್ಗ | ಇಲ್ಯಾಸ್ ನಗರ ನಿವಾಸಿಗಳಿಂದ ಪಾಲಿಕೆ ಆಯುಕ್ತರಿಗೆ ಮೂಲಭೂತ ಸೌಕರ್ಯ ಒದಗಿಸಲು ಕೋರಿ ಮನವಿ ಸಲ್ಲಿಕೆ

ನಿವಾಸಿಗಳು ಮಾತನಾಡಿ, ಕೆಲ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು, ಮಳೆಗಾಲದಲ್ಲಿ ನೀರು ನಿಲ್ಲುವ ಪರಿಸ್ಥಿತಿ ಉಂಟಾಗುತ್ತಿದೆ. ಚರಂಡಿಗಳ ಕೊರತೆ ಹಾಗೂ ಸರಿಯಾದ ನೀರು ಹರಿವಿನ ವ್ಯವಸ್ಥೆ ಇಲ್ಲದಿರುವುದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಇದಕ್ಕೂ ಜೊತೆಗೆ ಕುಡಿಯುವ ನೀರಿನ ಸರಬರಾಜು, ಬೀದಿ ದೀಪಗಳ ಅಳವಡಿಕೆ, ಕಸ ವಿಲೇವಾರಿ ವ್ಯವಸ್ಥೆ ಹಾಗೂ ಸ್ವಚ್ಛತೆ ಸೇರಿದಂತೆ ಕೆಲವು ಮುಖ್ಯ ಸಮಸ್ಯೆಗಳ ಬಗ್ಗೆ ಸಹ ಚರ್ಚಿಸಲಾಯಿತು.ಅದೇ ವೇಳೆ, ಇಲ್ಯಾಸ್ ನಗರ ಪ್ರದೇಶದಲ್ಲಿ ಅನಧಿಕೃತವಾಗಿ ಒಂದು ಮೊಬೈಲ್ ಟವರ್ […]

Continue Reading

ಶಿವಮೊಗ್ಗ | ಡಿ. ದೇವರಾಜ ಅರಸ್ ಭವನ ಕಟ್ಟಡ ಪೂರ್ಣಗೊಳಿಸಿ, ನಂತರ ಕಟ್ಟಡ ಉದ್ಘಾಟನೆ ನೆರೆವೇರಿಸಲು ಡಿಸಿ ಗೆ ಮನವಿ

ಇತ್ತೀಚಿಗೆ ಸರ್ಕಾರದ ಆದೇಶ :BCWD/14011/175/2024BCWD-COORD-BCWD : 19-02-2025 ಇಲಾಖೆಯೂ ಡಿ.ದೇವರಾಜ ಅರಸ್ ಭವನ ಮುಂದುವರಿದ ಕಾಮಗಾರಿಗೆ ರೂ 1 ಕೋಟಿ ಹಣವನ್ನು ಬಿಡುಗಡೆಗೊಳಿಸಿ ಆದೇಶಿಸಲಾಗಿದೆ. ಈ ಹಣವನ್ನು ಭವನದ ಮುಂಭಾಗ ನೇ ಮಹಡಿಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ಕಛೇರಿಯನ್ನು ಸ್ಥಳಾಂತರಿಸುವ ಕೆಲಸಗಳನ್ನು ಪ್ರಾರಂಬಿಸಿ ಪೂರ್ಣಗೊಳಿಸಿದ್ದು, ಇದು ಸರ್ಕಾರದ ಆದೇಶಕ್ಕೆ ವಿರುದ್ಧವಾಗಿರುತ್ತಕಂತ ಕ್ರಮವಾಗಿರುತ್ತದೆ. ಇದನ್ನು ತಾವು ಪರಿಶೀಲಿಸಿ ಸಂಬಂಧಪಟ್ಟವರ ಮೇಲೆ ಕಾನೂನು ರಿತ್ಯಾ ಕ್ರಮ ಕೈಗೊಳ್ಳಬೇಕೆಂದು ನಾವುಗಳು ಒತ್ತಾಯಿಸುತ್ತೇವೆ ಎಂದು ಸಂಘಟನೆ ಮನವಿ ಮಾಡಿದೆ. ಈ ಸಂಧರ್ಭದಲ್ಲಿ […]

Continue Reading

ಶಿವಮೊಗ್ಗ | ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ಕ್ರಮ ಜರುಗಿಸಿ : ಅರ್ಚನ ನಿರಂಜನ್ ಮನವಿ

ಈ ಸಂಬಂಧ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರಿಗೆ ತಿಳಿಯ ಬಯಸುವುದು ಏನಂದರ ನಗರದಲ್ಲಿ ಮಹಾನಗರ ಪಾಲಿಕೆ ಪಕ್ಕದಲ್ಲಿ ಈ ರೀತಿಯ ರಾಜಕಾಲುವೆ ಒತ್ತುವರಿ ಆಗಿದ್ದರು ಸಹ ಪಾಲಿಕೆಯ ಸಂಬಂಧಪಟ್ಟ ಅಧಿಕಾರಿಗಳು ಇಲ್ಲಿವರೆಗೂ ಕ್ರಮ ಜರುಗಿಸಿರುವುದಿಲ್ಲ ಹಾಗೂ ರಾಜಕಾಲುವೆ ತೆರವುಗೋಳಿಸಿಲ್ಲ ಹಾಗೂ ಅಲ್ಲಿ ಇರುವಂತ ಕಾಂಸೆರ್ವೆನ್ಸಿ ಸಹ ಒತ್ತುವರಿ ಮಾಡುವ ಮೂಲಕ ಸಂಸ್ಥೆಯು ಕಟ್ಟಡ ನಿರ್ಮಾಣ ಮಾಡಿರೋದು ಮಾಹಿತಿಯಾಗಿದೆ. ಈ ರೀತಿಯ ಕಾನೂನು ಉಲ್ಲಂಘನೆ ಮಾಡಿರುವ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ವಿರುದ್ಧ ಈ ಕೂಡಲೇ ಕ್ರಮ ಜರುಗಿಸಬೇಕು […]

Continue Reading

ಶಿವಮೊಗ್ಗ | ಶಾಲಾ, ಕಾಲೇಜುಗಳಲ್ಲಿ ಅಶ್ಲೀಲ ಗೀತೆಗಳ ನೃತ್ಯಕ್ಕೆ, ಅವಕಾಶ ನೀಡಬಾರದು : ಕರವೇ ಸ್ವಾಭಿಮಾನಿ ಬಣ ಮನವಿ

ಹಾಗೂ ಶಿಕ್ಷಣ ಸಚಿವರು ಈ ವಿಚಾರವಾಗಿ ಸೂಕ್ತ ಆದೇಶವನ್ನು ತಕ್ಷಣವೇ ಹೊರಡಿಸಬೇಕೆಂದು ಸಂಘಟನೆಯು ಆಗ್ರಹಿಸುತ್ತದೆ ಎಂದಿದೆ. ಈ ಮೇಲ್ಕಂಡ ವಿಚಾರ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಉಪನಿರ್ದೇಶಕರಿಗೆ ಮತ್ತು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕರವೇ ಸ್ವಾಭಿಮಾನಿ ಬಣ ಮನವಿ ನೀಡಿದೆ. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಎಚ್ಎಸ್ ರವರು, ಜಿಲ್ಲಾ ಉಪಾಧ್ಯಕ್ಷರಾದ ಮುಜಿಬುಲ್ಲ, ವಿಜಯ್ ಕುಮಾರ್ .ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ,ವಿಜಯಕುಮಾರ್, ಮಹಿಳಾ ಅಧ್ಯಕ್ಷರಾದ ಕವಿತಾ ಸಿ, ಜ್ಯೋತಿ ಎನ್, ಪದ್ಮ ಎನ್, ನೂರುಲ್ಲಖಾನ್, […]

Continue Reading

ಶಿವಮೊಗ್ಗ | ಭಾನುವಾರ ತಪ್ಪದೇ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಿ ; ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ

ಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಸಾರ್ವಜನಿಕರು ಈ ಹಿಂದೆ 5 ವರ್ಷದ ಒಳಗಿನ ಮಕ್ಕಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಡಿಸೆಂಬರ್ 21 ರ ಭಾನುವಾರದಂದು ಪುನಃ ಪೋಲಿಯೋ ಲಸಿಕೆ ಹಾಕಿಸಬೇಕು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಎಲ್ಲಾ ಲಸಿಕಾ ಬೂತ್‌ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು 0-5 ವರ್ಷದ ಮಕ್ಕಳಿಗೆ ಉಚಿತವಾಗಿ ನೀಡಲಾಗುವುದು. ಸಾರ್ವಜನಿಕರು ಭಾನುವಾರದಂದು ತಮ್ಮ 0 ರಿಂದ 5 ವರ್ಷದ ಎಲ್ಲಾ ಮಕ್ಕಳನ್ನು […]

Continue Reading