ಶಿವಮೊಗ್ಗ | ಮರ್ಯಾದ ಹತ್ಯೆ ಪ್ರಕರಣಗಳಿಗೆ ; “ಮಾನ್ಯಾ ಕಾಯ್ದೆ” ಎಂಬ ಪ್ರತ್ಯೇಕ ಹೆಸರಿನಲ್ಲಿ ಕಠಿಣ ಕಾಯ್ದೆ ರೂಪಿಸಬೇಕು : ಎನ್. ರವಿಕುಮಾರ್(ಟೆಲೆಕ್ಸ್), ಆಗ್ರಹ

ಅಂತರ್‌ಜಾತಿ ವಿವಾಹವಾದ ಮಕ್ಕಳನ್ನು, ಪರಸ್ಪರ ಪ್ರೀತಿಸಿದವರನ್ನು ತಮ್ಮ ಪೋಷಕರೇ ಕಾನೂನಿನ ಭಯವಿಲ್ಲದೆ ಮರ್ಯಾದೆಯ ಹೆಸರಲ್ಲಿ ನಿರ್ದಯವಾಗಿ ಹತ್ಯೆ ಮಾಡುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಮುಂದಿನ ದಿನಗಳಲ್ಲಿ ಜಾತಿವಾದಿಗಳು ಇಂತಹ ಕ್ರೌರ್ಯವನ್ನೇ ಸಾಮಾಜಿಕ ಘನತೆ/ ಮೌಲ್ಯ ಎಂಬಂತೆ ಪ್ರತಿಷ್ಠಾಪಿಸುವ ಅಪಾಯವೂ ಇದೆ. ಈ ಪಿಡುಗನ್ನು ಬುಡಸಮೇತ ಕಿತ್ತುಹಾಕಲು ಸರ್ಕಾರ ಇಚ್ಛಾಶಕ್ತಿ ತೋರಬೇಕು. ಜಾತಿ ದ್ವೇಷದಿಂದ ಪ್ರೇಮಿಗಳ ಅಥವಾ ದಂಪತಿಗಳ ಮೇಲೆ , ಅವರ ಕುಟುಂಬದ ಮೇಲೆ ನಡೆಯುವ ಹಲ್ಲೆ, ಹತ್ಯೆಯಂತಹ ಅಮಾನವೀಯ ಅಪರಾಧಗಳನ್ನು “ಘೋರ ಅಪರಾಧ” ಎಂದು ಪರಿಗಣಿಸಬೇಕು ಜಾತಿ […]

Continue Reading

ಹುಬ್ಬಳ್ಳಿ | ಮಾನ್ಯ ಪಾಟೀಲ್ ಹತ್ಯೆ ಪ್ರಕರಣ ; ಕಠಿಣ ಶಿಕ್ಷೆಗೆ ಆಗ್ರಹಿಸಿದ ಅಭಿಲಾಷ್ ಹುರಳಿಕೊಪ್ಪ

ಪ್ರೀತಿಸಿ ಮದುವೆಯಾದ ಕಾರಣಕ್ಕೆ ಏಳು ತಿಂಗಳ ಗರ್ಭಿಣಿ ಮಗಳನ್ನೇ ಹೆತ್ತ ತಂದೆ ಕೊಲೆ ಮಾಡಿರುವುದು ಕ್ರೂರ ಘಟನೆಯಾಗಿದೆ. 12ನೇ ಶತಮಾನದಲ್ಲಿ ಬಸವಣ್ಣ ಅವರು ಅಂತರ್ಜಾತಿ ವಿವಾಹವನ್ನು ಮಾಡಿ ಜಾತಿಯತೆಯನ್ನು ಹೋಗಲಾಡಿಸಲು ಅಡಿಪಾಯ ಹಾಕಿದರು. ಬಸವಣ್ಣನವರು‌ ಹುಟ್ಟಿದ ನಾಡಿನಲ್ಲೇ ಇಂತಹ ಘಟನೆಗಳು ನಡೆಯುತ್ತಿರುವುದು ಅಕ್ಷಮ್ಯ. ಗದಗದಲ್ಲಿ 2019 ರಲ್ಲಿ ಗಂಗಮ್ಮ ಮತ್ತು ರಮೇಶ್ ಎನ್ನುವವರು ಅಂತರ್ಜಾತಿ ವಿವಾಹವಾದಾಗ ದೀಪಾವಳಿ ಹಬ್ಬದ ನೆಪದಲ್ಲಿ ಕರೆಸಿಕೊಂಡು ಗಂಗಮ್ಮಳ ಸಂಭಂದಿಕರು ಇಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಸಾಯಿಸಿದರು. ಮಂಡ್ಯ, ಕೋಲಾರ, ವಿಜಯಪುರ, ಹಾಸನದಲ್ಲಿ ಸಾಕಷ್ಟು […]

Continue Reading