ಶಿವಮೊಗ್ಗ | ಮಳೆ’ ಗಾಳಿಯಿಂದ ಅಪಾರ ಹಾನಿ ; ಕೂಡಲೇ ಸೂಕ್ತ ಪರಿಹಾರಕ್ಕೆ ಆಗ್ರಹ
ಜನಸಾಮಾನ್ಯರ ಈ ಸಂಕಷ್ಟಕ್ಕೆ ಜಿಲ್ಲಾಡಳಿತ ಮತ್ತು ಮೆಸ್ಕಾಂ ಅಧಿಕಾರಿಗಳು ಶೀಘ್ರವಾಗಿ ಸ್ಪಂದಿಸದಿದ್ದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಈ ಮೂಲಕ ಎಚ್ಚರಿಸಲಾಗಿದೆ. ಸಂಕಷ್ಟದಲ್ಲಿರುವ ಜಿಲ್ಲೆಯ ಜನರೊಂದಿಗೆ ನಾವಿದ್ದೇವೆ ಎಂದು ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ. ರಾಘವೇಂದ್ರ ಅವರು ತಿಳಿಸಿದರು. ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಎನ್. ಕೆ. ಜಗದೀಶ್ ಅವರ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲಾಯಿತು ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್ ಅವರು ಧನಂಜಯ್ ಸರ್ಜಿ ಅವರು ಶಿವಮೊಗ್ಗ ಗ್ರಾಮಾಂತರದ […]
Continue Reading