ಶಿವಮೊಗ್ಗ | ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಎಂಬ ತಪ್ಪು ಕಲ್ಪನೆ ಬಿತ್ತಿ ಮಸೂದೆಗೆ ವಿರೋಧ : ಸಂಸದ ಬಿ. ವೈ. ಆರ್ ಆರೋಪ

ಈ ಹಿನ್ನೆಲೆಯಲ್ಲಿ ಏಪ್ರಿಲ್ 16 ಅನ್ನು ದೇಶದ ಪಾಲಿನ ಕರಾಳ ದಿನ ಎಂದ ಬಿವೈ ರಾಘವೇಂದ್ರ ಅವರು, ಕಾಂಗ್ರೆಸ್‌ನ ಈ ವಿರೋಧದ ವಿರುದ್ಧ ಪ್ರತಿ ಮನೆಮನೆಗೂ ಜಾಗೃತಿ ತಲುಪಿಸಲಾಗುವುದು ಎಂದರು. ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಕಾಂಗ್ರೆಸ್‌ಗೆ ಛೀಮಾರಿ ಹಾಕುವ ಅಭಿಯಾನ ನಡೆಸಲಾಗುವುದು. ಪ್ರಧಾನಿ ಮೋದಿಯವರು ಮಹಿಳಾ ಸಬಲೀಕರಣದ ವಿಷಯದಲ್ಲಿ ಎಂದೂ ಹಿಂದೇಟು ಹಾಕುವುದಿಲ್ಲ, ಈ ಪ್ರಯತ್ನ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Continue Reading

ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಸಿಗದ ಬಹುಮತ..!

ಲೋಕಸಭೆಯಲ್ಲಿ ಸೀಮಾ ನಿರ್ಣಯ ಮತ್ತು ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಮಸೂದೆ ಸೇರಿದಂತೆ ಇತರ ಎರಡು ಮಸೂದೆಗಳನ್ನು ಮೊದಲನೆಯ ಮಸೂದೆ ಸೋತ ನಂತರ ಉಳಿದೆರಡು ಮಸೂದೆಗಳನ್ನು ಮತಕ್ಕೆ ಹಾಕಲಿಲ್ಲ. ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಮಸೂದೆಗೆ ಈ ಎರಡು ಮಸೂದೆಗಳು ಆಂತರಿಕವಾಗಿ ಸಂಬಂಧಿಸಿದೆ ಎಂದು ಹೇಳಿದೆ. ಹೀಗಾಗಿ, ಒಂದು ಮಸೂದೆಯನ್ನು ಮಾತ್ರ ಮತಕ್ಕೆ ಪ್ರಸ್ತಾಪಿಸಲಾಯಿತು.ಇದರಿಂದಾಗಿ ಮೂರೂ ಮಸೂದೆಗಳು ಬಹುಮತ ಪಡೆಯಲು ವಿಫಲವಾದಂತಾಗಿದೆ. ಮಹಿಳಾ ಮೀಸಲಾತಿಯಂತಹ ಸಾಂವಿಧಾನಿಕ ತಿದ್ದುಪಡಿ ಮಸೂದೆಗಳನ್ನು ಲೋಕಸಭೆಯಲ್ಲಿ ಅಂಗೀಕರಿಸಲು ಮೂರನೇ ಎರಡರಷ್ಟು ವಿಶೇಷ ಬಹುಮತದ […]

Continue Reading