ಶಿವಮೊಗ್ಗ | ಕುಂಟುನೆಪ ಹೇಳುವುದನ್ನು ಬಿಟ್ಟು ಕೂಡಲೇ ಕಾಮಗಾರಿಗಳನ್ನು ಚುರುಕುಗೊಳಿಸಿ : ಶಾಸಕ ಚನ್ನಬಸಪ್ಪ ಎಚ್ಚರಿಕೆ..!
ಸಭೆಯಲ್ಲಿ ಮಹಾನಗರ ಪಾಲಿಕೆಯ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಯೋಜನೆಯ ಗುತ್ತಿಗೆದಾರರು ಉಪಸ್ಥಿತರಿದ್ದರು.
Continue Readingಸಭೆಯಲ್ಲಿ ಮಹಾನಗರ ಪಾಲಿಕೆಯ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಯೋಜನೆಯ ಗುತ್ತಿಗೆದಾರರು ಉಪಸ್ಥಿತರಿದ್ದರು.
Continue Readingಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು ರಾಜಕಾಲುವೆ ಮೇಲೆ ಅಕ್ರಮವಾಗಿ, ಕಾನೂನು ಬಾಹಿರವಾಗಿ ಕಾಂಪೌಂಡ್ ಹಾಗೂ ಕಬ್ಬಿಣ ಗೇಟ್ ನಿರ್ಮಾಣ ಮಾಡುವಂತಿಲ್ಲ ತಕ್ಷಣವೇ ತೆರವುಗೊಳಿಸಬೇಕು ಈಗಾಗಲೇ ನೋಟೀಸ್ ಮೂಲಕ ತಮಗೆ ತಿಳಿಸಲಾಗಿದೆ ಎಂದರು. ನೀವೇ ತೆರವುಗೊಳಿಸಬೇಕು ತಪ್ಪಿದ್ದಲ್ಲಿ ಪಾಲಿಕೆ ತೆರವು ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆಯುತ್ತೇವೆ ಎಂದು ಸೂಚಿಸಿದರು. ನೀವು (NES ಸಂಸ್ಥೆ) ತೆರವುಗೊಳಿಸದಿದ್ದಲ್ಲಿ ಪಾಲಿಕೆ ವತಿಯಿಂದ ತೆರವು ಕಾರ್ಯಾಚರಣೆ ಮಾಡಲಾಗುತ್ತೆ ಹಾಗೂ ಇಲ್ಲಿರುವ ವಸ್ತುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿದರು. ಇದೆ ಸಂದರ್ಭದಲ್ಲಿ ವರ್ತಕರ […]
Continue Reading