Tag: ಮಹಾನಗರ ಪಾಲಿಕೆ
ಶಿವಮೊಗ್ಗ | ಮಹಾನಗರ ಪಾಲಿಕೆಯ ಆಯುಕ್ತರು ಇಚ್ಚಾ ಶಕ್ತಿ ಪ್ರದರ್ಶನ ಮಾಡುವುದು ಯಾವಾಗ..!!?
ಹೌದು ,ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಅಡಿಯಲ್ಲಿರುವ ಕಮಲ ನೆಹರು ಹಾಗೂ ಕಸ್ತೂರಿ ಬಾ ಕಾಲೇಜುಗಳ ಮಧ್ಯೆ ಹಾದು ಹೋಗಿರುವ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಎಂಬುವುದು ಇವತ್ತು ಆಗುತ್ತೆ ನಾಳೆ ಆಗುತ್ತೆ ನಾಡಿದ್ದು ಆಗುತ್ತೆ ಎಂದು ಕಾಯುತ್ತಾ ವರ್ಷವೇ ಆಗುತ್ತಿದೆ. ಏನಿದು ಸಮಸ್ಯೆ ಎಂಬುದರ ಬಗ್ಗೆ ಈ ವರೆಗೂ ನಡೆದಿರುವ ಮಾಹಿತಿ ನಿಮ್ಮ ಮುಂದೆ…… ಶಿವಮೊಗ್ಗದ ನೆಹರು ರಸ್ತೆ ವರ್ತಕರು ನೆಹರು ರಸ್ತೆಯಲ್ಲಿ ಪಾರ್ಕಿಂಗ್ ಅವ್ಯವಸ್ಥೆಯ ಹಿನ್ನೆಲೆ NES ಸಂಸ್ಥೆಯ […]
Continue Readingಶಿವಮೊಗ್ಗ | ಹಾಡುಹಗಲೇ ಕಾನೂನಿನ ಕಣ್ಣಿಗೆ ಮಣ್ಣೆರೆಚುವ ಕೆಲಸ ; ಕಣ್ಣಿದ್ದು ಕುರುಡರಾದ ಅಧಿಕಾರಿಗಳು..!?
ಮೊದಲು ಗ್ರಿಲ್ ಬೇಲಿಯ ಕಾಂಪೌಂಡ್ ಹೊರಗಿದ್ದ ಮೂರ್ನಾಲ್ಕು ವಿದ್ಯುತ್ ಕಂಬಗಳು ಈಗ ಹೊಸ ಕಾಂಪೌಂಡ್ ಒಳಭಾಗದಲ್ಲಿ ಸೇರಿಕೊಂಡಿದೆ. ಧಿಡೀರನೆ ಈ ರೀತಿಯ ಪವಾಡ ನಡೆಯಲು ಸಾಧ್ಯವಾಗಿದ್ದು ಹೇಗೆ ಎಂಬ ಪ್ರಶ್ನೆ ಸಾರ್ವಜನಿಕರಿಗೆ ಉದ್ಭವವಾಗಿದೆ ಆದರೆ ಪ್ರಶ್ನೆ ಇರುವುದು ಕಾಂಪೌಂಡ್ ಕಟ್ಟಿರುವ ಬಗ್ಗೆ ಅಲ್ಲ, ಆದರೆ ಚರಂಡಿ ಪಕ್ಕ ಪಾದಚಾರಿ ಮಾರ್ಗ ಒತ್ತುವರಿ ಮಾಡಿ ಹೇಗೆ ಕಟ್ಟಲು ಸಾಧ್ಯ? ಏಕೆಂದರೆ ಆಲ್ಕೊಳದಿಂದ ಗಾಡಿಕೊಪ್ಪ ಕಡೆ ಹಾದು ಹೋಗುವ ರಸ್ತೆಯ ಒಂದು ಕಡೆ ಚರಂಡಿ ಪಕ್ಕದಲ್ಲಿ ಇಂಟೆರ್ ಲಾಕ್ ಅಳವಡಿಸಿರುವ […]
Continue Readingಶಿವಮೊಗ್ಗ | ಕಾರ್ಯನಿರತ ಪತ್ರಕರ್ತರ ಸಂಘದ ಮುಖಾಮುಖಿ ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರು ಸಮಸ್ಯೆಗಳಿಗೆ ಪರಿಹಾರ ತಿಳಿಸಿದಿಷ್ಟು!
ಮತ್ತೆ ಕೆಲವು ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪ್ರಸ್ತಾಪಿಸಿ ಪರಿಹಾರ ಒದಗಿಸುವುದಾಗಿ ತಿಳಿಸಿದರು. ಪರಿಸರ ರಮೇಶ್ ನವುಲೆ ಕರೆಗೆ ಕಲುಷಿತ ನೀರು ಸೇರ್ಪಡೆಯಾಗುತ್ತಿದೆ. ಹೂಳೆತ್ತುವ ಅಭಿವೃದ್ದಿ ಕಾರ್ಯ ವಿಳಂಬ ಪ್ರಸ್ತಾಪಿಸಿದರು. ಸೂಡಾ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಜಂಟಿಯಾಗಿ ಡಿಪಿಆರ್ ಸಿದ್ದಪಡಿಸುತ್ತಿದ್ದು ನವುಲೆ ಕರೆ ಅಭಿವೃದ್ದಿ ಪಡಿಸಲು ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಮುಂದಾಗಿದೆ ಎಂದು ತಿಳಿಸಿದರು. ಕೈಗಾರಿಕಾ ವಾಣಿಜ್ಯ ಸಂಘದ ಗೋಪೀನಾಥ್ ಮಳೆಗಾಲದಲ್ಲಿ ಮನೆಗಳಿಗೆ ಕಲುಷಿತ ನೀರು ಸರಬರಾಜಾಗುತ್ತಿದೆ. ಶುದ್ದ ಕುಡಿಯುವ ನೀರಿನ ಘಟಕಗಳು ಹಳೆಯದಾಗಿದ್ದು ಸರಿಯಾದ ನಿರ್ವಹಣೆ […]
Continue Readingಶಿವಮೊಗ್ಗ | ಮಹಾನಗರ ಪಾಲಿಕೆಯಿಂದ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.shivamoggacity.mrc.gov.in, ದೂ. ಸಂ.: 08182-277677/226606 ಗಳನ್ನು ಸಂಪರ್ಕಿಸಬಹುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Continue Readingಮಲೆನಾಡಿಗೆ ಕಳಂಕ ತರುತ್ತಿರುವ Spa ಅಡ್ಡೆಗಳು..!?
ಶಿವಮೊಗ್ಗದಲ್ಲಿ ಸ್ಪಾಗಳನ್ನು ಪೊಲೀಸ್ ಇಲಾಖೆ ಬಂದ್ ಮಾಡಿಸುತ್ತಿದ್ದಂತೆ ಇಲ್ಲಿರುವ ದಂಧೆಕೋರರು ಮಲೆನಾಡಿನ ಸಾಗರ ಮತ್ತು ತೀರ್ಥಹಳ್ಳಿಗೆ ಹೋಗಿ ಬರುವಂತೆ ನೋಡಿಕೊಳ್ಳಗುತ್ತಿತ್ತಂತೆ. ಇನ್ನು ಈ Spa ಗಳ ಬಗ್ಗೆ ಮತ್ತೊಂದಿಷ್ಟು ಮಾಹಿತಿ ಏನಂದರೆ ಇಲ್ಲಿ ಕೆಲಸಕ್ಕೆ ಬರುವ ಕಾರ್ಮಿಕರಿಗೆ ಸಂಬಳವಿರುವುದಿಲ್ಲ ಎಂಬುದಾಗಿದೆ. ಇನ್ನು ಮುಖ್ಯ ವಿಚಾರವೇನೆಂದರೆ ಭದ್ರಾವತಿ ಕಿಂಗ್ ಪಿನ್ ಗಳು ಶಿವಮೊಗ್ಗದಲ್ಲಿ ಸಾಮಾಜಿಕ ಸ್ವಾಸ್ತ್ಯ ಹಾಳುಮಡುತ್ತಿರುವ ಆರೋಪಗಳು ಕೇಳಿ ಬರುತ್ತಿದೆ. ಇನ್ನು ವಿದ್ಯಾನಗರದ ಎವರ್ಗ್ರೀನ್ Spa ಮೇಲೆ ವ್ಯಕ್ತಿ ಒಬ್ಬನಿಂದ ಬೇರೆ ಜಿಲ್ಲೆಯಿಂದ ಯುವತಿಯರು ಹಾಗೂ ನಗರದಲ್ಲಿರುವ […]
Continue Readingಶಿವಮೊಗ್ಗ | ಫ್ಲವರ್ ಮಾರ್ಕೆಟ್ ಒತ್ತುವರಿ ತೆರವು ಕುರಿತಾದ INSIDE STORY
ಅದೇನಂದರೆ,ಮಹಾನಗರ ಪಾಲಿಕೆ ಪಕ್ಕದ ರಸ್ತೆಯಲ್ಲಿ ಅನಧಿಕೃತವಾಗಿ ಒತ್ತುವರಿ ಮಾಡಿದ್ದ ಹೂವಿನ ಮಾರುಕಟ್ಟೆಯನ್ನು ದಿನಾಂಕ 16 ಮೇ 2026 ರ ಬೆಳಿಗ್ಗೆ ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ಸಂಚಾರಿ ಪೊಲೀಸ್ ಸಹಯೋಗದಲ್ಲಿ ಒತ್ತುವರಿ ತೆರುವುಗೊಳಿಸುವ ಮೂಲಕ ಜನಸಾಮಾನ್ಯರು ಸಾರ್ವಜನಿಕರು ಹಾಗೂ ವಾಹನ ಸವರಾರು ಪಾದಚಾರಿಗಳಿಗೆ ಅನುಕೂಲ ಮಾಡಿದರು ಎಂಬ ರೀತಿಯಲ್ಲಿ ಸುದ್ದಿಗಳು ಪ್ರಸಾರಗೊಂಡವು ಆದರೆ ವಾಸ್ತವದಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಈ ಒಂದು ಪ್ರಚಾರ ಆಗುತ್ತಿದ್ದರು ಸಹ ವಾಸ್ತವ ವಿಚಾರ ಮುಚ್ಚಿಟ್ಟು ನಮ್ಮ ಕರ್ತವ್ಯ ಶ್ಲಾಘನೇ ಎಂಬಂತೆ ಬಿಂಬಿಸಿದನ್ನ […]
Continue Readingಶಿವಮೊಗ್ಗ | ಮಹಾನಗರ ಪಾಲಿಕೆಯ 127.5 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಭೈರತಿ ಸುರೇಶ್
ರಾಜ್ಯದಲ್ಲಿ ನಗರಾಭಿವೃದ್ದಿ ಇಲಾಖೆಯಿಂದ ನಗರ, ಪಟ್ಟಣ, ಪಾಲಿಕೆಗಳಿಗೆ ಕುಡಿಯುವ ನೀರಿಗಾಗಿ ರೂ. ೨೫ ಸಾವಿರ ಕೋಟಿ ನೀಡಲಾಗಿದೆ. ೭೦% ನಗರಗಳಿಗೆ ಕುಡಿಯುವ ನೀರು ಮತ್ತು ಯುಜಿಡಿ ವ್ಯವಸ್ಥೆ ಮಾಡಲಾಗುತ್ತಿದೆ. ಅಂದಿನ ಅಹಿಂದ ಪರವಾದ ನಾಯಕ ಬಂಗಾರಪ್ಪನವರನ್ನು ನೋಡಿ ಬೆಳೆದ ನಮಗೆಲ್ಲ ಅವರು ಆದರ್ಶ ವ್ಯಕ್ತಿ. ಅವರ ಕಾರ್ಯಕ್ರಮ ನೋಡಿಯೇ ರಾಜಕಾರಣಕ್ಕೆ ಪ್ರವೇಶಿಸಿದ್ದೇನೆ. ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುತ್ತಿದ್ದೇನೆ. ಗ್ಯಾರಂಟಿ ಯೋಜನೆಗಳೊಂದಿಗೆ ಇತರೆ ಅಭಿವೃದ್ದಿ ಯೋಜನೆಗಳಿಗೆ ಹಣ ನೀಡುತ್ತಿದೆ. ಸರ್ಕಾರ ಸ್ಮಾರ್ಟ್ ಸಿಟಿಗೆ ಶೇ.೫೦ ರಷ್ಟು ಹಣ ನೀಡಿದೆ. […]
Continue Reading




