ಶಿವಮೊಗ್ಗ | ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರು ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಜಂಟಿ ಆಪರೇಷನ್ ಫುಟ್ ಪಾತ್ ತೆರವು ಕಾರ್ಯಾಚರಣೆ ಯಶಸ್ವಿ

ಸತತವಾಗಿ ಒಂದೆರಡು ತಿಂಗಳಿಂದ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರು ತಮ್ಮ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಸಂಚಾರಿ ಪೊಲೀಸ್ ವೃತ್ತ ನಿರೀಕ್ಷಕರಾದ ದೇವರಾಜ್ ಹಾಗೂ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪರಿಶ್ರಮದ ಸಹಕಾರದ ಫಲ ಕಾರ್ಯಾಚರಣೆಯಿಂದಾಗಿ ಆಲ್ಕೋಳ ವೃತ್ತದಿಂದ ಬಂಗಾರಪ್ಪ ರಸ್ತೆ ಹಾಗೂ ಡಿವಿಜಿ ವೃತ್ತದವರೆಗೂ ಈ ರಸ್ತೆಯಲ್ಲಿ ಆಪರೇಷನ್ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಒಂದು ಕಾರ್ಯಾಚರಣೆಯಲ್ಲಿ ಮಹಾನಗರ ಪಾಲಿಕೆಯ ಹೆಲ್ತ್ ಇನ್ಸ್ಪೆಕ್ಟರ್ ಕೃಷ್ಣಮೂರ್ತಿ, ಅಧಿಕಾರಿಗಳು, ಸಿಬ್ಬಂದಿಗಳು , ಪಶ್ಚಿಮ […]

Continue Reading

ಶಿವಮೊಗ್ಗ | ಬೀದಿಬದಿ ವ್ಯಾಪಾರಸ್ಥರ ನೆರವಿಗೆ ಧಾವಿಸಿದ ಎಚ್ ಸಿ ಯೋಗೇಶ್

ಈ ಸಂದರ್ಭದಲ್ಲಿ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಎಸ್ ಶಿವಕುಮಾರ್ ರವರು, ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್ ಪಿ ಚಂದ್ರಶೇಖರ್ ರವರು, ಚಿನ್ನಪ್ಪ ರವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗಾಧರ್ ರವರು ವಾರ್ಡ್ ಅಧ್ಯಕ್ಷರಾದ ಶಿವಾನಂದ್ ರವರು, ಪವನ್ ರವರು, ಶರತ್ ರವರು, ಮಹಾನಗರ ಪಾಲಿಕೆ ಅಭಿಯಂತಕರರಾದ ಜ್ಯೋತಿರವರು, ಮಹಾನಗರ ಪಾಲಿಕೆ ಆರೋಗ್ಯ ಅಧಿಕಾರಿಗಳಾದ ಪ್ರಭಾಕರ್ ರವರು, ಸಂಚಾರಿ ಪೊಲೀಸ್ ರುತನ ನಿರೀಕ್ಷಕರಾದ ದೇವರಾಜ್ ರವರು, ಸಂಚಾರಿ ಪೊಲೀಸ್ ಅಧಿಕಾರಿಯಾದ ಸ್ವಪ್ನ ರವರು, ವ್ಯಾಪಾರಸ್ಥರು ಸಾರ್ವಜನಿಕರು […]

Continue Reading

ಶಿವಮೊಗ್ಗ | ಪಾಲಿಕೆ ಆಯುಕ್ತರ ಹೆಸರಲ್ಲಿ‌ ನಕಲಿ ವಾಟ್ಸಾಪ್

ವಿಷಯ ಗಮನಕ್ಕೆ ಬರುತ್ತಿದ್ದಂತೆ ಎಚ್ಚೆತ್ತ ಪಾಲಿಕೆ ಆಯುಕ್ತರು, ಕೂಡಲೇ ದೂರು ನೀಡಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗದ ಸಿ.ಇ.ಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Continue Reading

ಶಿವಮೊಗ್ಗ | ಆಪರೇಷನ್ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ

ಇಂದು ಮಹಾನಗರ ಪಾಲಿಕೆ ಅಧಿಕಾರಿಗಳು, ಸಂಚಾರಿ ಪೊಲೀಸರ ಸಹಾಯದೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ. ಹಾಗೂ ಈ ಒಂದು ಕಾರ್ಯಾಚರಣೆಯು ಭಗಷಹ ಆಗಿದೆ ಸಂಪೂರ್ಣವಾಗಿ ಮುಗಿದಿಲ್ಲ. ಈ ಒಂದು ಕಾರ್ಯಾಚರಣೆ ಸಂಬಂಧ ಸಂಚಾರ ವೃತ್ತ ನಿರೀಕ್ಷಕರಾದ ದೇವರಾಜ್ ಅವರು ನಮ್ಮ ಇ-ಕನ್ನಡ ಸುದ್ದಿ ಮಾಧ್ಯಮಕ್ಕೆ ಮಾತನಾಡಿ ಇಂದು ಒಂದು ಹಂತಕ್ಕೆ ಪಾದಚಾರಿ ಮಾರ್ಗಕ್ಕೆ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಟ್ಟಿದ್ದೇವೆ. ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಮುಂದಿನ ದಿನಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮತ್ತಷ್ಟು ಕಠಿಣವಾಗಿ, ಪರಿಣಾಮಕಾರಿಯಾಗಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಹಾಗೆಯೇ ಬೀದಿ […]

Continue Reading

ಶಿವಮೊಗ್ಗ | ಚಂದ್ರಗಿರಿ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆ ಲೈಸನ್ಸ್ ರದ್ದು ಮಾಡುವಂತೆ ಕರವೇ ಸ್ವಾಭಿಮಾನಿ ಬಣ ಪ್ರತಿಭಟನೆ

ಎನ್ನುವ ಪ್ರಶ್ನೆಗಳು ಹಾಗೂ ಕಾಯಿದೆಗಳನ್ನು ನಗರದ ಸವಳಂಗರಸ್ತೆಯ ಅಕ್ಕಮಹಾದೇವಿ ವೃತ್ತದ ಬಳಿಯಿರುವ ರಾಜಕಾಲುವೆಯ ಭಪರ್ ಜೋನ್ ಜಾಗ ಅತಿಕ್ರಮಿಸುವಿಕೆ ಅಣುಕಿಸುವಂತೆ ಮಾಡಿದೆ. ಇದು ನೈಸರ್ಗಿಕವಾದ ಮಳೆನೀರಿನ ಒಳಹರಿವಿಗೆ ಅಡ್ಡಿಯೂ ಆಗಿದೆ ಅಲ್ಲದೆ, ಘನ ತ್ಯಾಜ್ಯ ಹಾಗೂ ಒಳಚರಂಡಿ ನೀರನ್ನು, ಸಂಪ್ ಪುಟ-೨ ಪೈಪ್‌ಗಳನ್ನು ಕನೆಕ್ಟ್ ಮಾಡಿರುವ ಸುಮಾರು ೨.೦೦ ಕಿ.ಮೀ ವ್ಯಾಪ್ತಿಯ ಈ ರಾಜಕಾಲುವೆಯ ಭಪರ್ ಜೋನ್ ಜಾಗದ ಅತಿಕ್ರಮಣವನ್ನು ತೆರವುಗೊಳಿಸಬೇಕು ಹಾಗೂ ಕೊಟ್ಟಿರುವ ಕಟ್ಟಡ ಪರವಾನಿಗೆಗಳನ್ನು, ಕಂದಾಯ ನಿಗದಿಗಳನ್ನು ರದ್ದುಪಡಿಸಬೇಕೆಂದು ಕರವೇ ಸ್ವಾಭಿಮಾನಿ ಬಣವು ಆಗ್ರಹಿಸುತ್ತದೆ […]

Continue Reading

ಶಿವಮೊಗ್ಗ | ರಾಜಕಾಲುವೆಗಳ ಸ್ವಚ್ಛತೆ ಹಾಗೂ ಹೂಳು ತೆಗೆಯುಲು ಆಗ್ರಹಿಸಿ ; SDPI ಮನವಿ

ಆದಷ್ಟು ಬೇಗ ವಾರ್ಡ್ ನಂ. 32 ಟಿಪ್ಪು ನಗರ, ವಾರ್ಡ್ ನಂ.28 ಆರ್.ಎಮ್.ಎಲ್ ನಗರ ಸೇರಿದಂತೆ ಹಲವು ವಾರ್ಡ್ ಗಳಲ್ಲಿ ರಾಜಕಾಲುವೆ ಮತ್ತು ಚಿರಂಡಿಗಳ ಹೂಳು ತೆಗೆದು ಸ್ವಚ್ಛತೆ ಕಾರ್ಯ ನಡೆಸಬೇಕು. ಇಲ್ಲದಿದ್ದರೆ ಮಹಾನಗರ ಪಾಲಿಕೆಯ ಆವರಣದಲ್ಲಿ ಅಧಿಕಾರಿಗಳು ವಿರುದ್ಧ ಬೃಹತ್ ಹೋರಾಟ ನಡೆಸುತ್ತೇವೆ ಎಂದು ಈ ಮೂಲಕ ತಮಗೆ ಎಚ್ಚರಿಕೆ ನೀಡುತ್ತಿದ್ದೇವೆ ಎಂದು SDPI ತಿಳಿಸಿದ್ದಾರೆ. ಜನರ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ. ವಿಶೇಷವಾಗಿ ಟಿಪ್ಪು ನಗರದ ಕೆರೆ ಅಂಗಳದಲ್ಲಿ ರಾಜಕಾಲುವೆ ಹರಿದು […]

Continue Reading

ಶಿವಮೊಗ್ಗ | ನೇಚರ್ ಕಾಲ್ ಗೆ ಶೌಚಾಲಯ ನಿರ್ಮಿಸದೆ ; ಚಿತ್ರ ಬಿಡಿಸಲು ಮುಂದಾದ ಮಹಾನಗರ ಪಾಲಿಕೆ

ಪ್ರತಿ ಮನೆಗೆ ಕಸ ಸಂಗ್ರಹಕ್ಕಾಗಿ ವಾಹನ ವ್ಯವಸ್ಥೆ ಕಲ್ಪಿಸಿದರೂ, ಜನರ ತಮ್ಮ ಏರಿಯಗಳಲ್ಲಿ ಅಲ್ಲಲ್ಲಿ ಕಸ ಡಂಪ್ ಮಾಡುವ ಮೂಲಕ ಡಾರ್ಕ್ ಸ್ಪಾಟ್ ಗಳನ್ನಾಗಿ ಮಾಡಿದ್ದಾರೆ. ಇಂತಹ ಜಾಗಗಳಲ್ಲಿ ಮಲಮೂತ್ರ ವಿಸರ್ಜನೆ ಮಾಡಿ, ಪರಿಸರವನ್ನು ಹಾಳುಗೆಡುವುತ್ತಿದ್ದಾರೆ. ಇಂತಹ ಡಾರ್ಕ್ ಸ್ಪಾಟ್ ಗಳಲ್ಲಿ ಬ್ಯೂಟಿಫಿಕೇಷನ್ ಹೆಸರಿನಲ್ಲಿ ಗೋಡೆಗಳಲ್ಲಿ ಜಾಗೃತಿ ಮೂಡಿಸುವ ಬರಹಗಳನ್ನು ಮಹಿಳೆಯರು ಬಿಡಿಸುತ್ತಿದ್ದಾರೆ. ಈ ಮೂಲಕ ಸ್ವಚ್ಚತೆಗೆ ಕರೆ ನೀಡಿದ್ದಾರೆ. 22 ಮಹಿಳೆಯರೇ ಒಟ್ಟು ಗೂಡಿ ವಿಶೇಷವಾಗಿ ಗಿಡ ಮರಗಳ ಪೋಟೋಚಿತ್ರ ಜಾಗೃತಿ ಮೂಡಿಸುವ ಗೋಡೆ ಬರಹಗಳನ್ನು […]

Continue Reading

ಕೈಚೀಲ ಖರೀದಿ ಅವ್ಯವಹಾರ ; ರೋಹಿಣಿ ಸಿಂಧೂರಿಗೆ ಸಂಕಷ್ಟ

ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ ಕಾರ್ಯದರ್ಶಿ, ಸಿಬ್ಬಂದಿ, ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ಕ್ಯಾನ್ಸರ್, ಪ್ಲೇಗ್ ಇದ್ದಂತೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಹಾಗೇ ಬಿಟ್ಟರೆ ಪ್ರಜಾಸತ್ತಾತ್ಮಕ ಅಂಗಗಳನ್ನು ಅಸ್ಥಿರಗೊಳಿಸುತ್ತದೆ. ಭ್ರಷ್ಟಾಚಾರದ ಆರೋಪವಿದ್ದಾಗ ತನಿಖೆ ನಡೆಯದೇ ಸತ್ಯ ಬಹಿರಂಗವಾಗುವುದಿಲ್ಲ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ. ಹೈಕೋರ್ಟ್, ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17A ಅಡಿಯಲ್ಲಿ ನಾಲ್ಕು ವಾರಗಳೊಳಗೆ ಅನುಮತಿ ನೀಡಿ, ರೋಹಿಣಿ ಸಿಂಧೂರಿ […]

Continue Reading

ಶಿವಮೊಗ್ಗ ನಗರದಲ್ಲಿ ಟ್ರಾಫಿಕ್ ದಂಡದ ‘ಕ್ಯಾಮೆರಾ ಯುಗ’: ಸುರಕ್ಷತೆಯ ಹೆಸರಲ್ಲಿ ಸಮಸ್ಯೆಗಳನ್ನು ಮರೆಮಾಚುವ ಪ್ರಯತ್ನವೇ?

ನಗರದ ಟ್ರಾಫಿಕ್ ವ್ಯವಸ್ಥೆಯಲ್ಲಿ ಅರಾಜಕತೆಯ ಸತ್ಯ. ಶಿವಮೊಗ್ಗ ನಗರವು ಶಾಂತಿ, ಶಿಕ್ಷಣ ಮತ್ತು ಸಂಸ್ಕೃತಿಯ ತಾಣವಾಗಿ ಹೆಸರಾದರೂ ಇತ್ತೀಚಿನ ವರ್ಷಗಳಲ್ಲಿ ಸಂಚಾರ ಸಮಸ್ಯೆಗಳ ಆಗರವಾಗಿ ಮಾರ್ಪಟ್ಟಿದೆ. ಬಹುತೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಮಿತಿ ಮೀರಿದೆ. ಅಶೋಕ ವೃತ್ತ, ಗೋಪಿ ವೃತ್ತ, ಸರ್ಕಿಟ್ ಹೌಸ್, ಪೊಲೀಸ್ ಚೌಕಿ ಸೇರಿದಂತೆ ಪ್ರಮುಖ ಸಂಧಿಗಳಲ್ಲಿ ಸಿಗ್ನಲ್ ಲೈಟ್‌ಗಳು ಕೇವಲ 10-15 ಸೆಕೆಂಡ್‌ಗಳಷ್ಟು ಹಸಿರು ಬೆಳಕು ನೀಡುತ್ತವೆ. ಸೆಕೆಂಡ್ ಕೌಂಟ್‌ಡೌನ್ ವ್ಯವಸ್ಥೆಯೇ ಇಲ್ಲದ ಕಾರಣ ಸವಾರರು ಗೊಂದಲಕ್ಕೊಳಗಾಗುತ್ತಾರೆ. ಜೀಬ್ರಾ ಕ್ರಾಸಿಂಗ್‌ಗಳು ಮಸುಕಾಗಿವೆ ಅಥವಾ […]

Continue Reading

ಶಿವಮೊಗ್ಗ | ಜಿ.ಡಿ. ಮಂಜುನಾಥ್ ನೇತೃತ್ವದಲ್ಲಿ ಪಾಲಿಕೆ ಆಯುಕ್ತರಿಗೆ ಮನವಿ

ಪ್ರಮುಖ ಬೇಡಿಕೆಗಳು ಗೋಪಾಲಗೌಡ ಬಡಾವಣೆಯ ದೇವಂಗಿ ಹೈಲೆಟ್ಸ್ ಅಪಾರ್ಟಮೆಂಟ್ ಪಕ್ಕದ ರಸ್ತೆ ಡಾಂಬರೀಕರಣ. ಬಂಟರ ಭವನ ಹತ್ತಿರದ ರಾಜಕಾಲುವೆ ರಸ್ತೆಯು ಕುಸಿದು ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಸದರಿ ರಸ್ತೆ ಕಾಮಗಾರಿ ಕೈಗೊಳ್ಳುವುದು. ಎ ಬ್ಲಾಕ್ನ ಪುರಂಧರ ಪಾರ್ಕ್ನಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಶೌಚಾಲಯ ನಿರ್ಮಿಸುವುದು. ಗುಡ್ಲಕ್ ಸರ್ಕಲ್ನ ಎ ಬ್ಲಾಕ್ಗೆ ಹೊಂದಿಕೊಂಡಿರುವ ಮೊದಲನೆ ರಸ್ತೆ ಕಾಮಗಾರಿಗೆ ಆದ್ಯತೆ ನೀಡುವುದು.5. ಪಾರ್ಕ್ಗಳನ್ನು ಅಭಿವೃದ್ಧಿ ಪಡಿಸಿ ಬೆಳಕಿನ ವ್ಯವಸ್ಥೆ ಕಲ್ಪಿಸುವುದು. ಬೀದಿ ದೀಪಗಳ ನಿರ್ವಹಣೆ ಇಲ್ಲದೆ ದೀಪಗಳು ಹಾಳಾಗಿದ್ದು, ತುರ್ತು ಕ್ರಮ […]

Continue Reading