ಸುಲ್ತಾನ್ ಡೈಮಂಡ್ ಆಂಡ್ ಗೋಲ್ಡ್ ಬಿಲ್ಡಿಂಗ್ ಶಿವಮೊಗ್ಗ ಮಹಾನಗರ ಪಾಲಿಕೆ ವಶಕ್ಕೆ
ಇದೀಗ ಶಿವಮೊಗ್ಗ ಮಹಾನಗರಪಾಲಿಕೆ ಈ ಸ್ವತ್ತನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದು ಬೋರ್ಡ್ ಕೂಡ ಅಳವಡಿಸಿದ್ದಾರೆ.
Continue Readingಇದೀಗ ಶಿವಮೊಗ್ಗ ಮಹಾನಗರಪಾಲಿಕೆ ಈ ಸ್ವತ್ತನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದು ಬೋರ್ಡ್ ಕೂಡ ಅಳವಡಿಸಿದ್ದಾರೆ.
Continue Readingಇಂದು ಸಹ ಆಪ್ ಮುಖಂಡ ನಜಿರ್ ಅಹ್ಮದ್ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳನ್ನು ಒಳಗೊಂಡು ಪ್ರತಿಭಟನೆ ನಡೆಸಲಾಯಿತು ಹಾಗೂ ಈ ಸಂದರ್ಭದಲ್ಲಿ ವಾರ್ಡ್ ನ ಎಂಜಿನಿಯರಗಳಿಗೆ ಮನವಿ ಸಲ್ಲಿಸಲಾಯಿತು.
Continue Readingಬೆಳಗ್ಗೆ 11 ಗಂಟೆಯಾದರೂ ಕೆಲವು ಕಚೇರಿಗಳ ಬೀಗ ತೆಗೆಯದಿರುವುದನ್ನು ಕಂಡು ಅಧಿಕಾರಿಗಳು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
Continue Readingಈ ಸಂಬಂಧ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರಿಗೆ ತಿಳಿಯ ಬಯಸುವುದು ಏನಂದರ ನಗರದಲ್ಲಿ ಮಹಾನಗರ ಪಾಲಿಕೆ ಪಕ್ಕದಲ್ಲಿ ಈ ರೀತಿಯ ರಾಜಕಾಲುವೆ ಒತ್ತುವರಿ ಆಗಿದ್ದರು ಸಹ ಪಾಲಿಕೆಯ ಸಂಬಂಧಪಟ್ಟ ಅಧಿಕಾರಿಗಳು ಇಲ್ಲಿವರೆಗೂ ಕ್ರಮ ಜರುಗಿಸಿರುವುದಿಲ್ಲ ಹಾಗೂ ರಾಜಕಾಲುವೆ ತೆರವುಗೋಳಿಸಿಲ್ಲ ಹಾಗೂ ಅಲ್ಲಿ ಇರುವಂತ ಕಾಂಸೆರ್ವೆನ್ಸಿ ಸಹ ಒತ್ತುವರಿ ಮಾಡುವ ಮೂಲಕ ಸಂಸ್ಥೆಯು ಕಟ್ಟಡ ನಿರ್ಮಾಣ ಮಾಡಿರೋದು ಮಾಹಿತಿಯಾಗಿದೆ. ಈ ರೀತಿಯ ಕಾನೂನು ಉಲ್ಲಂಘನೆ ಮಾಡಿರುವ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ವಿರುದ್ಧ ಈ ಕೂಡಲೇ ಕ್ರಮ ಜರುಗಿಸಬೇಕು […]
Continue Readingನಗರದ ನೆಹರು ರಸ್ತೆಯಲ್ಲಿರುವ ವರ್ತಕರು ಈ ಸಂಬಂಧ ಮಹಾನಗರ ಪಾಲಿಕೆಗೆ ಮನವಿ ಮಾಡಿದೆ ಹಾಗೂ ಟ್ರಾಫಿಕ್ ಪೊಲೀಸ್ ಇಲಾಖೆ ಕೂಡ ನಗರದಲ್ಲಿ ಸುಗಮ ಸಂಚಾರ ಹಾಗೂ ಪಾರ್ಕಿಂಗ್ ವ್ಯವಸ್ಥೆ ಸಂಬಂಧ ಸ್ಥಳ ಪರಿಶೀಲನೆ ಮಾಡುವಾಗ ರಾಜಕಾಲುವೆ ಒತ್ತುವರಿ ಹಾಗೂ ಕನ್ಸೆರ್ವೆಂನ್ಸಿ ಸಹ ಒತ್ತುವರಿ ಮಾಡಿ ಕಟ್ಟಡ ಕಟ್ಟಿರುವುದನ್ನು ಗುರುತಿಸುವ ಮೂಲಕ ಟ್ರಾಫಿಕ್ ಪೊಲೀಸ್ ಇಲಾಖೆ ಕೂಡ ಮಹಾನಗರ ಪಾಲಿಕೆಗೆ ಪತ್ರ ಕೂಡ ಬರೆದು, ನಗರದ ನೆಹರು ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ತೀವ್ರವಾಗಿದೆ ಹಾಗಾಗಿ ಈ ಕಾನೂನು ಬಾಹಿರವಾಗಿ […]
Continue Readingಹೌದು ನಂಜಪ್ಪ ಆಸ್ಪತ್ರೆ ಎದುರು ಭಾಗದಲ್ಲಿಯೇ ಬಾಲಾಜಿ ಕ್ಯಾಂಟೀನ್ ಇದೆ. ಈ ಕ್ಯಾಂಟೀನ್ ಹಿಂಭಾಗದಲ್ಲಿ ಏನಿಲ್ಲ ಬಂದರೂ ಹತ್ತಾರು ಮನೆಗಳಿದ್ದು ಕಳೆದ 40 – 50 ವರ್ಷಗಳಿಂದ ವಾಸಿಸುತ್ತಿದ್ದಾರೆ. ಆದರೆ ಈ ಮನೆಗಳಿಗೆ ಹೋಗಲು ಇರುವ ರಸ್ತೆಯು ತುಂಬಾ ಕಿರಿದಾಗಿದೆ ಹಾಗೂ ಇಲ್ಲಿ ಚರಂಡಿ ಮತ್ತು ಯುಜಿಡಿ ವ್ಯವಸ್ಥೆಯೆ ಇಲ್ಲ ಹೌದು ನಗರದ ಹೃದಯ ಭಾಗದಲ್ಲಿರುವ ಈ ಭಾಗದಲ್ಲಿ ಇಂತಹ ಅವ್ಯವಸ್ಥೆ ಇದೆ. ಮೊದಲೇ ಇಂತಹ ಅವ್ಯವಸ್ಥೆಯಲ್ಲಿ ವಾಸಿಸುತ್ತಿರುವ ಮಧ್ಯಮ ವರ್ಗದ ಕುಟುಂಬಗಳು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ […]
Continue Readingಶಿವಮೊಗ್ಗ, ಪಾಲಿಕ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಎಲ್ಲೆಂದರಲ್ಲಿ ನಾನ್ವೆಜ್ ಹೋಟೆಲ್ಗಳು, ಚಾಟ್ಸ್ ಅಂಗಡಿಗಳು ತಲೆಯೆತ್ತಿವೆ. ಫುಟ್ಪಾತ್ಗಳಲ್ಲಿಯೂ ಚಿಕ್ಕ ಚಿಕ್ಕ ಗಾಡಿಗಳಲ್ಲಿ ತಿಂಡಿ ತಿನಿಸುಗಳನ್ನು ಮಾರಾಟ ಮಾಡಲಾಗುತ್ತಿದೆ. ಇಂತಹ ಅಂಗಡಿಗಳಿಗೆ ಪಾಲಿಕೆಯ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ, ಅಲ್ಲಿನ ತಿನಿಸುಗಳಿಗೆ ಟೇಸ್ಟಿಂಗ್ ಪೌಡರ್, ರಾಸಾಯನಿಕ ಬಣ್ಣಗಳನ್ನು ಬಳಸದಂತೆ ನೋಡಿಕೊಳ್ಳಬೇಕು. ಆದರೆ, ಯಾವೊಬ್ಬ ಈ ಬಗ್ಗೆ ನಿಗಾ ವಹಿಸುತ್ತಿಲ್ಲ ಎಂದು ಆರೋಪಿಸಿದರು.
Continue Readingಆದ್ದರಿಂದ, ಈ ಆಸ್ತಿಗೆ ಸಂಬಂಧಿಸಿದಂತೆ ಯಾವುದೇ ಹೆಚ್ಚಿನ ಮೊಕದ್ದಮೆ ನಡೆಯದಂತೆ ನೋಡಿಕೊಳ್ಳಲು ಪಕ್ಷಗಳು ಷರತ್ತುಗಳನ್ನು ಹಾಕುವುದು ಅವಶ್ಯಕ. ಮೇಲೆ ತಿಳಿಸಲಾದ ಅಲ್ಪವಿರಾಮವನ್ನು ಗಮನದಲ್ಲಿಟ್ಟುಕೊಂಡು, ಈ ನ್ಯಾಯಾಲಯವು ಪ್ರತಿವಾದಿ ಸಂಖ್ಯೆ 4 ರ ಹೆಸರಿನಲ್ಲಿರುವ ಪ್ರಶ್ನಾರ್ಹ ಆಸ್ತಿಯ ಆಸ್ತಿ ರಿಜಿಸ್ಟರ್ನಲ್ಲಿ ಸೂಕ್ತ ವಿಚಾರಣೆಗಳನ್ನು ನಡೆಸುವಂತೆ ಮತ್ತು ಅರ್ಜಿದಾರರು ಸ್ವಾಧೀನದಲ್ಲಿದ್ದರೆ ಅವರಿಂದ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸುತ್ತದೆ. ಅರ್ಜಿದಾರರು ಮತ್ತು ಅವರ ಪೂರ್ವವರ್ತಿಗಳು ಯಾವುದೇ ನ್ಯಾಯಾಲಯ ಅಥವಾ ಇತರ ಪ್ರಾಧಿಕಾರದ ಮುಂದೆ ಈ ಆಸ್ತಿಗೆ ಸಂಬಂಧಿಸಿದಂತೆ ಯಾವುದೇ […]
Continue Reading