ಶಿವಮೊಗ್ಗ | ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು : ಎಂ. ಶ್ರೀಕಾಂತ್ ಕರೆ

ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಆರ್ ಪ್ರಸನ್ನ ಕುಮಾರ್ ಉದ್ಘಾಟಿಸಿದರು, ಮಹಿಳಾ ಕಾಂಗ್ರೆಸ್, ಜಿಲ್ಲಾಧ್ಯಕ್ಷ ಶ್ವೇತಾ ಬಂಡಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕಲಗೋಡು ರತ್ನಾಕರ್, ಕುವೆಂಪು ವಿವಿ ಎನ್ ಎಸ್ ಎಸ್ ಸಂಯೋಜಕರಾದ ಡಾ. ಶುಭಮರವಂತೆ, ಪುಷ್ಪ ಶಿವಕುಮಾರ್, ವಿಜಯಲಕ್ಷ್ಮಿ ಪಾಟೀಲ್, ಸ್ಟೆಲ್ಲಾ ಮಾರ್ಟಿನ್, ಭಾರತಿ ರಾಮಕೃಷ್ಣ, ಕವಿತಾ, ಯಮುನಾ ರಂಗೇಗೌಡ, ನೇತ್ರಾವತಿ, ಸುವರ್ಣ ನಾಗರಾಜ್, ವೇದಾವತಿ, ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು

Continue Reading

ಶಿವಮೊಗ್ಗ | ಮಹಿಳೆಯರಿಗೆ ಗೌರವ, ಅವಕಾಶ, ಧ್ವನಿ, ಸುರಕ್ಷತೆ ಕೊಡಬೇಕಿದೆ : ಅರುಂಧತಿ ಚಂದ್ರಶೇಖರ್ ಹೇಳಿಕೆ

ವೈದ್ಯರಾಗಿದ್ದಂತಹ ನನ್ನ ಪಾಲಕರು ಮೆಗ್ಗಾನ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂಬುದು ಹೆಮ್ಮೆಯ ಸಂಗತಿ ಎಂದರು. ಭಾರತೀಯ ಆಡಳಿತ ಸೇವೆಯಲ್ಲಿ ಮಹಿಳೆಯರ ಸಮಾನತೆಗೆ ಯಶಸ್ವಿಯಾಗಿ ಹೋರಾಡಿದ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಥಮ ಮಹಿಳೆ ಸಿ.ಬಿ.ಮುತ್ತಮ್ಮ ಅವರ ಕೊಡುಗೆ ಸ್ಮರಿಸಿದರು. ಐಎಂಎ ಶಿವಮೊಗ್ಗ ವರ್ಷವಿಡೀ ನಡೆಸುತ್ತಿರುವ ವಿವಿಧ ಕಾರ್ಯಕ್ರಮಗಳಾದ ಮಹಿಳೆಯರ ಆರೋಗ್ಯದ ಕುರಿತು ವಿವಿಧ ಮಾಧ್ಯಮಗಳ ಮೂಲಕ ಮಾಹಿತಿ, ಅಗತ್ಯವಿರುವಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು, ಶಾಲಾ ಹೆಣ್ಣು ಮಕ್ಕಳಿಗೆ ನೈರ್ಮಲ್ಯ ಕುರಿತು ನಡೆಸುತ್ತಿರುವ ಕಾರ್ಯಕ್ರಮ ಶ್ಲಾಘನೀಯ ಎಂದರು.ಐಎಂಎ ಸದಸ್ಯರಾದ ಡಾ|| ರಕ್ಷಾ […]

Continue Reading

ಶಿವಮೊಗ್ಗ | ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಬೈಕ್ ರ‍್ಯಾಲಿ ; ಮನೆಯ ಕುಟುಂಬ ಸದಸ್ಯರಿಗಾಗಿ ಹೆಲ್ಮೆಟ್ ಧರಿಸಿ : ಎಸ್ಪಿ ನಿಖಿಲ್

ಅದರಲ್ಲೂ ಹೆಲ್ಮೆಟ್ ಕಡ್ಡಾಯವಾಗಿ ಎಲ್ಲಾ ವಾಹನ ಸವಾರರು ಧರಿಸಲೇಬೇಕಾಗಿದ್ದು, ಹಿಂದೆ ಕೂರುವವರು ಕೂಡ ಧರಿಸಲೇಬೇಕು. ನಿಮಗಾಗಿ ಅಲ್ಲದೇ, ನಿಮ್ಮ ಮನೆಯ ಕುಟುಂಬ ಸದಸ್ಯರಿಗಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವುದು ಸೂಕ್ತ ಎಂದರು. ನಿಮ್ಮ ಈ ಜನ ಜಾಗೃತಿ ರ್ಯಾಲಿ ನೋಡಿಯಾದರೂ, ಇತರರು ಹೆಲ್ಮೆಟ್ ಧರಿಸುವಂತಾಗಲಿ ಎಂದು ಹಾರೈಸಿದರು. ಇನ್ನು ಮಹಿಳಾ ದಿನಾಚರಣೆ ದಿನದಂದೇ ಹೆಲ್ಮೆಟ್ ಜಾಗೃತಿ ಅಭಿಯಾನ ನಡೆಸುತ್ತಿರುವುದಕ್ಕೆ ಶ್ಲಾಘಿಸಿದರು. ಅನೇಕ ಅಪಘಾತ ಪ್ರಕರಣಗಳಲ್ಲಿ ಹೆಲ್ಮೆಟ್ ಪ್ರಮುಖ ಪಾತ್ರ ವಹಿಸಿರುವುದು ನಮ್ಮ ಕಣ್ಣ ಮುಂದೆ ಇದೆ. ಜೀವ […]

Continue Reading