ಶಿವಮೊಗ್ಗ | ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಎಂಬ ತಪ್ಪು ಕಲ್ಪನೆ ಬಿತ್ತಿ ಮಸೂದೆಗೆ ವಿರೋಧ : ಸಂಸದ ಬಿ. ವೈ. ಆರ್ ಆರೋಪ
ಈ ಹಿನ್ನೆಲೆಯಲ್ಲಿ ಏಪ್ರಿಲ್ 16 ಅನ್ನು ದೇಶದ ಪಾಲಿನ ಕರಾಳ ದಿನ ಎಂದ ಬಿವೈ ರಾಘವೇಂದ್ರ ಅವರು, ಕಾಂಗ್ರೆಸ್ನ ಈ ವಿರೋಧದ ವಿರುದ್ಧ ಪ್ರತಿ ಮನೆಮನೆಗೂ ಜಾಗೃತಿ ತಲುಪಿಸಲಾಗುವುದು ಎಂದರು. ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಕಾಂಗ್ರೆಸ್ಗೆ ಛೀಮಾರಿ ಹಾಕುವ ಅಭಿಯಾನ ನಡೆಸಲಾಗುವುದು. ಪ್ರಧಾನಿ ಮೋದಿಯವರು ಮಹಿಳಾ ಸಬಲೀಕರಣದ ವಿಷಯದಲ್ಲಿ ಎಂದೂ ಹಿಂದೇಟು ಹಾಕುವುದಿಲ್ಲ, ಈ ಪ್ರಯತ್ನ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Continue Reading
