ಉತ್ತರ ಕನ್ನಡ | ಮಕ್ಕಳಲ್ಲಿ ವಿಜ್ಞಾನ ತಂತ್ರಜ್ಞಾನದ ಅರಿವು ಮೂಡಿಸಬೇಕಿದೆ : ಇಸ್ರೋ ಮಾಜಿ ಅಧ್ಯಕ್ಷ ಡಾ.‌ಕಿರಣ್ ಕುಮಾರ್

ದೇಶ ಸ್ವತಂತ್ರಗೊಂಡ ಬಳಿಕ ವಿಜ್ಞಾನ ತಂತ್ರಜ್ಞಾನದ ಕಡೆಗೆ ಗಮನ ಹರಿಸುವುದಕ್ಕಿಂತ ದೇಶದ ಮೂಲ ಸೌಕರ್ಯಗಳ ಅಭಿವೃದ್ಧಿ, ಬಡತನ ನಿವಾರಣೆ, ಜನರ ಜೀವನ ಮಟ್ಟ ಸುಧಾರಿಸುವ ಸವಾಲುಗಳು ಹೆಚ್ಚಿದ್ದವು. ಆದರೂ ದೇಶದ ವಿಜ್ಞಾನಿಗಳ ಪ್ರಯತ್ನದಿಂದ ದೇಶವು ಅಲ್ಪಾವಧಿಯಲ್ಲಿಯೇ ಬಾಹ್ಯಾಕಾಶ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿವೆ. ಇತ್ತೀಚೆಗೆ ಬಾಹ್ಯಾಕಾಶದಲ್ಲಿ ದೇಶದ ಸಾಧನೆ ವಿಶ್ವದ ಗಮನ ಸೆಳೆಯುತ್ತಿದೆ ಎಂದು ಅವರು ಶ್ಲಾಘಿಸಿದರು. ಇಂದು ಪ್ರತಿಯೊಬ್ಬನ ಜೀವನ ವಿಜ್ಞಾನ ತಂತ್ರಜ್ಞಾನವನ್ನು ಅವಲಂಭಿಸಿದೆ. ವಿಜ್ಞಾನ ತಂತ್ರಜ್ಞಾನ ಹೊರತು ಜೀವನವೇ ಇಲ್ಲ ಎಂಬಂತಾಗಿದೆ. ದೇಶದಲ್ಲಿ ವಿಜ್ಞಾನ […]

Continue Reading