ಮನೆಯವರೆಲ್ಲರೂ ಪ್ರಯಾಣಕ್ಕೆ ಹೊರಟಿದ್ದೀರಾ? ಮನೆಯ ಸುರಕ್ಷತೆಯ ಚಿಂತೆ ಬಿಡಿ! : ಎಸ್ಪಿ ನಿಖಿಲ್

ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕು. ಮತ್ತು ಪೊಲೀಸರ ಎಲ್‍ಹೆಚ್‍ಬಿಎಸ್‍ಗೆ ಸಹಕಾರ ನೀಡಬೇಕು ಎಂದು ಎಸ್ಪಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮಾದಕದ್ರವ್ಯ ಗಾಂಜಾ ವಿರುದ್ಧ 1-1-2026ರಿಂದ ಮಾದಕ ದ್ರವ್ಯ ಸೇವೆನೆ 266 ಪ್ರಕರಣ ದಾಖಲಿಸಲಾಗಿದೆ. 290 ಆರೋಪಿತರನ್ನು ಬಂಧಿಸಲಾಗಿದೆ. 18 ಪ್ರಕರಣಗಳಲ್ಲಿ 40 ಆರೋಪಿತರನ್ನು ಬಂಧಿಸಿ, ಅವರಿಂದ ಮಾದಕದ್ರವ್ಯ ಅಮಾನತುಪಡಿಸಲಾಗಿದೆ. ಒಟ್ಟು 280 ಪ್ರಕರಣಗಳಲ್ಲಿ 330 ಜನ ಆರೋಪಿತರನ್ನು ಬಂಧಿಸಿ, 30 ಕೆ.ಜಿ. ಗಾಂಜಾ ಅಮಾನತುಪಡಿಸಿ 125 ಗ್ರಾಂ ಎಂಡಿಎಂ ಸೇರಿದಂತೆ 27,37,000 ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಮಾದಕ […]

Continue Reading

ಶಿವಮೊಗ್ಗ | ವಿಶ್ವ ಹಿಂದೂ ಪರಿಷದ್ ನಿಂದ ಮಾದಕ ವಸ್ತು ಮತ್ತು ವ್ಯಸನಿಗಳ ವಿರುದ್ದ ಸಮರ

ವಿಶೇಷವಾಗಿ ಹೆಣ್ಣುಮಕ್ಕಳ ಜೊತೆ ಅಶ್ಲೀಲವಾಗಿ ವರ್ತಿಸಿ ಭಯ ಹುಟ್ಟಿಸುವ ನೀಚ ಕೃತ್ಯಗಳು ಹೆಚ್ಚುತ್ತಿವೆ. ಇಷ್ಟೆಲ್ಲಾ ದೌರ್ಜನ್ಯ ನಡೆಯುತ್ತಿದ್ದರೂ ಸರ್ಕಾರ ಮಾತ್ರ ಮೌನ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಎಂದರು. ಸೂಳೆಬೈಲ್‌ನಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಪೊಲೀಸರು ಇದನ್ನು ಕೇವಲ ಕ್ರಿಕೆಟ್ ವಿಚಾರದ ಗಲಾಟೆ ಎಂದು ಬಿಂಬಿಸುತ್ತಿರುವುದು ತಪ್ಪು ಮಾಹಿತಿಯಾಗಿದೆ. ಇದು ಹಿಂದೂ ಬಾಲಕನನ್ನು ಗುರಿಯಾಗಿಸಿಕೊಂಡು ನಡೆದ ಪೂರ್ವ ಯೋಜಿತ ಕೃತ್ಯವಾಗಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದರು. ಸಾಗರ ತಾಲೂಕಿನಲ್ಲಿಯೂ […]

Continue Reading