ಶಿವಮೊಗ್ಗ | ಮಹಾನಗರ ಪಾಲಿಕೆಯ 127.5 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಭೈರತಿ ಸುರೇಶ್

ರಾಜ್ಯದಲ್ಲಿ ನಗರಾಭಿವೃದ್ದಿ ಇಲಾಖೆಯಿಂದ ನಗರ, ಪಟ್ಟಣ, ಪಾಲಿಕೆಗಳಿಗೆ ಕುಡಿಯುವ ನೀರಿಗಾಗಿ ರೂ. ೨೫ ಸಾವಿರ ಕೋಟಿ ನೀಡಲಾಗಿದೆ. ೭೦% ನಗರಗಳಿಗೆ ಕುಡಿಯುವ ನೀರು ಮತ್ತು ಯುಜಿಡಿ ವ್ಯವಸ್ಥೆ ಮಾಡಲಾಗುತ್ತಿದೆ. ಅಂದಿನ ಅಹಿಂದ ಪರವಾದ ನಾಯಕ ಬಂಗಾರಪ್ಪನವರನ್ನು ನೋಡಿ ಬೆಳೆದ ನಮಗೆಲ್ಲ ಅವರು ಆದರ್ಶ ವ್ಯಕ್ತಿ. ಅವರ ಕಾರ್ಯಕ್ರಮ ನೋಡಿಯೇ ರಾಜಕಾರಣಕ್ಕೆ ಪ್ರವೇಶಿಸಿದ್ದೇನೆ. ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುತ್ತಿದ್ದೇನೆ. ಗ್ಯಾರಂಟಿ ಯೋಜನೆಗಳೊಂದಿಗೆ ಇತರೆ ಅಭಿವೃದ್ದಿ ಯೋಜನೆಗಳಿಗೆ ಹಣ ನೀಡುತ್ತಿದೆ. ಸರ್ಕಾರ ಸ್ಮಾರ್ಟ್ ಸಿಟಿಗೆ ಶೇ.೫೦ ರಷ್ಟು ಹಣ ನೀಡಿದೆ. […]

Continue Reading

ಶಿವಮೊಗ್ಗ | ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರು ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಜಂಟಿ ಆಪರೇಷನ್ ಫುಟ್ ಪಾತ್ ತೆರವು ಕಾರ್ಯಾಚರಣೆ ಯಶಸ್ವಿ

ಸತತವಾಗಿ ಒಂದೆರಡು ತಿಂಗಳಿಂದ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರು ತಮ್ಮ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಸಂಚಾರಿ ಪೊಲೀಸ್ ವೃತ್ತ ನಿರೀಕ್ಷಕರಾದ ದೇವರಾಜ್ ಹಾಗೂ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪರಿಶ್ರಮದ ಸಹಕಾರದ ಫಲ ಕಾರ್ಯಾಚರಣೆಯಿಂದಾಗಿ ಆಲ್ಕೋಳ ವೃತ್ತದಿಂದ ಬಂಗಾರಪ್ಪ ರಸ್ತೆ ಹಾಗೂ ಡಿವಿಜಿ ವೃತ್ತದವರೆಗೂ ಈ ರಸ್ತೆಯಲ್ಲಿ ಆಪರೇಷನ್ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಒಂದು ಕಾರ್ಯಾಚರಣೆಯಲ್ಲಿ ಮಹಾನಗರ ಪಾಲಿಕೆಯ ಹೆಲ್ತ್ ಇನ್ಸ್ಪೆಕ್ಟರ್ ಕೃಷ್ಣಮೂರ್ತಿ, ಅಧಿಕಾರಿಗಳು, ಸಿಬ್ಬಂದಿಗಳು , ಪಶ್ಚಿಮ […]

Continue Reading

ಶಿವಮೊಗ್ಗ | ಪಾಲಿಕೆ ಆಯುಕ್ತರ ಹೆಸರಲ್ಲಿ‌ ನಕಲಿ ವಾಟ್ಸಾಪ್

ವಿಷಯ ಗಮನಕ್ಕೆ ಬರುತ್ತಿದ್ದಂತೆ ಎಚ್ಚೆತ್ತ ಪಾಲಿಕೆ ಆಯುಕ್ತರು, ಕೂಡಲೇ ದೂರು ನೀಡಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗದ ಸಿ.ಇ.ಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Continue Reading

ಮಾಯಣ್ಣ ಗೌಡರೇ …! ಪಾಲಿಕೆ ವ್ಯಾಪ್ತಿಯಲ್ಲಿ ಪವಾಡ ..!!…?!

ಹೌದು ನಂಜಪ್ಪ ಆಸ್ಪತ್ರೆ ಎದುರು ಭಾಗದಲ್ಲಿಯೇ ಬಾಲಾಜಿ ಕ್ಯಾಂಟೀನ್ ಇದೆ. ಈ ಕ್ಯಾಂಟೀನ್ ಹಿಂಭಾಗದಲ್ಲಿ ಏನಿಲ್ಲ ಬಂದರೂ ಹತ್ತಾರು ಮನೆಗಳಿದ್ದು ಕಳೆದ 40 – 50 ವರ್ಷಗಳಿಂದ ವಾಸಿಸುತ್ತಿದ್ದಾರೆ. ಆದರೆ ಈ ಮನೆಗಳಿಗೆ ಹೋಗಲು ಇರುವ ರಸ್ತೆಯು ತುಂಬಾ ಕಿರಿದಾಗಿದೆ ಹಾಗೂ ಇಲ್ಲಿ ಚರಂಡಿ ಮತ್ತು ಯುಜಿಡಿ ವ್ಯವಸ್ಥೆಯೆ ಇಲ್ಲ ಹೌದು ನಗರದ ಹೃದಯ ಭಾಗದಲ್ಲಿರುವ ಈ ಭಾಗದಲ್ಲಿ ಇಂತಹ ಅವ್ಯವಸ್ಥೆ ಇದೆ. ಮೊದಲೇ ಇಂತಹ ಅವ್ಯವಸ್ಥೆಯಲ್ಲಿ ವಾಸಿಸುತ್ತಿರುವ ಮಧ್ಯಮ ವರ್ಗದ ಕುಟುಂಬಗಳು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ […]

Continue Reading