ಶಿವಮೊಗ್ಗ | ಗೆಳೆಯರ ಬಳಗದ ಮಾರಿಕಾಂಬಾ ಕಪ್ ; ಜಯಶೀಲಾರದ ಸ್ಕಂದ ತಂಡ

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕಿರಣ್, ಉಪಾಧ್ಯಕ್ಷರಾದ ಪವನ್, ದರ್ಶನ್, ಶಬ್ಬು, ಸಂಜು ಚೇತನ್, ಮಾಲತೇಶ್, ಆದರ್ಶ, ದರ್ಶನ್, ರಾಘವೇಂದ್ರ, ರೋಹಿತ್, ಪ್ರವೀಣ್, ಅರ್ಜುನ್, ಮನೋಜ್, ಶಿವು,ತರುಣ್, ಆಕಾಶ್, ಗೋವರ್ಧನ್, ಪ್ರೀತಮ್, ನಿತೀನ್ ನೂರಾರು ಯುವಕರು ಪಾಲ್ಗೊಂಡಿದ್ದರು

Continue Reading

ಶಿವಮೊಗ್ಗ | ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆಯ ಪ್ರಯುಕ್ತ ‘ಮಾರಿಕಾಂಬ ಕಪ್’ ಕ್ರಿಕೆಟ್ ಪಂದ್ಯಾವಳಿ

ಪಂದ್ಯಾವಳಿಯಲ್ಲಿ 40 ತಂಡಗಳು ಭಾಗವಹಿಸಲು ಅವಕಾಶವಿದ್ದು, ಪ್ರವೇಶ ಶುಲ್ಕ 2000 ರೂಪಾಯಿಗಳನ್ನು ನಿಗಧಿಪಡಿಸಲಾಗಿದೆ. ಪಂದ್ಯಾವಳಿಯಲ್ಲಿ ಭಾಗವಹಿಸಲಿಚ್ಛಿಸುವ ತಂಡಗಳು ಫೆಬ್ರವರಿ 6ರೊಳಗೆ ಹೆಸರು ನೋಂದಾಯಿಸಬೇಕು. ಪಂದ್ಯಾವಳಿಯು ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯ ಆಟಗಾರರಿಗೆ ಮಾತ್ರ ಅವಕಾಶವಿದ್ದು, ಪ್ರತಿ ಪಂದ್ಯಗಳೂ ನಾಕೌಟ್ ಪಂದ್ಯಗಳಾಗಿರುತ್ತವೆ. ಪ್ರತಿ ಪಂದ್ಯವೂ 5 ಓವರ್‍ಗೆ ಸೀಮಿತವಾಗಿದ್ದು, ಪ್ರತಿ ಪಂದ್ಯಕ್ಕೂ ‘ಪಂದ್ಯ ಪುರುಷೋತ್ತಮ’ ಘೋಷಣೆ ಮಾಡಲಾಗುವುದು. ಗೆಲುವು ಸಾಧಿಸಿದ ತಂಡಗಳಿಗೆ ಪ್ರಥಮ ಬಹುಮಾನವಾಗಿ 30 ಕೆ.ಜಿ. ತೂಕದ 2 […]

Continue Reading