ಸಾಹಿತ್ಯ ,ಸಂಸ್ಕೃತಿ ಮತ್ತು ರಾಮಕೃಷ್ಣ ಹೆಗಡೆ
ಕನ್ನಡ ಸಾಹಿತ್ಯ ಪರಿಷತ್ತಿಗೆ ಅಂದಿನ ಅಧ್ಯಕ್ಷರಾಗಿದ್ದ ಜಿ ನಾರಾಯಣ್ ರವರ ಮನವಿಯ ಮೇರೆಗೆ ಪ್ರಥಮ ಬಾರಿಗೆ ರಾಜ್ಯ ಸರ್ಕಾರದಿಂದ ಅನುದಾನವನ್ನು ಕೊಡುವ ನಿರ್ಧಾರ ಮಾಡಿರುತ್ತಾರೆ. ಮುಖ್ಯಮಂತ್ರಿಗಳಾಗಿದ್ದಾಗ ಆಡಳಿತದಲ್ಲಿ ಕನ್ನಡ ಭಾಷೆಯನ್ನು ಜಾರಿಗೊಳಿಸುವ ಸಲುವಾಗಿ ಪ್ರಥಮ ಬಾರಿಗೆ ಕನ್ನಡ ಕಾವಲು ಸಮಿತಿ ನೇಮಕ ಮಾಡಿರುತ್ತಾರೆ, ಇವರು ಮುಖ್ಯಮಂತ್ರಿಗಳಾಗುವ ಮುನ್ನ ಆರ್ ಗುಂಡೂರಾಯರು ವಿಶ್ವ ಕನ್ನಡ ಸಮ್ಮೇಳನಕ್ಕೆ ನಡೆಸಿದ್ದ ಪೂರ್ವ ತಯಾರಿಯನ್ನು ಮುಂದುವರಿಸಿ ಮೈಸೂರಿನಲ್ಲಿ ಪ್ರಥಮ ಬಾರಿಗೆ ಕನ್ನಡ ಭಾಷೆಯ ವಿಶ್ವ ಸಾಹಿತ್ಯ ಸಮ್ಮೇಳನವನ್ನು ನಡೆಸಿರುತ್ತಾರೆ. ಗುಂಡೂರಾಯರು ಮುದ್ರಿಸಿದ್ದ ಪುಸ್ತಕಗಳನ್ನು […]
Continue Reading