ಉತ್ತಮ ಆದಾಯ ಪಡೆಯುವ ಪೋಷಕರ ಮಕ್ಕಳಿಗೆ ಮೀಸಲಾತಿ ಯಾಕೆ? : ಸುಪ್ರೀಂ ಕೋರ್ಟ್ ಪ್ರಶ್ನೆ?
“ಇದು ನಾವೆಲ್ಲರೂ ಕಾಳಜಿ ವಹಿಸುವ ವಿಚಾರ. ಅದರ ಲಾಭವೇನು? ನಿಮಗೆ ಮೀಸಲಾತಿ ನೀಡಲಾಗಿದೆ. ಪೋಷಕರಿಬ್ಬರು ಕಲಿತಿದ್ದಾರೆ, ಅವರು ಉತ್ತಮ ಕೆಲಸದಲ್ಲಿದ್ದಾರೆ. ಅವರು ಉತ್ತಮ ಆದಾಯ ಪಡೆಯುತ್ತಿದ್ದಾರೆ. ಆದರೆ ಅವರ ಮಕ್ಕಳಿಗೆ ಮತ್ತೆ ಮೀಸಲಾತಿ ಬೇಕಂತೆ. ಅವರು ಮೀಸಲಾತಿಯಿಂದ ಹೊರಬರಬೇಕು” ಎಂದು ನ್ಯಾ.ನಾಗರತ್ನ ಹೇಳಿದರು. ಅರ್ಜಿದಾರರ ಪೋಷಕರು ಇಬ್ಬರೂ ರಾಜ್ಯ ಸರ್ಕಾರಿ ನೌಕರರಾಗಿದ್ದು, ಅವರನ್ನು ಮೀಸಲಾತಿಯಿಂದ ಹೊರಗಿಡುವುದನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು […]
Continue Reading