ರಾಜ್ಯದಲ್ಲಿ‌ ಮುಂಗಾರು ಮಳೆ ಕುಂಠಿತ ಹೆಚ್ಚಿಸಿದ ಆತಂಕ

ಈ ಬಾರಿ ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೆ ಕುಡಿಯುವ ನೀರು ಒದಗಿಸುವ ಕಾವೇರಿ ಕಣಿವೆಯ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ.36ರಷ್ಟು ಕಡಿಮೆ ಮಳೆಯಾಗಿದೆ. ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಸುರಿಯುವ ಕರಾವಳಿಯಲ್ಲೂ ಶೇ.41ರಷ್ಟು ಕಡಿಮೆ ಮಳೆಯಾಗಿದೆ. ಇನ್ನು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಕ್ರಮವಾಗಿ ಶೇ.2 ಮತ್ತು ಶೇ.1ರಷ್ಟು ಕಡಿಮೆ ಮಳೆಯಾಗಿದೆ.

Continue Reading