ಶಿವಮೊಗ್ಗ | ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ ಆರಂಭ

ಬೆಳೆ ಸಾಲ ಪಡೆದ ರೈತರು: ಬ್ಯಾಂಕ್‌ಗಳ ಮೂಲಕ ಸಾಲ ಪಡೆಯುವ ರೈತರನ್ನು ಕಡ್ಡಾಯವಾಗಿ ಬೆಳೆ ವಿಮೆಗೆ ಒಳಪಡಿಸಲಾಗುತ್ತದೆ. ಒಂದು ವೇಳೆ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛಿಸದಿದ್ದರೆ, ವಿಮೆ ನೋಂದಣಿಯ ಅಂತಿಮ ದಿನಾಂಕಕ್ಕೆ 7 ದಿನ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ಪತ್ರವನ್ನು ನೀಡುವ ಮೂಲಕ ಯೋಜನೆಯಿಂದ ಹೊರಗುಳಿಯಬಹುದು. ಬೆಳೆ ಸಾಲ ಪಡೆಯದ ರೈತರು: ಸಾಲ ಪಡೆಯದ ರೈತರು ತಮ್ಮ ಪಹಣಿ ಮತ್ತು ಆಧಾರ್ ಕಾರ್ಡ್ ದಾಖಲೆಗಳೊಂದಿಗೆ ಹತ್ತಿರದ ಬ್ಯಾಂಕ್, ಆರ್ಥಿಕ ಸಂಸ್ಥೆಗಳು ಅಥವಾ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ […]

Continue Reading