ಚಿಕ್ಕಬಳ್ಳಾಪುರ | ಕಾಂಗ್ರೆಸ್ ಮುಖಂಡನಿಂದ ಪಾಲಿಕೆ ಆಯುಕ್ತೆಗೆ ಅಸಭ್ಯ ಬೈಗುಳ, ಜೀವ ಬೆದರಿಕೆ ; ಆಡಿಯೋ ವೈರಲ್!
ಅಮ್ಮನ್ ಅಕ್ಕನ್ ಅಂತ ಬಾಯಿಗೆ ಬಂದಂಗೆ ಕೆಟ್ಟ ಶಬ್ಧಗಳಿಂದ ಬೈದಿದ್ದಾರೆ, ಇದರಿಂದ ನೊಂದ ಅಧಿಕಾರಿ ಅಮೃತ ಗೌಡ ಕಣ್ಣೀರಿಟ್ಟಿದ್ದಾರೆ. ಸದ್ಯ ರಾಜೀವ್ ಗೌಡ ಬೈದಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನು ರಾಜೀವ್ ಗೌಡ ವರ್ತನೆ ಬಗ್ಗೆ ಅಧಿಕಾರಿಗಳ ವಯಲದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಮೃತ ಗೌಡಗೆ ಪ್ರಾಣಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ರಾಜೀವ್ ಗೌಡ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ನಗರ ಸಭೆ ಆಯುಕ್ತ ಅಮೃತಾಗೆ […]
Continue Reading

