ಶಿವಮೊಗ್ಗ | ಕಾರ್ಯನಿರತ ಪತ್ರಕರ್ತರ ಸಂಘದ ಮುಖಾಮುಖಿ ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರು ಸಮಸ್ಯೆಗಳಿಗೆ ಪರಿಹಾರ ತಿಳಿಸಿದಿಷ್ಟು!
ಮತ್ತೆ ಕೆಲವು ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪ್ರಸ್ತಾಪಿಸಿ ಪರಿಹಾರ ಒದಗಿಸುವುದಾಗಿ ತಿಳಿಸಿದರು. ಪರಿಸರ ರಮೇಶ್ ನವುಲೆ ಕರೆಗೆ ಕಲುಷಿತ ನೀರು ಸೇರ್ಪಡೆಯಾಗುತ್ತಿದೆ. ಹೂಳೆತ್ತುವ ಅಭಿವೃದ್ದಿ ಕಾರ್ಯ ವಿಳಂಬ ಪ್ರಸ್ತಾಪಿಸಿದರು. ಸೂಡಾ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಜಂಟಿಯಾಗಿ ಡಿಪಿಆರ್ ಸಿದ್ದಪಡಿಸುತ್ತಿದ್ದು ನವುಲೆ ಕರೆ ಅಭಿವೃದ್ದಿ ಪಡಿಸಲು ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಮುಂದಾಗಿದೆ ಎಂದು ತಿಳಿಸಿದರು. ಕೈಗಾರಿಕಾ ವಾಣಿಜ್ಯ ಸಂಘದ ಗೋಪೀನಾಥ್ ಮಳೆಗಾಲದಲ್ಲಿ ಮನೆಗಳಿಗೆ ಕಲುಷಿತ ನೀರು ಸರಬರಾಜಾಗುತ್ತಿದೆ. ಶುದ್ದ ಕುಡಿಯುವ ನೀರಿನ ಘಟಕಗಳು ಹಳೆಯದಾಗಿದ್ದು ಸರಿಯಾದ ನಿರ್ವಹಣೆ […]
Continue Reading
