80ನೇ ಸ್ವಾತಂತ್ರ್ಯ ದಿನದಂದು ಯುವಜನರಿಗೆ ಉದ್ಯೋಗ, ಶಿಕ್ಷಣದಲ್ಲಿ ಕೃತಕ ಬುದ್ಧಿಮತ್ತೆ, ರೈತ ಸಬಲೀಕರಣ ಮತ್ತು ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದ ಮಹತ್ವದ ಯೋಜನೆ ಘೋಷಿಸಿದ ಸಿಎಂ ಡಿ.ಕೆ. ಶಿವಕುಮಾರ್

‘ಮುಖ್ಯಮಂತ್ರಿ ಉದ್ಯೋಗ ಸಂಕಲ್ಪ’ರಾಜ್ಯದ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಿಎಂ ಹಲವು ಕ್ರಾಂತಿಕಾರಿ ಕ್ರಮಗಳನ್ನು ಪ್ರಕಟಿಸಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 72,000 ಪ್ರಮುಖ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಮುಂದಿನ 6 ತಿಂಗಳಲ್ಲಿ ಎಲ್ಲಾ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮ ತಡೆಗಟ್ಟಲು ಮತ್ತು ಪಾರದರ್ಶಕತೆ ತರಲು ಪರಿಣಿತ ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, 2 ತಿಂಗಳಲ್ಲಿ ವರದಿ ಆಧರಿಸಿ ದೇಶಕ್ಕೇ ಮಾದರಿಯಾದ ಪರೀಕ್ಷಾ ನೀತಿ ಜಾರಿಗೆ ಬರಲಿದೆ. ಹಿಂದುಳಿದ 10 ಜಿಲ್ಲೆಗಳಲ್ಲಿ […]

Continue Reading

ಸಚಿವರಾದ ಡಾ. ಯತೀಂದ್ರರವರಿಗೆ ನಗರಾಭಿವೃದ್ಧಿ ಖಾತೆ ಹೊರತುಪಡಿಸಿ ಬದಲಿ ಖಾತೆ ನೀಡಿ ; ಮುಖ್ಯಮಂತ್ರಿಗಳಿಗೆ,ನೈಜ ಹೋರಾಟಗಾರರ ವೇದಿಕೆ ಆಗ್ರಹ..!

ಉಲ್ಲೇಖ 2ರಲ್ಲಿ ಶಾಸಕರು/ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಡಾಕ್ಟರ್ ಯತೀಂದ್ರರವರ ತಂದೆಯವರಾದ ಸನ್ಮಾನ್ಯ ಸಿದ್ದರಾಮಯ್ಯ V/s. ಸ್ನೇಹಮಯಿಕೃಷ್ಣ PCR 42/24 ಪ್ರಕರಣ ದಾಖಲಾಗಿದೆ. ಉಲ್ಲೇಖ 3ರಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ರಿಟ್ ಅರ್ಜಿಯ ಸಂಖ್ಯೆ : 22319/24 ಪ್ರಕರಣ ದಾಖಲಾಗಿದೆ. ಉಲ್ಲೇಖ 4ರಲ್ಲಿ ಜಾರಿ ನಿರ್ದೆಶನಾಲಯ ಇ.ಡಿ. ಸಂಖ್ಯೆ : ECIR/BGZO/49/24 ಪ್ರಕರಣಗಳು ಕೂಡಾ ದಾಖಲಾಗಿರುತ್ತದೆ. ಈ ಮೇಲ್ಕಂಡ ಎಲ್ಲಾ ಪ್ರಕರಣಗಳಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಬದಲಿ ನಿವೇಶನ ಹಂಚಿಕೆಯ ಪ್ರಕರಣದಲ್ಲಿ […]

Continue Reading

ಕೇರಳಂ | ಕಾಂಗ್ರೆಸ್‌ನಲ್ಲಿ ವೇಣುಗೋಪಾಲ್ ಹೆಸರು ಮುಂಚೂಣಿ

63 ವರ್ಷದ ವೇಣುಗೋಪಾಲ್ ಅವರು ಪ್ರಸ್ತುತ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿದ್ದು, ಆಲಪ್ಪುಳ ಕ್ಷೇತ್ರದ ಸಂಸದರಾಗಿದ್ದಾರೆ. ಯುಡಿಎಫ್ ಭರ್ಜರಿ ಗೆಲುವಿನ ಹಿಂದೆ ಅವರ ತಂತ್ರಗಾರಿಕೆ ಪ್ರಮುಖ ಕಾರಣ ಎಂದು ಕಾಂಗ್ರೆಸ್ ಕಾರ್ಯಕರ್ತರು ಬಣ್ಣಿಸುತ್ತಿದ್ದಾರೆ. ಪಕ್ಷ ಕಚೇರಿಗಳ ಮುಂದೆ “ನಾಯಕ”, “ಹೀರೋ” ಎಂಬ ಪೋಸ್ಟರ್‌ಗಳು ಕೂಡ ಕಾಣಿಸಿಕೊಳ್ಳುತ್ತಿವೆ.ಮುಂದಿನ ಸೋಮವಾರ ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆ ಇದ್ದು, ರಾಹುಲ್ ಗಾಂಧಿ ಭಾಗವಹಿಸುವ ನಿರೀಕ್ಷೆಯಿದೆ. ಇದೇ ವೇಳೆ ತಮಿಳುನಾಡಿನ ರಾಜಕೀಯ ಬೆಳವಣಿಗೆಗಳ ನಡುವೆಯೂ ವಿಜಯ್ ಹಾಗೂ ನಿರ್ಗಮಿತ ಮುಖ್ಯಮಂತ್ರಿ ಪಿಣರಾಯಿ ವಿಜಯನ್ […]

Continue Reading

ಶಿವಮೊಗ್ಗ | ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಸೇರಿ ಮೂವರಿಗೆ ಮುಖ್ಯಮಂತ್ರಿಗಳ ಪದಕ

ರಾಘವೇಂದ್ರ, ಜಿ, ಹೆಚ್.ಸಿ 336, ಹಳೇನಗರ ಪೊಲೀಸ್ ಠಾಣೆ. ಇವರಿಗೆ ಎಸ್ ಪಿ ನಿಖಿಲ್ ಬಿ. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವತಿಯಿಂದ ಶುಭಾಷಯಗಳನ್ನು ಕೋರಿದ್ದಾರೆ.

Continue Reading

ಶಿವಮೊಗ್ಗ | ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಮುಖ್ಯಮಂತ್ರಿಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಮನವಿ

“ಕ್ಯಾನ್ಸರ್ ಪೀಡಿತ ರೋಗಿಗಳ ಪರಿಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಅವರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯವಿದೆ. ಆದ್ದರಿಂದ ‘ಮುಖ್ಯಮಂತ್ರಿ ಪರಿಹಾರ ನಿಧಿ’ಯ (CMRF) ಅಡಿಯಲ್ಲಿ ಆದ್ಯತೆಯ ಮೇರೆಗೆ ಆರ್ಥಿಕ ಸಹಾಯವನ್ನು ಮಂಜೂರು ಮಾಡಿ, ರೋಗಿಗಳ ಪ್ರಾಣ ಉಳಿಸಲು ಸಹಕರಿಸಬೇಕು” ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸಿದರು.

Continue Reading

ಸೂರ್ಯ ಉದಯಿಸುವದು ಎಷ್ಟು ಸತ್ಯವೋ, 2028ಕ್ಕೆ ಬಿ.ವೈ ವಿಜಯೇಂದ್ರ ಸಿಎಂ ಆಗುವುದು ಅಷ್ಟೇ ಸತ್ಯ : ಶಾಂತಗೌಡ ಪಾಟೀಲ್ ಭವಿಷ್ಯ

ವಿಬಿ.ಜಿ.ರಾಮ್ ಜಿ ಯೋಜನೆಯ ಜನಜಾಗೃತಿ ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ್ ಮಾತನಾಡಿದ್ದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರಗೇಶ್ ನಿರಾಣಿ ಸಮ್ಮುಖದಲ್ಲೇ ವಿಜಯೇಂದ್ರ ಪರ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಮಾತನಾಡಿದ್ದಾರೆ. ಈ ರಾಜ್ಯದಲ್ಲಿ ಎಲ್ಲೇ ಹೋದ್ರು, ಜನರು ನಮ್ಮ ಯಡಿಯೂರಪ್ಪನವ್ರು, ನಮ್ಮ ಯಡಿಯೂರಪ್ಪ ನವ್ರ ಮಗ ವಿಜಯೇಂದ್ರ ನಮ್ಮ ಅಧ್ಯಕ್ಷರು ಅಂತಾರೆ. ನಮ್ಮ ಯಡಿಯೂರಪ್ಪ ನವರು ಇಲ್ಲಿಗೆ ಬಂದು ಹೋದ ಮೇಲೆ ಮುಖ್ಯಮಂತ್ರಿ ಆಗಿದ್ರು. ಈಗ ನೀವು (ವಿಜಯೇಂದ್ರ) ಬಂದಿದ್ದೀರಿ, ನೀವು ಮುಖ್ಯಮಂತ್ರಿ […]

Continue Reading

ಶಿವಮೊಗ್ಗ | ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ? : ಬಿ ವೈ ವಿಜಯೇಂದ್ರ ಪ್ರಶ್ನೆ

ಯತೀಂದ್ರ ಸಿದ್ದರಾಮಯ್ಯ ಅವರು ಐದು ವರ್ಷ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ. ರಾಹುಲ್, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಸಿದ್ದರಾಮಯ್ಯ ಅವರೇ ಹೈಕಮಾಂಡ್ ಆಗಿದ್ದಾರಾ ಎಂದು ಕೇಳಿದರು. ಇದನ್ನು ಕಾಂಗ್ರೆಸ್ ಶಾಸಕರೇ ಕೇಳುತ್ತಿದ್ದಾರೆ ಎಂದು ನುಡಿದರು. ಇವರ ಗೊಂದಲದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದುಬಿದ್ದಿದೆ ಎಂದು ಆಕ್ಷೇಪಿಸಿದರು.ನಾಯಕತ್ವ ಸಮಸ್ಯೆ ಪರಿಹರಿಸಿಕೊಂಡ ನಂತರವೇ ಅಧಿವೇಶನ ನಡೆಸಿ. ಆಗ ಮಾತ್ರ ರೈತರ ಸಮಸ್ಯೆ, ಎಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದು ಹೇಳಿದ್ದೆವು ಎಂದು […]

Continue Reading

ಮಂಡ್ಯ | ಎಷ್ಟು ಲಕ್ಷದ ವಾಚ್ ಮುಖ್ಯವಲ್ಲ ; ಇವರ ದುಡ್ಡಲ್ಲಿ ಖರೀದಿಸಿದ್ದಾರ? : ಎಚ್ಡಿಕೆ ಪ್ರಶ್ನೆ..!

ಕೇಂದ್ರ ಸರ್ಕಾರ ಮೇಲೆ ರಾಜಕೀಯಕ್ಕೆ ಟೀಕೆ ಮಾಡಬೇಡಿ.ನಮ್ಮನ್ನು ಪ್ರಧಾನ ಮಂತ್ರಿಗಳ ಮುಂದೆ ನಿಲ್ಲಬೇಕು ಅಂತೀರಾ..!ಮೊದಲು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದರು. ಎಂಎಸ್‌ಪಿ ಬೆಲೆ ನಿಗದಿ ವಿಚಾರದಲ್ಲಿ ಮೊದಲು ಸಮಸ್ಯೆ ಬಗೆಹರಿಸಿಕೊಳ್ಳಿವೆಂದು ರಾಜ್ಯ ಸರ್ಕಾರಕ್ಕೆ ಕಿವಿ ಮಾತು ಹೇಳಿದರು. ಮೊದಲು ನೀವು ಖರೀದಿ ಕೇಂದ್ರ ತೆರೆಯಿರಿ.ಆ ಬಳಿಕ ಕೇಂದ್ರವನ್ನು ಕೇಳಿ ಎಂದರು.ಎಂಎಸ್‌ಪಿ ಬೆಲೆಯನ್ನು ಕಾರ್ಯರೂಪಕ್ಕೆ ತರುವುದು ರಾಜ್ಯ ಸರ್ಕಾರದ ಕರ್ತವ್ಯವೆಂದರು. ರಾಜ್ಯ ಸರ್ಕಾರದವರು ಕೇಂದ್ರ ಸರ್ಕಾರ ಅನುದಾನ ಪಡೆಯಲು ಕೋರ್ಟ್‌ಗೆ ಹೋಗಬೇಕು ಅಂತಾರೆ. ಆದರೆ ನಾನು ಸಿಎಂ ಆಗಿದ್ದಾಗ […]

Continue Reading

ಶಿವಮೊಗ್ಗ | ಡಿ.ಕೆ.ಶಿಗೆ ಮುಖ್ಯಮಂತ್ರಿ ಸ್ಥಾನ ನೀಡಿ ; ಜಿಲ್ಲಾ ಒಕ್ಕಲಿಗರ ಒಕ್ಕೂಟ ಒತ್ತಾಯ

ಕೇವಲ ಒಕ್ಕಲಿಗ ನಾಯಕರಾಗದೇ ಸ್ವತಃ ಅಹಿಂದ ವರ್ಗಕ್ಕೆ ಸೇರಿದ ನಿಜವಾದ ಅಹಿಂದ ನಾಯಕರಲ್ಲಿ ಒಬ್ಬರಾಗಿದ್ದಾರೆ ಎಂದರು. 2023 ರಲ್ಲಿ ಡಿ.ಕೆ ಶಿವಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗಾಗಿ ತಮ್ಮ ತನು-ಮನ-ಧನ ಸಹಾಯ ಮಾಡುತ್ತಾ 135 ಸ್ಥಾನಗಳನ್ನು ಪಡೆದು ಬಹುಮತದ ಪಕ್ಷವಾಗಿ ಹೊರಹೊಮ್ಮಿದ್ದು ಸರ್ಕಾರ ರಚನೆ ಮಾಡುವ ಸಂದರ್ಭದಲ್ಲಿ ಸಿದ್ದರಾಮಯ್ಯರವರ ಹಿರಿತನಕ್ಕೆ ಗೌರವ ಕೊಟ್ಟು ಹೈಕಮಾಂಡ್ ಮೊದಲ ಎರಡುವರೆ ವರ್ಷ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದು, ಡಿ.ಕೆ ಶಿವಕುಮಾರ್‌ರವರಿಗೆ ಉಪ ಮುಖ್ಯಮಂತ್ರಿ […]

Continue Reading

ಶಿವಮೊಗ್ಗ | ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿ : ವಿಶೇಷ ಪೂಜೆ, ಹಾಲಿನ ಅಭಿಷೇಕ, ಈಡುಗಾಯಿ ಸೇವೆ

ರಾಜ್ಯದ ಅಹಿಂದ ವರ್ಗದ 70 %ರಿಂದ 80% ಜನರು ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದು. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಕೂಡಲೇ ಈ ಗೊಂದಲಗಳಿಗೆ ತೆರೆ ಹೇಳಿದ್ದು. ಸಿದ್ದರಾಮಯ್ಯನವರನ್ನು ಈ ರಾಜ್ಯದ ಮುಖ್ಯಮಂತ್ರಿಗಳಾಗಿ ಮುಂದುವರಿಸಬೇಕೆಂದು ಈ ಮೂಲಕ ಅಗ್ರಹಿಸುತೇವೆ ಎಂದು ಕುರುಬರ ಯುವ ಘಟಕ ತಿಳಿಸಿದೆ. ಈ ಸಂದರ್ಭದಲ್ಲಿ ಕುರುಬರ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಎಂ ರಾಕೇಶ್, ಸಂಘಟನಾ ಕಾರ್ಯದರ್ಶಿ ಕೆ.ಎಲ್. ಪವನ್, ಎಸ್ ಪಿ ಕೇಶವ, ಆಂಜನೇಯ, ಕೆ .ಆರ್. ಸುರೇಶ್ , ರಾಹುಲ್ […]

Continue Reading