80ನೇ ಸ್ವಾತಂತ್ರ್ಯ ದಿನದಂದು ಯುವಜನರಿಗೆ ಉದ್ಯೋಗ, ಶಿಕ್ಷಣದಲ್ಲಿ ಕೃತಕ ಬುದ್ಧಿಮತ್ತೆ, ರೈತ ಸಬಲೀಕರಣ ಮತ್ತು ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದ ಮಹತ್ವದ ಯೋಜನೆ ಘೋಷಿಸಿದ ಸಿಎಂ ಡಿ.ಕೆ. ಶಿವಕುಮಾರ್
‘ಮುಖ್ಯಮಂತ್ರಿ ಉದ್ಯೋಗ ಸಂಕಲ್ಪ’ರಾಜ್ಯದ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಿಎಂ ಹಲವು ಕ್ರಾಂತಿಕಾರಿ ಕ್ರಮಗಳನ್ನು ಪ್ರಕಟಿಸಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 72,000 ಪ್ರಮುಖ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಮುಂದಿನ 6 ತಿಂಗಳಲ್ಲಿ ಎಲ್ಲಾ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮ ತಡೆಗಟ್ಟಲು ಮತ್ತು ಪಾರದರ್ಶಕತೆ ತರಲು ಪರಿಣಿತ ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, 2 ತಿಂಗಳಲ್ಲಿ ವರದಿ ಆಧರಿಸಿ ದೇಶಕ್ಕೇ ಮಾದರಿಯಾದ ಪರೀಕ್ಷಾ ನೀತಿ ಜಾರಿಗೆ ಬರಲಿದೆ. ಹಿಂದುಳಿದ 10 ಜಿಲ್ಲೆಗಳಲ್ಲಿ […]
Continue Reading




