ಇನ್ನು ಮುಂದೆ ಹಿಜಾಬ್ ಧರಿಸಬಹುದು ; ಸಿಎಂ ಸಿದ್ದರಾಮಯ್ಯರ ಕಾಂಗ್ರೆಸ್ ಸರ್ಕಾರದಿಂದ ಹಿಜಾಬ್ ನಿಷೇಧ ಆದೇಶ ವಾಪಾಸ್..!

ಬಿಜೆಪಿ ಅವಧಿಯಲ್ಲಿ ಹಿಜಾಬ್ ನಿಷೇಧದ ಬಗ್ಗೆ ಭಾರೀ ಚರ್ಚೆಗಳು ನಡೆದಿದ್ದವು. ಹಲವು ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣವನ್ನು ತೊರೆದಿದ್ದರು. ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿದ್ದ ಹಿಜಾಬ್ ಗಲಾಟೆ ರಾಜ್ಯಾಧ್ಯಂತ ವ್ಯಾಪಿಸಿತ್ತು. ಕಾಲೇಜು ಆವರಣಗಳಲ್ಲಿ ಪ್ರತಿಭಟನೆ ಹಾಗೂ ವಿದ್ಯಾರ್ಥಿಗಳ ನಡುವಿನ ಗಲಾಟೆಗೂ ಕಾರಣವಾಗಿತ್ತು. ಈ ನಡುವೆ ರಾಜ್ಯ ಸರ್ಕಾರದ ತೀರ್ಮಾಣವನ್ನು ಹೈಕೋರ್ಟ್‌ ಕೂಡಾ ಎತ್ತಿ ಹಿಡಿದಿತ್ತು. ಆದರೆ ಈ ತೀರ್ಪಿನ ಬೆನ್ನಲ್ಲೇ ಹಲವು ವಿದ್ಯಾರ್ಥಿನಿಯರು ಕಾಲೇಜು ತೊರೆದಿದ್ದರು. ವಿದ್ಯಾರ್ಥಿಗಳ ನಡುವೆಯೂ ಇದು ಕಂದಕ ಸೃಷ್ಟಿಗೆ ಕಾರಣವಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರು […]

Continue Reading

ಶಿವಮೊಗ್ಗ | ದ್ವೇಷ ಭಾಷಣದ ಖಾಯ್ದೆ ಅಡಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಎಫ್‌ಐಆರ್ ದಾಖಲಿಸಿ, ಕ್ರಮ ಕೈಗೊಳ್ಳಿ : ಎಸ್.ದತ್ತಾತ್ರಿ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕರ ಅಗ್ರಹ

ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದ್ದರೂ, ಅದು ವೈಯಕ್ತಿಕ ಘನತೆಗೆ ಧಕ್ಕೆ ತರುವಂತಿರಬಾರದು ಮತ್ತು ಹಿಂಸೆಗೆ ಪ್ರಚೋದನೆ ನೀಡುವಂತಿರಬಾರದು. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಆರೋಗ್ಯಕರ ಚರ್ಚೆಗಳ ಮೂಲಕ ಪರಿಹಾರವಾಗಬೇಕೇ ಹೊರತು ದ್ವೇಷದ ಮೂಲಕವಲ್ಲ ಎಂಬುದನ್ನು ಖರ್ಗೆ ರವರು ಮರೆತಂತಿದೆ.ಜವಾಬ್ದಾರಿಯುತ ಸ್ಥಾನದಲ್ಲಿರುವ ಒಬ್ಬ ನಾಯಕರು, ಕೋಟ್ಯಂತರ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಕೊಲ್ಲುವಂತೆ ಸಾರ್ವಜನಿಕವಾಗಿ ಪ್ರಚೋದನೆ ನೀಡಿರುವುದು ಕಾನೂನುಬಾಹಿರ ಮತ್ತು ನೇರವಾದ ಪ್ರಾಣ ಬೆದರಿಕೆಯಾಗಿದೆ. ಧಾರ್ಮಿಕ ಉಲ್ಲೇಖಗಳನ್ನು ಬಳಸಿಕೊಂಡು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಹಿಂಸೆಯ ಮೂಲಕ ಬಗೆಹರಿಸಿಕೊಳ್ಳಲು ಜನರನ್ನು ಎತ್ತಿಕಟ್ಟುವ ಕಾಂಗ್ರೆಸ್ […]

Continue Reading

ದಾವಣಗೆರೆ ದಕ್ಷಿಣ ; ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಫೈಟ್ ; ಸರತಿ ಸಾಲಿನಲ್ಲಿ ಮುಸಲ್ಮಾನ್ ಆಕಾಂಕ್ಷಿಗಳು

ಆದರೆ ‘ನನ್ನ ನಂತರದಲ್ಲಿ ಮುಸ್ಲಿಮರಿಗೆ ಟಿಕೆಟ್ ಸಿಗಲು ಅವಕಾಶ ಇದೆ’ ಎಂದು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಬದುಕಿದ್ದಾಗ ಹೇಳಿಕೆ ನೀಡಿದ್ದರು ಎಂಬುವುದು ಮುಸ್ಲಿಂ ಟಿಕೆಟ್ ಆಕಾಂಕ್ಷಿಗಳ ವಾದವಾಗಿದೆ. ಹಾಗಾಗಿ ಟಿಕೆಟ್ ನೀಡುವಾಗ ಇದನ್ನು ಪರಿಗಣಿಸಬೇಕು ಎಂಬುವುದು ಬೇಡಿಕೆಯಾಗಿದೆ. ಚರ್ಚೆಗೆ ಎಡೆಮಾಡಿಕೊಡುತ್ತಿರು ಅಂಕಿ- ಅಂಶಗಳುದಾವಣಗೆರೆ ದಕ್ಷಿಣ (ಕ್ಷೇತ್ರ ನಂ. 107) ವಿಧಾನಸಭಾ ಕ್ಷೇತ್ರದ ಮತದಾರರ ಅಂಕಿಅಂಶಗಳು ಮತ್ತು ಜನಸಂಖ್ಯಾ ವಿವರಗಳನ್ನು ಗಮನಿಸಿದರೆ, 2025ರ ಆರಂಭದ ಮಾಹಿತಿಯಮತೆ , ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ […]

Continue Reading