ಶಿವಮೊಗ್ಗ | ಇಲ್ಯಾಸ್ ನಗರ ನಿವಾಸಿಗಳಿಂದ ಪಾಲಿಕೆ ಆಯುಕ್ತರಿಗೆ ಮೂಲಭೂತ ಸೌಕರ್ಯ ಒದಗಿಸಲು ಕೋರಿ ಮನವಿ ಸಲ್ಲಿಕೆ

ನಿವಾಸಿಗಳು ಮಾತನಾಡಿ, ಕೆಲ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು, ಮಳೆಗಾಲದಲ್ಲಿ ನೀರು ನಿಲ್ಲುವ ಪರಿಸ್ಥಿತಿ ಉಂಟಾಗುತ್ತಿದೆ. ಚರಂಡಿಗಳ ಕೊರತೆ ಹಾಗೂ ಸರಿಯಾದ ನೀರು ಹರಿವಿನ ವ್ಯವಸ್ಥೆ ಇಲ್ಲದಿರುವುದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಇದಕ್ಕೂ ಜೊತೆಗೆ ಕುಡಿಯುವ ನೀರಿನ ಸರಬರಾಜು, ಬೀದಿ ದೀಪಗಳ ಅಳವಡಿಕೆ, ಕಸ ವಿಲೇವಾರಿ ವ್ಯವಸ್ಥೆ ಹಾಗೂ ಸ್ವಚ್ಛತೆ ಸೇರಿದಂತೆ ಕೆಲವು ಮುಖ್ಯ ಸಮಸ್ಯೆಗಳ ಬಗ್ಗೆ ಸಹ ಚರ್ಚಿಸಲಾಯಿತು.ಅದೇ ವೇಳೆ, ಇಲ್ಯಾಸ್ ನಗರ ಪ್ರದೇಶದಲ್ಲಿ ಅನಧಿಕೃತವಾಗಿ ಒಂದು ಮೊಬೈಲ್ ಟವರ್ […]

Continue Reading

ಶಿವಮೊಗ್ಗ | ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ INTUC Congressನ ಮಕ್ಬುಲ್ ಅಹ್ಮದ್ ನೇತೃತ್ವದಲ್ಲಿ ಪ್ರತಿಭಟನೆ

ಈ ನಮ್ಮ ತೊಂದರೆಗಳನ್ನು ಹೇಳಿಕೊಳ್ಳಲು ಇತ್ತ ಕಡೆ ಸ್ಥಳೀಯ ಶಾಸಕರಾಗಲೀ ಮಹಾನಗರಪಾಲಿಕೆ ಆಯುಕ್ತರಾಗಲೀ, ಮಾಜಿ ಸದಸ್ಯರಾದ ಆಶ ಚಂದ್ರಪ್ಪ ಇವರಾಗಲೀ ಇತ್ತ ಕಡೆ ತಿರುಗಿ ನೋಡಿರುವುದಿಲ್ಲ. ಈ ಬಗ್ಗೆ ನಾವು ಈ ಹಿಂದೆ ದಿನಾಂಕ: 29-11-2021 ರಂದು ಮತ್ತು ದಿನಾಂಕ: 22-02-2022 ರಂದು ಹಾಗೂ ಇನ್ನೂ ಅನೇಕ ಬಾರಿ ಮನವಿ ಸಲ್ಲಿಸಿದರೂ ಸಹ ಯಾವುದೇ ಪ್ರಯೋಜನವಾಗಿವಾಗಿರುವುದಿಲ್ಲ ಎಂದು ದೂರಿದ್ದಾರೆ. ನಾವು ಅನೇಕ ಬಾರಿ ಮಹಾನಗರ ಪಾಲಿಕೆಯ ತಮ್ಮ ಇಲಾಖೆಯ ಮುಂದೆ ಧರಣಿ ನಡೆಸಿ ಮನವಿಯನ್ನು ಸಲ್ಲಿಸಿರುತ್ತೇವೆ. ನಮ್ಮ […]

Continue Reading