ಶಿವಮೊಗ್ಗ | ಸುವರ್ಣ ನ್ಯೂಸ್ ರಾಜೇಶ್ ಕಾಮತ್ ಅವರ ಸಹಾಯದಿಂದ ಕೊನೆಗೂ ದೊರಕಿದ ನಿರ್ದೇಶಕರ ಮೃತದೇಹ

ನಂತರ ಹಣ ಕಟ್ಟಲು ಸಾಧ್ಯವಾಗದ ಕುಟುಂಬಸ್ಥರ ಮತ್ತು ಚಿತ್ರತಂಡದವರ ಪರಿಸ್ಥಿತಿ ಮನಗಂಡು ಆಸ್ಪತ್ರೆಯ ಬಿಲ್ ಕಟ್ಟಲು ನಡೆಸಿದ ಅವಿರತ ಪ್ರಯತ್ನದಿಂದ ಮೃತ ದೇಹ ಆಸ್ಪತ್ರೆಯಿಂದ ಪಡೆಯುವಲ್ಲಿ ಕುಟುಂಬಸ್ಥರು ಯಶಸ್ವಿಯಾಗಿದ್ದಾರೆ. ನಿನ್ನೆ ದಿವಸ ಮ್ಯಾಕ್ಸ್ ಆಸ್ಪತ್ರೆಗೆ ನಿರ್ದೇಶಕರನ್ನು ಕರೆದುಕೊಂಡು ಬಂದಾಗ ಮಾತಾಡುತ್ತ ಇದ್ದರು ಈ ವೇಳೆ ಚಿತ್ರ ತಂಡ ಹೇಗಾದರೂ ಮಾಡಿ ಜೀವ ಉಳಿಸಿ ಎಂದು ಆಸ್ಪತ್ರೆ ವೈದ್ಯರ ಬಳಿ ಅಂಗಲಾಚಿದರು ಇಂತಹ ಸಂದರ್ಭದಲ್ಲಿ ಆಸ್ಪತ್ರೆ ಅವರು ಸಹ ಮಾನವೀಯತೆ ಹಾಗೂ ಜೀವ ಉಳಿಸುವ ಪ್ರಯತ್ನಕ್ಕೆ ಮುಂದಾದರು ಆದರೆ […]

Continue Reading