ಶಿವಮೊಗ್ಗ | ಹಾಡುಹಗಲೇ ಕಾನೂನಿನ ಕಣ್ಣಿಗೆ ಮಣ್ಣೆರೆಚುವ ಕೆಲಸ ; ಕಣ್ಣಿದ್ದು ಕುರುಡರಾದ ಅಧಿಕಾರಿಗಳು..!?

ಮೊದಲು ಗ್ರಿಲ್ ಬೇಲಿಯ ಕಾಂಪೌಂಡ್ ಹೊರಗಿದ್ದ ಮೂರ್ನಾಲ್ಕು ವಿದ್ಯುತ್ ಕಂಬಗಳು ಈಗ ಹೊಸ ಕಾಂಪೌಂಡ್ ಒಳಭಾಗದಲ್ಲಿ ಸೇರಿಕೊಂಡಿದೆ. ಧಿಡೀರನೆ ಈ ರೀತಿಯ ಪವಾಡ ನಡೆಯಲು ಸಾಧ್ಯವಾಗಿದ್ದು ಹೇಗೆ ಎಂಬ ಪ್ರಶ್ನೆ ಸಾರ್ವಜನಿಕರಿಗೆ ಉದ್ಭವವಾಗಿದೆ ಆದರೆ ಪ್ರಶ್ನೆ ಇರುವುದು ಕಾಂಪೌಂಡ್ ಕಟ್ಟಿರುವ ಬಗ್ಗೆ ಅಲ್ಲ, ಆದರೆ ಚರಂಡಿ ಪಕ್ಕ ಪಾದಚಾರಿ ಮಾರ್ಗ ಒತ್ತುವರಿ ಮಾಡಿ ಹೇಗೆ ಕಟ್ಟಲು ಸಾಧ್ಯ? ಏಕೆಂದರೆ ಆಲ್ಕೊಳದಿಂದ ಗಾಡಿಕೊಪ್ಪ ಕಡೆ ಹಾದು ಹೋಗುವ ರಸ್ತೆಯ ಒಂದು ಕಡೆ ಚರಂಡಿ ಪಕ್ಕದಲ್ಲಿ ಇಂಟೆರ್ ಲಾಕ್ ಅಳವಡಿಸಿರುವ […]

Continue Reading

ಶಿವಮೊಗ್ಗ | ಟಾಟಾ ಪವರ್‌ಗೆ ಪರವಾನಗಿ ವಿರುದ್ಧ ರೈತರಿಂದ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಮನವಿ

ಪ್ರತಿಭಟನೆಯಲ್ಲಿ ಭಾಗವಹಿಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರೈತರು, ವಿದ್ಯುತ್ ಕ್ಷೇತ್ರವು ಜನಸೇವೆಗೆ ಸಂಬಂಧಿಸಿದ ಪ್ರಮುಖ ವಲಯವಾಗಿದ್ದು, ಅದು ಸಾರ್ವಜನಿಕ ಹಿತದೃಷ್ಟಿಯಿಂದಲೇ ಕಾರ್ಯನಿರ್ವಹಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸರ್ಕಾರ ಮತ್ತು ಸಂಬಂಧಿತ ಅಧಿಕಾರಿಗಳು ಜನರ ಅಭಿಪ್ರಾಯವನ್ನು ಗೌರವಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

Continue Reading