Tag: ಮೈಸೂರು
ವಿವೇಕ ಸ್ಮಾರಕ ಲೋಕಾರ್ಪಣೆ : ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಸ್ಟ್ 1ರಂದು ಪ್ರಧಾನಿ ಭೇಟಿ
ಮಧ್ಯಾಹ್ನ 2.55: ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮನ.ಮಧ್ಯಾಹ್ನ 3.15: ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ನಗರದ ಓವಲ್ ಮೈದಾನಕ್ಕೆ ತಲುಪಲಿರುವ ಮೋದಿ. ಮಧ್ಯಾಹ್ನ 3.25: ಓವಲ್ ಮೈದಾನದಿಂದ ರಸ್ತೆಯ ಮೂಲಕ ವಿವೇಕ ಸ್ಮಾರಕಕ್ಕೆ ಪ್ರಯಾಣ.ಮಧ್ಯಾಹ್ನ 3.30 ರಿಂದ ಸಂಜೆ 5.15: ರಾಮಕೃಷ್ಣ ಆಶ್ರಮದಲ್ಲಿ ಆಯೋಜಿಸಿರುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಧಾನಿ. ಇದೇ ವೇಳೆ ‘ವಿವೇಕ ಸ್ಮಾರಕ’ ಉದ್ಘಾಟನೆ. ಸಂಜೆ 5.20: ರಾಮಕೃಷ್ಣ ಆಶ್ರಮದ ಶಾಲೆಗೆ ಭೇಟಿ […]
Continue Readingಮೈಸೂರು | ಪಬ್ನಲ್ಲಿ ಭೀಕರ ಅಗ್ನಿ ಅವಘಡ
ಸದ್ಯ 15 ಜನರನ್ನು ರಕ್ಷಿಸಲಾಗಿದ್ದು 7 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸುಯೋಗ ಹಾಗೂ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Continue Readingಮೈಸೂರು | ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಬ್ರೇಕ್ ಹಾಕಲು ಕನ್ನಡಿ ಅಳವಡಿಕೆ..!
ಇದರಿಂದಾಗಿ ರಾತ್ರಿ ಹೊತ್ತಿನಲ್ಲಿಯೂ ಸಹ ಈ ಪ್ರದೇಶದಲ್ಲಿ ಮೂತ್ರ ವಿಸರ್ಜನೆ ಮಾಡುವ ಸಾಧ್ಯತೆಯನ್ನು ತಪ್ಪಿಸಲಾಗಿದೆ. ಕನ್ನಡಿ ಅಳವಡಿಸಲು ಇರುವ ಉದ್ದೇಶ ಹೀಗೆ ಉಪನಗರ ಬಸ್ ನಿಲ್ದಾಣದ ಬಳಿ ಗೋಡೆಗೆ ಕನ್ನಡಿ ಅಳವಡಿಸುವ ಉದ್ದೇಶ ಸ್ಪಷ್ಟವಾಗಿದ್ದು, ಸಾರ್ವಜನಿಕ ಸ್ಥಳವಾದ ಈ ಜಾಗದಲ್ಲಿ ಮೂತ್ರ ವಿಸರ್ಜಿಸಲು ಪ್ರಯತ್ನಿಸುವ ಯಾರಾದರೂ ಸಹ ಅಲ್ಲಿನ ಕನ್ನಡಿಯಿಂದಾಗಿ ತಮ್ಮದೇ ಪ್ರತಿಬಿಂಬವನ್ನು ನೋಡಬೇಕಾಗುತ್ತದೆ. ಹೀಗೆ ತಮ್ಮದೇ ಪ್ರತಿಬಿಂಬವನ್ನು ನೋಡುತ್ತಾ ಮೂತ್ರವಿಸರ್ಜನೆ ಮಾಡುವುದು ಅವರಿಗೆ ಮುಜುಗರವಾಗಲಿದ್ದು, ಈ ಮೂಲಕ ಈ ಕೃತ್ಯ ಎಸಗುವವರಿಗೆ ಆತ್ಮಾವಲೋಕನ ಮಾಡಿಕೊಳ್ಳುವಲ್ಲಿ ಪ್ರಚೋದನೆ […]
Continue Readingಚಿರತೆಯಿಂದ ಅತ್ತೆಯನ್ನು ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಮನೆಯ ಮಂಚದಡಿ ಚಿರತೆ ಅಡಗಿರುವುದು ತಿಳಿಯುತ್ತಿದ್ದಂತೆಯೇ, ಪ್ರಾಣದ ಹಂಗು ತೊರೆದು ಕೊಠಡಿಗೆ ನುಗ್ಗಿ, ವಯಸ್ಸಾದ ಅತ್ತೆಯನ್ನು ಅಪ್ಪಿಕೊಂಡು ಸುರಕ್ಷಿತವಾಗಿ ಹೊರಗೆ ಕರೆತಂದ ಸುಜಾತಾ ಅವರ ಸಾಹಸ ನಿಜಕ್ಕೂ ರೋಮಾಂಚನಕಾರಿ. ಸಾಕ್ಷಾತ್ ಮೃತ್ಯುವಿನ ದವಡೆಯಿಂದ ಅತ್ತೆಯನ್ನ ರಕ್ಷಿಸಿದ ಅವರ ಸಮಯಪ್ರಜ್ಞೆ ಇಡೀ ಮಹಿಳಾ ಕುಲಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ ಸೂಚಿಸಿದ್ದಾರೆ. ಅತ್ತೆ-ಸೊಸೆಯ ಸಂಬಂಧದ ಬಗ್ಗೆ ಸಮಾಜದಲ್ಲಿರುವ ಹಳೆಯ ಕಲ್ಪನೆಗಳನ್ನ ಅಳಿಸಿ, ಸುಜಾತಾ ಅವರು ಇಂದು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ […]
Continue Readingಕೈಚೀಲ ಖರೀದಿ ಅವ್ಯವಹಾರ ; ರೋಹಿಣಿ ಸಿಂಧೂರಿಗೆ ಸಂಕಷ್ಟ
ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ ಕಾರ್ಯದರ್ಶಿ, ಸಿಬ್ಬಂದಿ, ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ಕ್ಯಾನ್ಸರ್, ಪ್ಲೇಗ್ ಇದ್ದಂತೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಹಾಗೇ ಬಿಟ್ಟರೆ ಪ್ರಜಾಸತ್ತಾತ್ಮಕ ಅಂಗಗಳನ್ನು ಅಸ್ಥಿರಗೊಳಿಸುತ್ತದೆ. ಭ್ರಷ್ಟಾಚಾರದ ಆರೋಪವಿದ್ದಾಗ ತನಿಖೆ ನಡೆಯದೇ ಸತ್ಯ ಬಹಿರಂಗವಾಗುವುದಿಲ್ಲ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ. ಹೈಕೋರ್ಟ್, ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17A ಅಡಿಯಲ್ಲಿ ನಾಲ್ಕು ವಾರಗಳೊಳಗೆ ಅನುಮತಿ ನೀಡಿ, ರೋಹಿಣಿ ಸಿಂಧೂರಿ […]
Continue Readingಮೈಸೂರು | ಹೊಸ್ತಿಲ ಮೇಲಿದ್ದ ದಾಸವಾಳ ನುಂಗಿ ಮಗು ಸಾವು
ತಕ್ಷಣವೇ ಹನಗೋಡಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.
Continue Readingಮೈಸೂರು | ಮಹಿಳಾ ಅಧಿಕಾರಿಗೆ ತಲೆ ತೆಗಿತೇನೆ ಎಂದು ಕೊಲೆ ಬೆದರಿಕೆ
ಯಾರನ್ನು ಕೇಳಿ ಜಮೀನು ಮಂಜೂರು ಮಾಡಿದ್ದೀರಿ? ಮೊದಲು ನಿಮ್ಮ ತಹಶೀಲ್ದಾರ್ ತಲೆಯನ್ನು ತೆಗೆಯಬೇಕು ಹಾಗೂ ನಿನ್ನನ್ನೂ ಇಲ್ಲೇ ಕೊಂದು ಹಾಕುತ್ತೇನೆ’ ಅಧಿಕಾರಿ ಭವ್ಯ ಅವರ ಮೇಲೆ ಹಲ್ಲೆ ಮಾಡಲು ಮುಂದಾದಾಗ, ಅದನ್ನು ತಡೆಯಲು ಬಂದ ಗ್ರಾಮ ಸಹಾಯಕ ನವೀನ್ ಕುಮಾರ್ ಅವರನ್ನು ಜೋರಾಗಿ ತಳ್ಳಲಾಗಿದೆ. ಜೊತೆಗೆ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ, ನವೀನ್ ಅವರು ತಮ್ಮ ಮೊಬೈಲ್ನಲ್ಲಿ ಚಿತ್ರೀಕರಿಸುತ್ತಿದ್ದ ವಿಡಿಯೋವನ್ನು ಬಲವಂತವಾಗಿ ಕಸಿದುಕೊಂಡು, ಅದನ್ನು ರಘು ಎಂಬುವವರ ಕೈಗೆ ನೀಡಿ ಡಿಲೀಟ್ ಮಾಡಿಸಿದ್ದಾರೆ ಎಂದು ಎಪ್ ಐ ಆರ್ […]
Continue Reading