ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮಾತುಕತೆ ಯಶಸ್ವಿ ; ಹಾರ್ಮುಜ್ ಜಲಸಂಧಿ ಡಾಟಲು ಇರಾನ್ ಸಮ್ಮತಿ

ಮುಂಬೈ ತಲುಪಿದ ಹಡಗು: ಇಸ್ರೇಲ್-ಇರಾನ್ ಯುದ್ಧ ಆರಂಭವಾದ ನಂತರ, ಹಾರ್ಮುಜ್ ಜಲಸಂಧಿಯನ್ನು ಯಶಸ್ವಿಯಾಗಿ ದಾಟಿ ಮುಂಬೈ ಬಂದರು ತಲುಪಿದ ಮೊದಲ ಭಾರತೀಯ ಹಡಗು ಎಂಬ ಹೆಗ್ಗಳಿಕೆಗೆ ‘ಶೆನ್‌ಲಾಂಗ್ ಸೂಯೆಜ್‌ಮ್ಯಾಕ್ಸ್’ ಪಾತ್ರವಾಗಿದೆ. ಭಾರತಕ್ಕೆ ಬೇಕಾದ ಕಚ್ಚಾ ತೈಲ ಮತ್ತು ಅಡುಗೆ ಅನಿಲದ (LPG) ಸುಮಾರು ಅರ್ಧದಷ್ಟು ಪಾಲು ಈ ಹಾರ್ಮುಜ್ ಜಲಸಂಧಿಯ ಮೂಲಕವೇ ಬರಬೇಕಿದೆ. ಒಂದು ವೇಳೆ ಈ ಮಾರ್ಗ ಸಂಪೂರ್ಣ ಬಂದ್ ಆಗಿದ್ದರೆ ದೇಶದಲ್ಲಿ ಪೆಟ್ರೋಲ್-ಡೀಸೆಲ್ ದರ ಏರಿಕೆಯಾಗುವ ಮತ್ತು ಇಂಧನ ಅಭಾವ ಸೃಷ್ಟಿಯಾಗುವ ಭೀತಿಯಿತ್ತು.

Continue Reading

ವೃದ್ಧೆಯ 6 ಕೆಜಿ ಅಂಡಾಶಯ ಗೆಡ್ಡೆ ಯಶಸ್ವಿಯಾಗಿ ತೆರವುಗೊಳಿಸಿದ ವೈದ್ಯರು

ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ನೀಡಲಾಗಿದ್ದು, ರೋಗಿಯ ಕುಟುಂಬಕ್ಕೆ ಯಾವುದೇ ಆರ್ಥಿಕ ಭಾರವಾಗಿಲ್ಲ. ಶಸ್ತ್ರಚಿಕಿತ್ಸೆಯ ನಂತರ ರೋಗಿ ಚೇತರಿಸಿಕೊಳ್ಳುತ್ತಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Continue Reading

ಮತ್ತೊಂದು ಇತಿಹಾಸ ಸೃಷ್ಟಿಸಿದ ಭಾರತ ‘ಬಾಹುಬಲಿ’! ಯಶಸ್ವಿಯಾಗಿ ಕಕ್ಷೆಗೆ ಸೇರಿಸಿತು ಬ್ಲೂಬರ್ಡ್ ಬ್ಲಾಕ್-2

ಯಶಸ್ವಿ ಕಾರ್ಯಾಚರಣೆಗಳು: LVM3 ಇದುವರೆಗೆ ಏಳು ಕಾರ್ಯಾಚರಣೆಗಳಲ್ಲಿ ಏಳು ಯಶಸ್ಸನ್ನು ಸಾಧಿಸಿದೆ. ಇದೇ ರಾಕೆಟ್ 2023ರಲ್ಲಿ ಚಂದ್ರಯಾನ-3 ಅನ್ನು ಚಂದ್ರನ ದಕ್ಷಿಣ ಧ್ರುವಕ್ಕೆ ತಲುಪಿಸುವ ಮೂಲಕ ಇತಿಹಾಸ ನಿರ್ಮಿಸಿತು. ಇಂದಿನ ಉಡಾವಣೆಯು LVM3ನ 8ನೇ ಹಾರಾಟವಾಗಿದ್ದು, ಇದು ಸಹ ಯಶಸ್ವಿಯಾಗಿದೆ. ಅಷ್ಟೇ ಅಲ್ಲ ಇದು ಮೂರನೇ ವಾಣಿಜ್ಯ ಕಾರ್ಯಾಚರಣೆಯಾಗಿದೆ

Continue Reading