ಶಿವಮೊಗ್ಗ | ಸೌರಮಾನ ಯುಗಾದಿ ಹಾಗೂ ಅಂಬೇಡ್ಕರ್ ಜಯಂತಿ ಪ್ರಯುಕ್ತ ನಿರಾಶ್ರಿತರ ಕೇಂದ್ರದಲ್ಲಿ ಸಾಂತ್ವನ ಹಾಗೂ ಮನೋರಂಜನಾ ಕಾರ್ಯಕ್ರಮ

ಕಾರ್ಯಕ್ರಮದ ಅಂಗವಾಗಿ ಸಮಿತಿಯ ಅಧ್ಯಕ್ಷರು ಗಾಯನ ಮಾಡುವ ಮೂಲಕ ನಿರಾಶ್ರಿತರಿಗೆ ಮನೋರಂಜನೆ ನೀಡಿದರು. ಈ ಕಾರ್ಯಕ್ರಮದ ಯಶಸ್ಸಿಗೆ ಗೌರವಧ್ಯಕ್ಷರು ಭದ್ರಾವತಿ ವಾಸುದೇವನ್, ಉಪಾಧ್ಯಕ್ಷರು ಶಿವಾನಂದ,ಪ್ರಧಾನ ಕಾರ್ಯದರ್ಶಿ ಕೆ. ಶಿವಕುಮಾರ್,ಖಜಾಂಚಿ ಪ್ರಕಾಶ ಎ,ಸಂಘಟನಾ ಕಾರ್ಯದರ್ಶಿ ಕನಕರಾಜು, ಸಹ ಕಾರ್ಯದರ್ಶಿ ಕುಮಾರ್, ಸುಬ್ರಮಣ್ಯ,ನಿರ್ದೇಶಕರುಗಳಾದ ತಂಗಪ್ಪನ್,ಅನಿಲ್, ಮುರುಳಿಧರನ್,ಕೆ. ರಾಘವೇಂದ್ರ ಪರಿಸರ ರಮೇಶ್ ಸೇರಿದಂತೆ ಎಲ್ಲಾ ಸದಸ್ಯರ ಸಹಕಾರ ಪ್ರಮುಖವಾಗಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

Continue Reading