ಒಳ್ಳೆಯವರ ಒಡನಾಟದಲ್ಲಿ ಬಾಳಿದರೆ ಜೀವನ ವಿಕಾಸ : ರಂಭಾಪುರಿ ಜಗದ್ಗುರುಗಳು
ನೇತೃತ್ವ ವಹಿಸಿದ ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು, ನೇತೃತ್ವ ವಹಿಸಿದ ಮಳಲಿ ಮಠದ ಡಾ||ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಶಿವ ಎಂಬ ಶಬ್ದ ಭವಾಬ್ಧಿ ದಾಟಿಸುವ ಹರಿಗೋಲು. ಗುರುವಿನ ಮೂಲಕ ಅರಿವು ಪಡೆದು ಮಾನವ ಜೀವನ ಸಾರ್ಥಕಪಡಿಸಿಕೊಳ್ಳಬೇಕಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣಕುಮಾರ್ ಮಾತನಾಡಿ, ಮನುಷ್ಯನಲ್ಲಿ ಏನೆಲ್ಲ ಸಂಪತ್ತು ಇದ್ದರೂ ಮಾನಸಿಕವಾಗಿ ಶಾಂತಿಯಿಲ್ಲ. ಸಮೃದ್ಧ ಶಾಂತಿಯ ಬದುಕಿಗೆ ಧರ್ಮವೊಂದೇ ಆಶಾಕಿರಣವೆಂದರು. ಮಾಜಿ ಸಂಸದ ಆಯನೂರು ಮಂಜುನಾಥ ಮಾತನಾಡಿ ಆಧುನಿಕ ಕಾಲದಲ್ಲಿ […]
Continue Reading
