ರಾಜ್ಯದಲ್ಲಿಯೇ ಮೊದಲ ಬಾರಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ರಕ್ತದಾನ ಶಿಬಿರ

ತಾನು ಸೂಜಿಯ ನೋವನ್ನು ಸಹಿಸಿಕೊಂಡು ಬೇರೊಂದು ಜೀವವನ್ನು ಉಳಿಸಲು ನೆರವಾಗುವ ಪುಣ್ಯಕಾರ್ಯಕ್ಕೆ ಕೈದಿಗಳೂ ಹೆಗಲು ಕೊಡುತ್ತಿರುವುದು ಸಮಾಜದ ಕಣ್ಣುತೆರೆಸುವ ಮಾದರಿ ಸೇವಾ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ!!. ಪಿ. ರಂಗನಾಥ ಅವರು, ಜೈಲಿಗೆ ಬಂದವರು ತಾವು ಕೆಟ್ಟವರು ಎಂಬ ಹಣೆಪಟ್ಟಿಯನ್ನು ಹೊತ್ತು ಬಾಳಬೇಕಿಲ್ಲವೆಂದೂ, ಬಂದಿಗಳಿಗೂ ಜೀವ ಉಳಿಸುವ ಶಕ್ತಿ ಹಾಗೂ ಸಾಮಾಜಿಕ ಜವಾಬ್ದಾರಿ ಇರುತ್ತದೆ ಎಂಬುದನ್ನು ಈ ಶಿಬಿರವು ಸಾಬೀತುಪಡಿಸಿದೆ ಎಂದು ತಿಳಿಸಿದರು. ಜೈಲಿನಲ್ಲಿರುವವರ ಬಗ್ಗೆ ಸಮಾಜದಲ್ಲಿರುವ […]

Continue Reading

ಶಿವಮೊಗ್ಗ | ಬಸವ ಜಯಂತಿ ಅಂಗವಾಗಿ ಬಸವ ಕೇಂದ್ರದಲ್ಲಿ ರಕ್ತದಾನ ಶಿಬಿರ : ಶ್ರೀಗಳಿಂದ ರಕ್ತದಾನಕ್ಕೆ ಚಾಲನೆ

ಇದೇ ಸಂದರ್ಭದಲ್ಲಿ ಶಿವಮೊಗ್ಗ ಬಸವೇಶ್ವರ ವೀರಶೈವ ಲಿಂಗಾಯಿತ ಸೇವಾ ಸಂಘದ ಅಧ್ಯಕ್ಷರಾದ ಎಸ್ ಎಸ್ ಜ್ಯೋತಿಪ್ರಕಾಶ್. ಬಳ್ಳಕೆರೆ ಸಂತೋಷ್. ಎಸ್ ಪಿ ದಿನೇಶ್. ಎಚ್ ಸಿ ಯೋಗೇಶ್. ರಾಜ್ಯಾಧ್ಯಕ್ಷರಾದ ಷಡಕ್ಷರಿ, ಡಾಕ್ಟರ್ ಧನಂಜಯ ಸರ್ಜಿ. ಜಿ ವಿಜಯಕುಮಾರ್.ಮಹಾಸಭಾ ಅಧ್ಯಕ್ಷರು ರುದ್ರಮುನಿ ಸಜ್ಜನ್. ರಾಜಶೇಖರ್. ಮಲ್ಲಿಕಾರ್ಜುನ್ ಕಾನೂರ್. ಕೆ ಆರ್ ಸೋಮನಾಥ್ ಬಸವ ಕೇಂದ್ರದ ಅಧ್ಯಕ್ಷರಾದ ಜಿ ಬೆನಕಪ್ಪ. ಚಂದ್ರಶೇಖರ್ ಹಾಲಸ್ವಾಮಿ. ಎಸ್ ಪಿ ದಿನೇಶ್ ಧರಣೇಂದ್ರ ದಿನಕರ್ ಹಾಗೂ ಶಂಕರ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಗೂ […]

Continue Reading