ಸೊರಬ | ರಂಗನಾಥ ಸ್ವಾಮಿಗೆ ರಥ ಸಮರ್ಪಿಸಿದ ಕುಮಾರ್ ಬಂಗಾರಪ್ಪ

ಮಾರ್ಚ್ 30 ರಂದು ನೂತನ ರಥ ಲೋಕಾರ್ಪಣೆಗೊಳ್ಳಲಿದ್ದು,ರಾಜ್ಯದ ಜನತೆಗೆ ದೇವರು ಸುಖ,ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು. ರಂಗನಾಥ ದೇವರ ಬ್ರಹ್ಮ ರಥೋತ್ಸವವು ಮೇ 1 ರಂದು ಜರುಗಲಿದ್ದು, ರಥವು ಶಿಥಿಲಾವಸ್ಥೆಯಿಂದ ದೂರದವರೆಗೂ ಎಳೆಯ ಎಳೆಯಲು ಆಗುತ್ತಿರಲಿಲ್ಲ. ದೇವರ ಶಕ್ತಿಯಿಂದ ನೂತನ ರಥವನ್ನು ಪಟ್ಟಣದ ಮುಖ್ಯ ರಸ್ತೆಯಲ್ಲಿ ಎಳೆಯಲು ಅನುಕೂಲವಾಗಲಿದೆ. ಇಂತಹ ಶುಭ ಗಳಿಗೆಗೆ ತಾಲ್ಲೂಕಿನ ಜನರು ಎದುರು ನೋಡುತ್ತಿದ್ದು, ರಥ ನಿರ್ಮಾಣಗೊಂಡು ಸಾಕಾರಗೊಂಡಿರುವುದು ನನಗೂ ಕೂಡ ಭಾವ ತುಂಬಿ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. […]

Continue Reading