“’ಮೋದಿಜೀ ರವರ 25 ವರ್ಷಗಳ ಸತತ ಸಾರ್ಥಕ ಜನಸೇವೆ, ದೀನ್‌ದಯಾಳ್ ಉಪಾಧ್ಯಾಯ್ ಹಾಗೂ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಜಯಂತಿ ಒಳಗೊಂಡ ಪಕ್ಷದ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ನಾಳೆಯಿಂದ ಚಾಲನೆ’ : ಸಂಸದ ರಾಘವೇಂದ್ರ

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ನಿತಿನ್ ನಬಿನ್ ಜೀ ಅವರ ಕರೆಯಂತೆ, ಮೋದಿಜೀಯವರ ಜನ್ಮದಿನವನ್ನು ‘ಸೇವಾ ದಿವಸ’ವಾಗಿ ಆಚರಿಸಲಾಗುತ್ತಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17 ರವರೆಗೆ ವಿವಿಧ ಜನಪರ ಕಾರ್ಯಕ್ರಮಗಳನ್ನು ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಅಭಿಯಾನದ ವಿವರಗಳನ್ನು ಸಂಸದರು ಹಂಚಿಕೊಂಡರು. ಸೆಪ್ಟೆಂಬರ್ 17 (ಪ್ರಧಾನಿಗಳ ಜನ್ಮದಿನ) ಆಶೀರ್ವಾದದ ದೀಪ: ಕ್ಷೇತ್ರದ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಸಂಜೆ ಪ್ರತಿಯೊಬ್ಬ ಕಾರ್ಯಕರ್ತರು ಮತ್ತು ನಾಗರಿಕರು ತಮ್ಮ ಮನೆಗಳ ಮುಂದೆ ‘ಆಶೀರ್ವಾದದ […]

Continue Reading

“ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್ ಟೂರ್ನಿ ಗೆದ್ದ ‘ಶಿವಮೊಗ್ಗ ಯೋಧಾಸ್’ ತಂಡಕ್ಕೆ ಹಾರ್ದಿಕ ಅಭಿನಂದನೆಗಳು” : ಸಂಸದ ಬಿ.ವೈ.ರಾಘವೇಂದ್ರ

ನಮ್ಮ ಜಿಲ್ಲೆಯ ಪ್ರತಿಭಾವಂತ ಯುವಕರು ಜಾಗತಿಕ ಮಟ್ಟದಲ್ಲಿ ಮಿನುಗಬಲ್ಲರು ಎನ್ನುವುದಕ್ಕೆ ಶಿವಮೊಗ್ಗ ಯೋಧಾಸ್ ತಂಡದ ಈ ಐತಿಹಾಸಿಕ ವಿಜಯವೇ ಸಾಕ್ಷಿ! ಮಲೆನಾಡಿನ ಕ್ರೀಡಾ ಇತಿಹಾಸದಲ್ಲಿ ಇದು ಸುವರ್ಣಾಕ್ಷರಗಳ ಮುನ್ನುಡಿಯಾಗಿದ್ದು, ನಮ್ಮ ಜಿಲ್ಲೆಯ ಪ್ರತಿಭಾವಂತರ ಕ್ರೀಡಾ ಯಾನ ಹೀಗೆಯೇ ಎಲ್ಲಾ ಕ್ರೀಡೆಗಳಲ್ಲಿ ಯಶಸ್ವಿಯಾಗಿ ಮುಂದುವರಿಯಲಿ ಎಂದು ಹಾರೈಸುತ್ತೇನೆ” ಎಂದು ಸಂಸದ ರಾಘವೇಂದ್ರ ಅವರು, ಟೂರ್ನಿ ಗೆದ್ದ ಶಿವಮೊಗ್ಗ ತಂಡಕ್ಕೆ ಶುಭ ಹಾರೈಸಿದ್ದಾರೆ.

Continue Reading

ಶಿವಮೊಗ್ಗ | ಬಲಿಷ್ಠ ಪ್ರಜಾಪ್ರಭುತ್ವದ ನಿರ್ಮಾಣಕ್ಕೆ ನಮ್ಮ ಮೊದಲ ಹೆಜ್ಜೆ : ಸಂಸದ ಬಿ. ವೈ. ರಾಘವೇಂದ್ರ

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ (CEO) ಶ್ರೀ ಹೇಮಂತ್ ಕುಮಾರ್, ಶ್ರೀ ಹನುಮಂತನಾಯ್ಕ್ ಮುಖ್ಯ ಯೋಜನಾಧಿಕಾರಿಗಳು, ಶ್ರೀ ರಂಗಸ್ವಾಮಿ ಯೋಜನಾ ನಿರ್ದೇಶಕರು ಸೇರಿದಂತೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಕಾಂಗ್ರೆಸ್ ಸಾಧನಾ ಸಮಾವೇಶ ಬಗ್ಗೆ ಸಂಸದರು ಹೇಳಿದ್ದಿಷ್ಟು..!

ಗ್ಯಾರಂಟಿ ಹೆಸರಲ್ಲಿ ಖಜಾನೆ ಖಾಲಿ – ಕುಂಠಿತ ಅಭಿವೃದ್ಧಿ:• ಶಕ್ತಿ ಯೋಜನೆ: ಮಹಿಳೆಯರಿಗೆ ಉಚಿತ ಪ್ರಯಾಣ ಎಂದರು, ಆದರೆ ಹೊಸ ಬಸ್‌ಗಳಿಲ್ಲ. ಸಾರಿಗೆ ಸಂಸ್ಥೆಗಳಿಗೆ ನೀಡಬೇಕಾದ ₹4,000 ಕೋಟಿಗೂ ಅಧಿಕ ಹಣ ಬಾಕಿ ಉಳಿಸಿಕೊಂಡು ಸಂಸ್ಥೆಗಳನ್ನು ದಿವಾಳಿಯ ಅಂಚಿಗೆ ತಳ್ಳಿದ್ದಾರೆ. ರಸ್ತೆ ರಿಪೇರಿಗೂ ಹಣವಿಲ್ಲ!• ಗೃಹಲಕ್ಷ್ಮಿ: 2024-25ರ ಸಾಲಿನಲ್ಲಿ 12 ಕಂತುಗಳ ಬದಲಿಗೆ ಕೇವಲ 10 ಕಂತುಗಳನ್ನು ಮಾತ್ರ ನೀಡಲಾಗಿದೆ. ಸುಮಾರು ₹5,000 ಕೋಟಿ ಹಣ ಎಲ್ಲಿ ಹೋಯಿತು?• ಗೃಹಜ್ಯೋತಿ: ವಿದ್ಯುತ್ ಬಿಲ್ ದುಪ್ಪಟ್ಟು ಮಾಡಿ ರಾಜ್ಯದ […]

Continue Reading