ಶಿವಮೊಗ್ಗ | ರಾಜಕಾಲುವೆ ಒತ್ತುವರಿ ತೆರವು ಎಂಬ ಮಾಯಾಂಗನೆ…! ಮತ್ತದರ ಬೃಹನ್ನಾಟಕ..!!

ಆದರೆ ಈ ಸಂಬಂಧ ಇಲ್ಲಿವರೆಗೂ ಮಹಾನಗರ ಪಾಲಿಕೆ ಒತ್ತುವರಿ ಆಗಿರುವ ರಾಜಕಾಲುವೆ ತೆರವುಗೊಳಿಸದೇ ವಿಳಂಬ ಪ್ರಕ್ರಿಯೆ ನೆಹರು ರಸ್ತೆಯ ವರ್ತಕರಲ್ಲಿ ಆಕ್ರೋಶ ಹೆಚ್ಚಾಗಿದೆ . ರಾಜಕಾಲುವೆಯ ಒತ್ತುವರಿ ತೆರವಾದರೆ ಕನ್ಸರ್ವನ್ಸಿ ಪಾರ್ಕಿಂಗ್ ವ್ಯವಸ್ಥೆಗೆ ಚಾಲನೆ ಸಿಗಲಿದೆ. ಕನ್ಸರ್ವೆನ್ಸಿ ಪಾರ್ಕಿಂಗ್ ಆರಂಭವಾದರೆ ರಸ್ತೆಯ ಮೇಲೆ ವಾಹನಗಳ ಪಾರ್ಕಿಂಗ್ಗೆ ಇರುವ ಒತ್ತಡ ಕಡಿಮೆಯಾಗಲಿದೆ. ನೀರು ರಸ್ತೆಯ ವರ್ತಕರ ವಾಹನಗಳು ಮತ್ತು ಕೆಲಸಗಾರರ ವಾಹನಗಳು ಪಾರ್ಕಿಂಗ್ ವ್ಯವಸ್ಥೆಯಲ್ಲಿ ನಿಲ್ಲಿಸಿದರೆ ಅಂಗಡಿಗಳಿಗೆ ಬರುವ ಗ್ರಾಹಕರು ವಾಹನಗಳನ್ನು ನಿಲ್ಲಿಸಿ ಸುಗಮವಾಗಿ ವ್ಯಾಪಾರ ವಹಿವಾಟು ನಡೆಸುವ […]

Continue Reading

ಶಿವಮೊಗ್ಗ | ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ರಾಜಕಾಲುವೆ ಒತ್ತುವರಿ ; ಒತ್ತುವರಿ ತೆರವುಗೊಳಿಸಲು ಮಹಾನಗರ ಪಾಲಿಕೆ ಅಧಿಕಾರಿಗಳಿಂದ ಗಡುವು

ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು ರಾಜಕಾಲುವೆ ಮೇಲೆ ಅಕ್ರಮವಾಗಿ, ಕಾನೂನು ಬಾಹಿರವಾಗಿ ಕಾಂಪೌಂಡ್ ಹಾಗೂ ಕಬ್ಬಿಣ ಗೇಟ್ ನಿರ್ಮಾಣ ಮಾಡುವಂತಿಲ್ಲ ತಕ್ಷಣವೇ ತೆರವುಗೊಳಿಸಬೇಕು ಈಗಾಗಲೇ ನೋಟೀಸ್ ಮೂಲಕ ತಮಗೆ ತಿಳಿಸಲಾಗಿದೆ ಎಂದರು. ನೀವೇ ತೆರವುಗೊಳಿಸಬೇಕು ತಪ್ಪಿದ್ದಲ್ಲಿ ಪಾಲಿಕೆ ತೆರವು ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆಯುತ್ತೇವೆ ಎಂದು ಸೂಚಿಸಿದರು. ನೀವು (NES ಸಂಸ್ಥೆ) ತೆರವುಗೊಳಿಸದಿದ್ದಲ್ಲಿ ಪಾಲಿಕೆ ವತಿಯಿಂದ ತೆರವು ಕಾರ್ಯಾಚರಣೆ ಮಾಡಲಾಗುತ್ತೆ ಹಾಗೂ ಇಲ್ಲಿರುವ ವಸ್ತುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿದರು. ಇದೆ ಸಂದರ್ಭದಲ್ಲಿ ವರ್ತಕರ […]

Continue Reading

ಶಿವಮೊಗ್ಗ | ಮಹಾನಗರ ಪಾಲಿಕೆಯ ಅಧಿಕಾರಿಗಳ ವಿರುದ್ದ ಲೋಕಾಯುಕ್ತದಲ್ಲಿ ಸುಮೋಟೊ ಪ್ರಕರಣ ದಾಖಲು

ಈ ಸಂಬಂಧ ಮಹಾನಗರ ಪಾಲಿಕೆಯು ರಾಜ ಕಾಲವೇ ಒತ್ತುವರಿ ತೆರವುಗೊಳಿಸಲು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬ ಸುದ್ದಿಯನ್ನು ಇ-ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ ಸುದ್ದಿಯನ್ನು ಬಿತ್ತರಿಸಿತ್ತು. ಲೋಕಾಯುಕ್ತದಲ್ಲಿ ಸುಮೋಟೋ ಪ್ರಕರಣ ಲೋಕಾಯುಕ್ತ ನ್ಯಾಯಮೂರ್ತಿಗಳು ಸಾರ್ವಜನಿಕ ಹಿತಾಸಕ್ತಿಯ ಸುದ್ದಿ ಹಾಗೂ ಸಾರ್ವಜನಿಕರ ಅಹವಾಲನ್ನು ಗಮನಿಸಿ ಪಾಲಿಕೆ ಅಧಿಕಾರಿಗಳ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.‌ ಮಾನ್ಯ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಫಣೀಂದ್ರ ಅವರು ಮಹಾನಗರ ಪಾಲಿಕೆಯ ಅಧಿಕಾರಿಗಳಾದ ಶ್ರೀಮತಿ ಜ್ಯೋತಿ ಎಇಇ ಹಾಗೂ ಜೆಇ ವಸಂತ್ ಕುಮಾರ್ ವಿರುದ್ದ ಸುಮೋಟೊ ಪ್ರಕರಣ […]

Continue Reading