ರಾಜ್ಯ ಬಜೆಟ್ Highlights

ಇಂದಿರಾ ಕಿಟ್ ವಿತರಣೆಗೆ 6,200 ಕೋಟಿ ಮೀಸಲು. ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಇಂದಿರಾ ಕಿಟ್ ವಿತರಣೆಗೆ 2026- 27ನೇ ಸಾಲಿನಲ್ಲಿ 6,200 ಕೋಟಿ ಮೀಸಲು ಇಡಲಾಗಿದೆ. 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿದೆ. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ […]

Continue Reading

ಉರ್ದುವಿನಲ್ಲಿ ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದ್ರೆ ತಪ್ಪೇನು? : ದಿನೇಶ್‌ ಗುಂಡೂರಾವ್‌ ಸಮರ್ಥನೆ

ಸರ್ಕಾರದ ನಿರ್ಧಾರದಲ್ಲಿ ಏನು ತಪ್ಪಿದೆ? ಓಲೈಕೆ ಏನಿದೆ ಇದರಲ್ಲಿ? ಹಿಂದಿಯಲ್ಲಿ ಬರೆದರೆ ಓಲೈಕೆನಾ? ಇಂಗ್ಲಿಷ್‌ನಲ್ಲಿ ಕೊಟ್ಟರೆ ಇಂಗ್ಲಿಷ್ ಓಲೈಕೆನಾ? ಎಲ್ಲರಿಗೂ ಮಾಹಿತಿ ಇರಲೆಂದು ಜಾಹೀರಾತು ನೀಡಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದರು.

Continue Reading

ಬೆಂಗಳೂರು | ಶೀಘ್ರದಲ್ಲಿ ಮೆಟ್ರೋ ದರ ಏರಿಕೆ

ನಿಗದಿ ಆಗಿದ್ದ 5% ದರದಲ್ಲಿ 1% ಅಥವಾ 2% ಗೆ ದರ ನಿಗದಿ ಮಾಡಬಹುದು ಅಂತಾ ಹೇಳಲಾಗುತ್ತಿದೆ. ಅದಕ್ಕಿಂತ ಜಾಸ್ತಿ ಆಗಬಹುದು ಅಂತಾ ಕೂಡ ಚರ್ಚೆ ಇದೆ. ಆದರೆ, ದರ ಇಳಿಕೆ ಅಥವಾ ಏರಿಕೆ ಆಗಬೇಕು ಅಂದರೆ ಹೊಸ ದರ ನಿಗದಿ ಸಮಿತಿ ರಚನೆ ಆಗಬೇಕು. ಅ ನಿಟ್ಟಿನಲ್ಲಿ ಆಡಿಟ್ ಮುಕ್ತಾಯ ಆದ ಹಿನ್ನೆಲೆ ಮೆಟ್ರೋ ಬೋರ್ಡ್ ಮೀಟಿಂಗ್ ಸಮಯ ನಿಗದಿ ಮಾಡುವ ವಿಚಾರವನ್ನ ಬಿಎಂಆರ್‌ಸಿಎಲ್ ಎಂಡಿ ಅವರು ಕೇಂದ್ರ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಮನವಿ ಮಾಡಲಿದ್ದಾರೆ. […]

Continue Reading

ಶಿವಮೊಗ್ಗ | ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ನೂತನ ಸ್ಮಾರ್ಟ್ ಕಾರ್ಡ್ ; ಅವೈಜ್ಞಾನಿಕ ಯೋಜನೆ ಕೈಬಿಡಿ ಕಲ್ಲೂರ್ ಮೇಘರಾಜ್ ಹೇಳಿಕೆ

ಈಗಾಗಲೇ ಕೇಂದ್ರ ಸರ್ಕಾರದ ಭಾರತೀಯ ವಿಶಿಷ್ಠ ಗುರುತು ಪ್ರಾಧಿಕಾರವು (Unique Identification Authority of India) ದೇಶಾದ್ಯಂತ ಎಲ್ಲಾ ರಾಜ್ಯಗಳ, ಎಲ್ಲಾ ಜಿಲ್ಲೆಗಳ, ಎಲ್ಲಾ ತಾಲ್ಲೂಕುಗಳ ಹಾಗೂ ಕುಗ್ರಾಮಗಳ ಜನತೆಗೆ ಈಗಾಗಲೇ ಆಧಾರ ಗುರುತಿನ ಚೀಟಿಯನ್ನ ವಿತರಿಸಿದೆ. ಅಲ್ಲದೆ ಕೇಂದ್ರದ ಚುನಾವಣಾ ಆಯೋಗ ಹಾಗೂ ರಾಜ್ಯದ ಚುನಾವಣಾ ಆಯೋಗಗಳು ಈಗಾಗಲೇ ರಾಜ್ಯಾದ್ಯಂತ ಪಟ್ಟಣ ಹಾಗೂ ಕುಗ್ರಾಮಗಳ ಜನತೆಗೆ ಚುನಾವಣಾ ಗುರುತಿನ ಚೀಟಿಯನ್ನ ನೀಡಿದೆ. ಈ ಆಧಾರ ಚೀಟಿ ಅಥವಾ ಚುನಾವಣಾ ಗುರುತಿನ ಚೀಟಿಗಳನ್ನು ಬಳಸಿಕೊಂಡು ರಾಜ್ಯದಲ್ಲಿ ಈಗಾಗಲೇ […]

Continue Reading

ಶಿವಮೊಗ್ಗ | ರಾಜ್ಯ ಸರ್ಕಾರದ ವಿರುದ್ದ ಬಂಜಾರ ಸಂಘದಿಂದ ಕೈಗೆ ಕಪ್ಪು ಪಟ್ಟಿ ಧರಿಸಿ ಭಾರಿ ಪ್ರತಿಭಟನೆ

ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುವೆಂಪು ರಂಗಮಂದಿರದಲ್ಲಿ ಸೇವಾಲಾಲ್ ಜಯಂತಿ ನಡೆಯುತ್ತಿದ್ದ ಹಿನ್ನಲೆಯಲ್ಲಿ ಪ್ರತಿಭಟನಕಾರರು ಮುತ್ತಿಗೆ ಹಾಕಲು ಯತ್ನಿಸಿದ್ದು ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದಿದ್ದಾರೆ.

Continue Reading

ಶಿರಸಿ | ಉಪನ್ಯಾಸಕನ ಮಹತ್ವದ ಸಾಧನೆ ; 1.25 ಕೋಟಿ ರೂ. ಅನುದಾನದ ಸಂಶೋಧನಾ ಯೋಜನೆಗೆ, ರಾಜ್ಯ ಸರ್ಕಾರ ಒಪ್ಪಿಗೆ

ವೆಂಕಟೇಶ್ ಬಡಿಗೇರ ಅವರು ‘ಫೋಟೋನಿಕ್ಸ್ ಸೆನ್ಸಾರ್’ (Photonics Sensor) ತಂತ್ರಜ್ಞಾನದ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿ ಮಾಡುವ ಪ್ರಸ್ತಾವನೆಯನ್ನು ಸಿದ್ಧಪಡಿಸಿದ್ದರು. ಇವರು ರೂಪಿಸಿದ ತಂತ್ರಜ್ಞಾನದಿಂದ ಮಲೇರಿಯಾ ರೋಗಕ್ಕೆ ಕಾರಣವಾಗುವ ‘ಪ್ಲಾಸ್ಮೋಡಿಯಂ ಪ್ಯಾರಾಸೈಟ್’ ಹಾಗೂ ಅಪಾಯಕಾರಿ ‘ಕ್ಯಾನ್ಸರ್ ಕೋಶ’ಗಳನ್ನು ಸುಲಭವಾಗಿ ಪತ್ತೆಹಚ್ಚಬಹುದಾಗಿದೆ. ರಾಜ್ಯ ಮಟ್ಟದ ಗುರುತಿಸುವಿಕೆ: ಕರ್ನಾಟಕ ಸರ್ಕಾರದ ಐಟಿ-ಬಿಟಿ ಇಲಾಖೆಯ ಅಡಿಯಲ್ಲಿ ಬರುವ ‘ಕರ್ನಾಟಕ ಇನ್ನೋವೇಶನ್ ಆಂಡ್ ಸೊಸೈಟಿ’ (KITS), ಈ ಯೋಜನೆಯ ಮಹತ್ವವನ್ನು ಅರಿತು ಇದನ್ನು ‘ಇನ್ನೋವೇಶನ್ ಲ್ಯಾಬ್’ ಎಂದು ಪರಿಗಣಿಸಿದೆ. ಅಲ್ಲದೆ, ಈ ಸಂಶೋಧನೆಗೆ […]

Continue Reading

ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ; ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ರಾಷ್ಟ್ರೀಯ ಮಹಿಳಾ ಆಯೋಗ ; ರಾಜ್ಯ ಸರ್ಕಾರಕ್ಕೆ ಘಟನೆ ವರದಿ ಸಲ್ಲಿಸಲು 5 ದಿನದ ಗಡುವು ನೀಡಿದ ಆಯೋಗ

ಈ ಮೂಲಕ ರಾಷ್ಟ್ರೀಯ ಮಹಿಳಾ ಆಯೋಗವು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ (ಡಿಜಿಪಿ) ಪತ್ರ ಬರೆದಿದ್ದಾರೆ. ಈ ಘಟನೆಗೆ ಸಂಬಂಧಿಸಿ ತಕ್ಷಣವೇ ಎಫ್‌ಐಆ‌ರ್ ದಾಖಲಿಸಿ ಲಭ್ಯವಿರುವ ವಿಡಿಯೋ ಸಾಕ್ಷ್ಯಗಳ ಬಳಸಿಕೊಂಡು ನಿಖರ ಹಾಗೂ ಸಮಯಬದ್ಧ ತನಿಖೆ ನಡೆಸಬೇಕು. ಕರ್ತವ್ಯ ಲೋಪ ಎಸಗಿದ ಹಾಗೂ ಮಹಿಳೆಯ ಜತೆಗೆ ಅಸಭ್ಯವಾಗಿ ವರ್ತಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಈ ಪತ್ರದಲ್ಲಿ ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ, ಮಾನಸಿಕ ಬೆಂಬಲ, ಕಾನೂನುಬದ್ಧ ಪರಿಹಾರವನ್ನು ಒದಗಿಸಬೇಕು ಎಂದು ಹೇಳಿದ್ದಾರೆ. ಈ […]

Continue Reading

ಶಿವಮೊಗ್ಗ | ಡ್ರಗ್ಸ್ ದಂಧೆ ವಿರುದ್ಧ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರ ವಾಗ್ದಾಳಿ

ಇದು ರಾಜ್ಯ ಸರ್ಕಾರದ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷತನಕ್ಕೆ ಕನ್ನಡಿ ಹಿಡಿದಂತಾಗಿದೆ ಎಂದು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಮರ್ಯಾದ ಹತ್ಯೆ ಪ್ರಕರಣಗಳಿಗೆ ; “ಮಾನ್ಯಾ ಕಾಯ್ದೆ” ಎಂಬ ಪ್ರತ್ಯೇಕ ಹೆಸರಿನಲ್ಲಿ ಕಠಿಣ ಕಾಯ್ದೆ ರೂಪಿಸಬೇಕು : ಎನ್. ರವಿಕುಮಾರ್(ಟೆಲೆಕ್ಸ್), ಆಗ್ರಹ

ಅಂತರ್‌ಜಾತಿ ವಿವಾಹವಾದ ಮಕ್ಕಳನ್ನು, ಪರಸ್ಪರ ಪ್ರೀತಿಸಿದವರನ್ನು ತಮ್ಮ ಪೋಷಕರೇ ಕಾನೂನಿನ ಭಯವಿಲ್ಲದೆ ಮರ್ಯಾದೆಯ ಹೆಸರಲ್ಲಿ ನಿರ್ದಯವಾಗಿ ಹತ್ಯೆ ಮಾಡುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಮುಂದಿನ ದಿನಗಳಲ್ಲಿ ಜಾತಿವಾದಿಗಳು ಇಂತಹ ಕ್ರೌರ್ಯವನ್ನೇ ಸಾಮಾಜಿಕ ಘನತೆ/ ಮೌಲ್ಯ ಎಂಬಂತೆ ಪ್ರತಿಷ್ಠಾಪಿಸುವ ಅಪಾಯವೂ ಇದೆ. ಈ ಪಿಡುಗನ್ನು ಬುಡಸಮೇತ ಕಿತ್ತುಹಾಕಲು ಸರ್ಕಾರ ಇಚ್ಛಾಶಕ್ತಿ ತೋರಬೇಕು. ಜಾತಿ ದ್ವೇಷದಿಂದ ಪ್ರೇಮಿಗಳ ಅಥವಾ ದಂಪತಿಗಳ ಮೇಲೆ , ಅವರ ಕುಟುಂಬದ ಮೇಲೆ ನಡೆಯುವ ಹಲ್ಲೆ, ಹತ್ಯೆಯಂತಹ ಅಮಾನವೀಯ ಅಪರಾಧಗಳನ್ನು “ಘೋರ ಅಪರಾಧ” ಎಂದು ಪರಿಗಣಿಸಬೇಕು ಜಾತಿ […]

Continue Reading

ಬೆಂಗಳೂರು | ಅಲೋಕ್ ಕುಮಾರ್, ಬಿ ದಯಾನಂದ್ ಸೇರಿ ಇಬ್ಬರು IPS, 3 IAS ಅಧಿಕಾರಿಗಳ ವರ್ಗಾವಣೆ

ಹಣಕಾಸು ಇಲಾಖೆಯ ಕಾರ್ಯದರ್ಶಿ ಮತ್ತು ಹಣಕಾಸು ನೀತಿ ಸಂಸ್ಥೆಯ ನಿರ್ದೇಶಕ ಹುದ್ದೆಗಳಿಗೆ ಪ್ರಭಾರಿ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಮಂಜುಳಾ ಎನ್. ಅವರನ್ನು ಸಹ ಬಿಡುಗಡೆ ಮಾಡಲಾಗಿದೆ. 7 ಐಎಎಸ್‌ ಅಧಿಕಾರಿಗಳಿಗೆ ಬಡ್ತಿ ನೀಡಿದ ಸರ್ಕಾರ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರೀಗೌಡ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರ ಡಾ. ಶಿವಶಂಕರ ಎನ್ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತ ಬಸವರಾಜೇಂದ್ರ ಎಚ್ಕಾರ್ಮಿಕ ಇಲಾಖೆ ಆಯುಕ್ತ ಡಾ. ಎಚ್.ಎನ್. ಗೋಪಾಲ ಕೃಷ್ಣ,ಕೃಷಿ ಇಲಾಖೆ […]

Continue Reading