ಶಿವಮೊಗ್ಗ | ಡ್ರಗ್ಸ್ ದಂಧೆ ವಿರುದ್ಧ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರ ವಾಗ್ದಾಳಿ

ಇದು ರಾಜ್ಯ ಸರ್ಕಾರದ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷತನಕ್ಕೆ ಕನ್ನಡಿ ಹಿಡಿದಂತಾಗಿದೆ ಎಂದು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಮರ್ಯಾದ ಹತ್ಯೆ ಪ್ರಕರಣಗಳಿಗೆ ; “ಮಾನ್ಯಾ ಕಾಯ್ದೆ” ಎಂಬ ಪ್ರತ್ಯೇಕ ಹೆಸರಿನಲ್ಲಿ ಕಠಿಣ ಕಾಯ್ದೆ ರೂಪಿಸಬೇಕು : ಎನ್. ರವಿಕುಮಾರ್(ಟೆಲೆಕ್ಸ್), ಆಗ್ರಹ

ಅಂತರ್‌ಜಾತಿ ವಿವಾಹವಾದ ಮಕ್ಕಳನ್ನು, ಪರಸ್ಪರ ಪ್ರೀತಿಸಿದವರನ್ನು ತಮ್ಮ ಪೋಷಕರೇ ಕಾನೂನಿನ ಭಯವಿಲ್ಲದೆ ಮರ್ಯಾದೆಯ ಹೆಸರಲ್ಲಿ ನಿರ್ದಯವಾಗಿ ಹತ್ಯೆ ಮಾಡುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಮುಂದಿನ ದಿನಗಳಲ್ಲಿ ಜಾತಿವಾದಿಗಳು ಇಂತಹ ಕ್ರೌರ್ಯವನ್ನೇ ಸಾಮಾಜಿಕ ಘನತೆ/ ಮೌಲ್ಯ ಎಂಬಂತೆ ಪ್ರತಿಷ್ಠಾಪಿಸುವ ಅಪಾಯವೂ ಇದೆ. ಈ ಪಿಡುಗನ್ನು ಬುಡಸಮೇತ ಕಿತ್ತುಹಾಕಲು ಸರ್ಕಾರ ಇಚ್ಛಾಶಕ್ತಿ ತೋರಬೇಕು. ಜಾತಿ ದ್ವೇಷದಿಂದ ಪ್ರೇಮಿಗಳ ಅಥವಾ ದಂಪತಿಗಳ ಮೇಲೆ , ಅವರ ಕುಟುಂಬದ ಮೇಲೆ ನಡೆಯುವ ಹಲ್ಲೆ, ಹತ್ಯೆಯಂತಹ ಅಮಾನವೀಯ ಅಪರಾಧಗಳನ್ನು “ಘೋರ ಅಪರಾಧ” ಎಂದು ಪರಿಗಣಿಸಬೇಕು ಜಾತಿ […]

Continue Reading

ಬೆಂಗಳೂರು | ಅಲೋಕ್ ಕುಮಾರ್, ಬಿ ದಯಾನಂದ್ ಸೇರಿ ಇಬ್ಬರು IPS, 3 IAS ಅಧಿಕಾರಿಗಳ ವರ್ಗಾವಣೆ

ಹಣಕಾಸು ಇಲಾಖೆಯ ಕಾರ್ಯದರ್ಶಿ ಮತ್ತು ಹಣಕಾಸು ನೀತಿ ಸಂಸ್ಥೆಯ ನಿರ್ದೇಶಕ ಹುದ್ದೆಗಳಿಗೆ ಪ್ರಭಾರಿ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಮಂಜುಳಾ ಎನ್. ಅವರನ್ನು ಸಹ ಬಿಡುಗಡೆ ಮಾಡಲಾಗಿದೆ. 7 ಐಎಎಸ್‌ ಅಧಿಕಾರಿಗಳಿಗೆ ಬಡ್ತಿ ನೀಡಿದ ಸರ್ಕಾರ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರೀಗೌಡ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರ ಡಾ. ಶಿವಶಂಕರ ಎನ್ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತ ಬಸವರಾಜೇಂದ್ರ ಎಚ್ಕಾರ್ಮಿಕ ಇಲಾಖೆ ಆಯುಕ್ತ ಡಾ. ಎಚ್.ಎನ್. ಗೋಪಾಲ ಕೃಷ್ಣ,ಕೃಷಿ ಇಲಾಖೆ […]

Continue Reading

ಶಿವಮೊಗ್ಗ | ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000 ಸರ್ಕಾರಿ ಶಾಲೆಗಳು ಬಂದ್ : ಎಐಡಿಎಸ್ ಓ ಆರೋಪ

ಇದೇ ರೀತಿ ಜಿಲ್ಲೆಯಾದ್ಯಂತ 1518 ಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂದು ಹೇಳಿದರು. ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರುಗಳು, ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಾಠ ಮಾಡುವಂತೆ, ಸೇವಾ ನಿಯಮಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ. ಕೇವಲ ಶಾಲೆಗಳಷ್ಟೇ ಅಲ್ಲದೆ ರಾಜ್ಯದ ಸಾವಿರಾರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಕೂಡ ಮುಚ್ಚುವ ಅಪಾಯಕ್ಕೆ ಸಿಲುಕಿವೆ ಎಂದರು.ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ ಎಂಬ ಸರ್ಕಾರದ ಸ್ಪಷ್ಟನೆ ಮತ್ತು ಮಾಧ್ಯಮಗಳೆದುರಿಗೆ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು, ಹೇಳುತ್ತಿರುವ ಮಾತು […]

Continue Reading