ಬೆಂಗಳೂರು | ಅಲೋಕ್ ಕುಮಾರ್, ಬಿ ದಯಾನಂದ್ ಸೇರಿ ಇಬ್ಬರು IPS, 3 IAS ಅಧಿಕಾರಿಗಳ ವರ್ಗಾವಣೆ

ಹಣಕಾಸು ಇಲಾಖೆಯ ಕಾರ್ಯದರ್ಶಿ ಮತ್ತು ಹಣಕಾಸು ನೀತಿ ಸಂಸ್ಥೆಯ ನಿರ್ದೇಶಕ ಹುದ್ದೆಗಳಿಗೆ ಪ್ರಭಾರಿ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಮಂಜುಳಾ ಎನ್. ಅವರನ್ನು ಸಹ ಬಿಡುಗಡೆ ಮಾಡಲಾಗಿದೆ. 7 ಐಎಎಸ್‌ ಅಧಿಕಾರಿಗಳಿಗೆ ಬಡ್ತಿ ನೀಡಿದ ಸರ್ಕಾರ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರೀಗೌಡ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರ ಡಾ. ಶಿವಶಂಕರ ಎನ್ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತ ಬಸವರಾಜೇಂದ್ರ ಎಚ್ಕಾರ್ಮಿಕ ಇಲಾಖೆ ಆಯುಕ್ತ ಡಾ. ಎಚ್.ಎನ್. ಗೋಪಾಲ ಕೃಷ್ಣ,ಕೃಷಿ ಇಲಾಖೆ […]

Continue Reading

ಶಿವಮೊಗ್ಗ | ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000 ಸರ್ಕಾರಿ ಶಾಲೆಗಳು ಬಂದ್ : ಎಐಡಿಎಸ್ ಓ ಆರೋಪ

ಇದೇ ರೀತಿ ಜಿಲ್ಲೆಯಾದ್ಯಂತ 1518 ಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂದು ಹೇಳಿದರು. ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರುಗಳು, ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಾಠ ಮಾಡುವಂತೆ, ಸೇವಾ ನಿಯಮಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ. ಕೇವಲ ಶಾಲೆಗಳಷ್ಟೇ ಅಲ್ಲದೆ ರಾಜ್ಯದ ಸಾವಿರಾರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಕೂಡ ಮುಚ್ಚುವ ಅಪಾಯಕ್ಕೆ ಸಿಲುಕಿವೆ ಎಂದರು.ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ ಎಂಬ ಸರ್ಕಾರದ ಸ್ಪಷ್ಟನೆ ಮತ್ತು ಮಾಧ್ಯಮಗಳೆದುರಿಗೆ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು, ಹೇಳುತ್ತಿರುವ ಮಾತು […]

Continue Reading