ಶಿವಮೊಗ್ಗ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಕಾಯಕಲ್ಪ ಒದಗಿಸಲಿ ; ಸಂಸದ ಬಿ.ವೈ.ರಾಘವೇಂದ್ರ ಮನವಿ

ಬೆಂಗಳೂರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೃಷಿಗೆ ಉತ್ತೇಜನ ಮತ್ತು ರೈತರಿಗೆ ಸಮರ್ಪಕ ನೀರಾವರಿ ಲಭ್ಯವಾಗುವ ನಿಟ್ಟಿನಲ್ಲಿ ಹಾಗೂ ಮಳೆಗಾಲಕ್ಕೂ ಮುನ್ನ ಜಿಲ್ಲೆಯ ಪ್ರಮುಖ ಕೆರೆಗಳಿಗೆ ಅಗತ್ಯ ಕಾಯಕಲ್ಪ ಒದಗಿಸುವಂತೆ ಕೋರಿ ಸಂಸದ ಬಿ.ವೈ.ರಾಘವೇಂದ್ರ ಅವರು ಇಂದು ಬೆಂಗಳೂರಿನಲ್ಲಿ ಜಲಸಂಪನ್ಮೂಲ ಸಚಿವರಾದ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಜಿಲ್ಲೆಯ ತುಂಗಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಆಧುನೀಕರಣ ಯೋಜನೆಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕ್ಷೇತ್ರದ ರೈತರ ಜೀವನಾಡಿಯಂತಿರುವ ಪ್ರಮುಖ ಹಾಯ್‌ಹೊಳೆ, ಬಾರೆಹಳ್ಳ (ಪುರದಾಳ್) ಮತ್ತು […]

Continue Reading

KSRTC ಬಸ್ ನಲ್ಲಿ ಮಂಗಳಮುಖಿಯರು ಹೀಗೆ ಯಾಕೆ ಮಾಡಿದರು?

ಇಷ್ಟೆಲ್ಲಾ ಆದ ನಂತರ ಬಸ್ ಬೀರೂರು ದಾಟಿ ಕಡೂರು ಕಡೆ ಪ್ರಯಾಣ ಮುಂದುವರೆದಿದೆ. ಈ ಸಂದರ್ಭದಲ್ಲಿ ಮಂಗಳಮುಖಿ ತನ್ನ ತಂಡಕ್ಕೆ ಕರೆ ಮಾಡಿ ಬಸ್ ಕಡೂರು ಕಡೆ ಚಲಿಸುತ್ತಿದೆ ಬನ್ನಿ ಎಲ್ಲರೂ ಅಂತ ತಿಳಿಸಿದ್ದಾರೆ. ಈ ವೇಳೆ ಕಡೂರು ಹತ್ತಿರ ಬಸ್ಸು ತಲುಪುತ್ತಿದ್ದಂತೆ 17 ಮಂಗಳಮುಖಿಯರಿದ್ದ ತಂಡ ಬಸ್ ಅನ್ನು ರಸ್ತೆಯಲ್ಲಿ ತಡೆದಿದೆ. ಬಸ್ ನ ನಿರ್ವಾಹಕನ ಬಳಿ ಬಂದು ಜಗಳ ತೆಗೆದು ನಿರ್ವಾಹಕನ ಸುತ್ತುವರೆದು ಚಪ್ಪಾಳೆ ತಟ್ಟುತ್ತಾ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ನಂತರ ನಿರ್ವಾಹಕನನ್ನ […]

Continue Reading