ರಾಯಚೂರು | ಎಸ್‍ಡಿಎಂಸಿ ಅಧ್ಯಕ್ಷ ಸಾಲ ತೀರಿಸದ್ದಕ್ಕೆ ಮಕ್ಕಳ ಬಿಸಿಯೂಟಕ್ಕೆ ಬ್ಯಾಂಕ್ ಅಡ್ಡಗಾಲು!

ಕರ್ನಾಟಕ ಗ್ರಾಮೀಣ ಬ್ಯಾಂಕ್ ಯರಮರಸ್ ಶಾಖೆಯಲ್ಲೇ ಶಾಲೆಯ ಜಂಟಿ ಖಾತೆ ಹಾಗೂ ಎಸ್‍ಡಿಎಂಸಿ ಅಧ್ಯಕ್ಷನ ಸಾಲ ಇದೆ. ಬ್ಯಾಂಕ್ ಸಿಬ್ಬಂದಿ ಸಾಲ ತೀರಿಸಿದರೆ ಮಾತ್ರ ಶಾಲೆಯ ಚೆಕ್‍ಗಳನ್ನ ಪಾಸ್ ಮಾಡುತ್ತೇವೆ ಎನ್ನುತ್ತಿದ್ದಾರೆ. ತರಕಾರಿ, ಮೊಟ್ಟೆ, ಬಾಳೆಹಣ್ಣು, ಅಡುಗೆ ಅನಿಲದ ಸಿಲಿಂಡರ್ ವೆಚ್ಚವನ್ನ ಚೆಕ್ ಮೂಲಕವೇ ಭರಿಸಲಾಗುತ್ತೆ. ಆದ್ರೆ ಬ್ಯಾಂಕ್ ಸಿಬ್ಬಂದಿ ಚೆಕ್ ಪಾಸ್ ಮಾಡದಿರುವುದರಿಂದ ಬಿಸಿಯೂಟದ ಸಾಮಗ್ರಿಗಳ ಖರೀದಿಗೆ ಸಮಸ್ಯೆ ಉಂಟಾಗುತ್ತಿದೆ. ಎಸ್‍ಡಿಎಂಸಿ ಅಧ್ಯಕ್ಷ ಹಾಗೂ ಮುಖ್ಯೋಪಾಧ್ಯಾಯರ ಹೆಸರಿನಲ್ಲಿರುವ ಜಂಟಿ ಖಾತೆಗೂ ಎಸ್‍ಡಿಎಂಸಿ ಅಧ್ಯಕ್ಷರ ವೈಯಕ್ತಿಕ ಸಾಲಕ್ಕೂ […]

Continue Reading