ಪ್ರಶ್ನೆಪತ್ರಿಕೆ ಸೋರಿಕೆ ತಡೆ ಕಡಿವಾಣ ಹಾಕುವ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ

ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ತಪ್ಪಿತಸ್ಥರೆಂದು ಕಂಡುಬಂದ ವ್ಯಕ್ತಿಗಳು ಈಗ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 50 ಲಕ್ಷ ರೂ. ದಂಡವನ್ನು ತೆರಬೇಕಾಗುತ್ತದೆ. ಇನ್ನು ಅಂತಹ ಅಪರಾಧಗಳಲ್ಲಿ ಭಾಗಿಯಾಗಿರುವ ಸಂಘಟಿತ ಅಪರಾಧ ಸಿಂಡಿಕೇಟ್‌ಗಳಿಗೆ ಏಳರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಕೋಟಿ ರೂ.ಗಳಿಂದ ಪ್ರಾರಂಭವಾಗುವ ದಂಡ ವಿಧಿಸಬಹುದು.

Continue Reading

ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಇದೇ ಸಂದರ್ಭದಲ್ಲಿ ಈ ಪ್ರತಿಭಟನೆ ಉದ್ದೇಶಕ್ಕೆ ಮಾತನಾಡಿದ KPCC ಪ್ರಧಾನ ಕಾರ್ಯದರ್ಶಿಗಳಾದ ಎನ್. ರಮೇಶ್ ಅಮೇರಿಕಾದ ಕೃಷಿ ಉತ್ಪನ್ನಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಯಾವುದೇ ಸುಂಕವಿಲ್ಲದೇ 0% ಸುಂಕದಲ್ಲಿ ನೇರವಾಗಿ ಭಾರತದ ಮಾರುಕಟ್ಟೆಗೆ ಅಮೇರಿಕಾದ ಉತ್ಪನ್ನಗಳು ಬರಲು ಅವಕಾಶ ಮಾಡಿಕೊಟ್ಟಿದ್ದಾರೆ. ಮೊದಲೇ ಸಾಲದ ಸುಳಿಯಲ್ಲಿ ಸಿಕ್ಕು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಭಾರತದ ಬಡ ರೈತರು ಅಮೇರಿಕದಂತಹ ಅತ್ಯಂತ ಶ್ರೀಮಂತ ಕಾರ್ಪೋರೇಟ್ ಕೃಷಿ ಉದ್ಯಮಕ್ಕೆ ನಮ್ಮ ದೇಶದ ಬಡರೈತ ಪೈಪೋಟಿ ಕೊಡಲು ಸಾಧ್ಯವಿಲ್ಲದಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಈ ನಿರ್ಧಾರ ದೇಶದ […]

Continue Reading