ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ ; ವೈಜ್ಞಾನಿಕ ಮನೋಭಾವಕ್ಕೆ ಸಚಿವ ಮಧು ಬಂಗಾರಪ್ಪ ಕರೆ
ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಇನೋವೇಟಿವ್ (Innovative) ಸಿಸ್ಟಮ್ಗಳ ಕಡೆಗೆ ಗಮನ ಹರಿಸಬೇಕು. “ಆಕಾಶವೇ ಎಲ್ಲೆ” (Sky is the limit) ಎಂಬಂತೆ ನಿರಂತರ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ರಾಜ್ಯದ ಸರ್ಕಾರಿ ಶಾಲೆಗಳ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನ ಮತ್ತು ವಿಜ್ಞಾನದ ಅರಿವು ಮೂಡಿಸಲು ಶಾಲಾ ಶಿಕ್ಷಣ ಇಲಾಖೆಯು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯೊಂದಿಗೆ ಸದಾ ಕೈಜೋಡಿಸಲಿದೆ ಎಂದು ಭರವಸೆ ನೀಡಿದರು. ವಿಜ್ಞಾನ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಮತ್ತು […]
Continue Reading

