ಶಿವಮೊಗ್ಗ | ಮಹಾನಗರ ಪಾಲಿಕೆಯ ಆಯುಕ್ತರು ಇಚ್ಚಾ ಶಕ್ತಿ ಪ್ರದರ್ಶನ ಮಾಡುವುದು ಯಾವಾಗ..!!?

ಹೌದು ,ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಅಡಿಯಲ್ಲಿರುವ ಕಮಲ ನೆಹರು ಹಾಗೂ ಕಸ್ತೂರಿ ಬಾ ಕಾಲೇಜುಗಳ ಮಧ್ಯೆ ಹಾದು ಹೋಗಿರುವ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಎಂಬುವುದು ಇವತ್ತು ಆಗುತ್ತೆ ನಾಳೆ ಆಗುತ್ತೆ ನಾಡಿದ್ದು ಆಗುತ್ತೆ ಎಂದು ಕಾಯುತ್ತಾ ವರ್ಷವೇ ಆಗುತ್ತಿದೆ. ಏನಿದು ಸಮಸ್ಯೆ ಎಂಬುದರ ಬಗ್ಗೆ ಈ ವರೆಗೂ ನಡೆದಿರುವ ಮಾಹಿತಿ ನಿಮ್ಮ ಮುಂದೆ…… ಶಿವಮೊಗ್ಗದ ನೆಹರು ರಸ್ತೆ ವರ್ತಕರು ನೆಹರು ರಸ್ತೆಯಲ್ಲಿ ಪಾರ್ಕಿಂಗ್ ಅವ್ಯವಸ್ಥೆಯ ಹಿನ್ನೆಲೆ NES ಸಂಸ್ಥೆಯ […]

Continue Reading

ಶಿವಮೊಗ್ಗ | ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ಕ್ರಮ ಜರುಗಿಸಿ : ಅರ್ಚನ ನಿರಂಜನ್ ಮನವಿ

ಈ ಸಂಬಂಧ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರಿಗೆ ತಿಳಿಯ ಬಯಸುವುದು ಏನಂದರ ನಗರದಲ್ಲಿ ಮಹಾನಗರ ಪಾಲಿಕೆ ಪಕ್ಕದಲ್ಲಿ ಈ ರೀತಿಯ ರಾಜಕಾಲುವೆ ಒತ್ತುವರಿ ಆಗಿದ್ದರು ಸಹ ಪಾಲಿಕೆಯ ಸಂಬಂಧಪಟ್ಟ ಅಧಿಕಾರಿಗಳು ಇಲ್ಲಿವರೆಗೂ ಕ್ರಮ ಜರುಗಿಸಿರುವುದಿಲ್ಲ ಹಾಗೂ ರಾಜಕಾಲುವೆ ತೆರವುಗೋಳಿಸಿಲ್ಲ ಹಾಗೂ ಅಲ್ಲಿ ಇರುವಂತ ಕಾಂಸೆರ್ವೆನ್ಸಿ ಸಹ ಒತ್ತುವರಿ ಮಾಡುವ ಮೂಲಕ ಸಂಸ್ಥೆಯು ಕಟ್ಟಡ ನಿರ್ಮಾಣ ಮಾಡಿರೋದು ಮಾಹಿತಿಯಾಗಿದೆ. ಈ ರೀತಿಯ ಕಾನೂನು ಉಲ್ಲಂಘನೆ ಮಾಡಿರುವ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ವಿರುದ್ಧ ಈ ಕೂಡಲೇ ಕ್ರಮ ಜರುಗಿಸಬೇಕು […]

Continue Reading