ಶಿವಮೊಗ್ಗ | ಹಾಡುಹಗಲೇ ಕಾನೂನಿನ ಕಣ್ಣಿಗೆ ಮಣ್ಣೆರೆಚುವ ಕೆಲಸ ; ಕಣ್ಣಿದ್ದು ಕುರುಡರಾದ ಅಧಿಕಾರಿಗಳು..!?

ಮೊದಲು ಗ್ರಿಲ್ ಬೇಲಿಯ ಕಾಂಪೌಂಡ್ ಹೊರಗಿದ್ದ ಮೂರ್ನಾಲ್ಕು ವಿದ್ಯುತ್ ಕಂಬಗಳು ಈಗ ಹೊಸ ಕಾಂಪೌಂಡ್ ಒಳಭಾಗದಲ್ಲಿ ಸೇರಿಕೊಂಡಿದೆ. ಧಿಡೀರನೆ ಈ ರೀತಿಯ ಪವಾಡ ನಡೆಯಲು ಸಾಧ್ಯವಾಗಿದ್ದು ಹೇಗೆ ಎಂಬ ಪ್ರಶ್ನೆ ಸಾರ್ವಜನಿಕರಿಗೆ ಉದ್ಭವವಾಗಿದೆ ಆದರೆ ಪ್ರಶ್ನೆ ಇರುವುದು ಕಾಂಪೌಂಡ್ ಕಟ್ಟಿರುವ ಬಗ್ಗೆ ಅಲ್ಲ, ಆದರೆ ಚರಂಡಿ ಪಕ್ಕ ಪಾದಚಾರಿ ಮಾರ್ಗ ಒತ್ತುವರಿ ಮಾಡಿ ಹೇಗೆ ಕಟ್ಟಲು ಸಾಧ್ಯ? ಏಕೆಂದರೆ ಆಲ್ಕೊಳದಿಂದ ಗಾಡಿಕೊಪ್ಪ ಕಡೆ ಹಾದು ಹೋಗುವ ರಸ್ತೆಯ ಒಂದು ಕಡೆ ಚರಂಡಿ ಪಕ್ಕದಲ್ಲಿ ಇಂಟೆರ್ ಲಾಕ್ ಅಳವಡಿಸಿರುವ […]

Continue Reading

ಭದ್ರಾವತಿ | ಕುಡಿಯಲು ಕಲುಷಿತ ನೀರು ಸರಬರಾಜು ; ಅಧಿಕಾರಿಗಳ ವಿರುದ್ದ ಸ್ಥಳೀಯರ ಆಕ್ರೋಶ

ಒಟ್ಟಾರೆಯಾಗಿ ಹೈ-ವೇ ರಸ್ತೆಯ ಕಾಮಗಾರಿ ಮುಗಿಯೋವರೆಗೂ ಜನಸಾಮಾನ್ಯರಿಗೆ, ಸ್ಥಳೀಯರಿಗೆ ತೊಂದರೆ ತಪ್ಪಿದ್ದಲ್ಲ ಎನ್ನುವಂತೆ ಆಗಿದೆ. ಈ ಬಿರು ಬೇಸಿಗೆಯಲ್ಲಿ ಕುಡಿಯುವ ನೀರು ಈ ರೀತಿ ಕಲುಷಿತ ಬಂದಲ್ಲಿ ಅದನ್ನೇ ಸೇವಿಸಿದ್ದಲ್ಲಿ ಅರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಮುಖೇಣ ಅನಾರೋಗ್ಯಕ್ಕೆ ತುತ್ತಾಗುವ ಪರಿಸ್ಥಿತಿಗಳಿವೆ. ನಾಗರೀಕರ ಪರಿಸ್ಥಿತಿಗಳನ್ನು ಅರ್ಥ ಮಾಡಿಕೊಂಡು ಇನ್ನಾದರೂ ರಸ್ತೆ ಕಾಮಗಾರಿ ಬೇಗ ಬೇಗ ಮುಗಿಸಿ ಇಲ್ಲಿಯ ನಿವಾಸಿಗಳಿಗೆ ನೆಮ್ಮದಿ ಆಗುವಂತೆ ಆಗತ್ತಾ ಅಥವಾ ಇನ್ನೆಷ್ಟು ದಿನ ಜನಸಾಮಾನ್ಯರು ಒದ್ದಾಡಬೇಕಿದಿಯೋ ಕಾಲವೇ ಉತ್ತರಿಸಬೇಕಿದೆ. ಹಾಗೂ ಭದ್ರಾವತಿ […]

Continue Reading