ಶಿವಮೊಗ್ಗ | ಆತಂಕ ಬೇಡ, ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ ; ರೈತರಿಗೆ ಸಚಿವ ಮಧು ಬಂಗಾರಪ್ಪ ಅಭಯ

ಈ ಕುರಿತು ಸಂಬಂಧಪಟ್ಟ ಸಮಿತಿಗಳು ಮೇಲ್ಮನವಿ ಸಲ್ಲಿಸುವ ಅಗತ್ಯವಿದೆ. ಸಂಬಂಧಪಟ್ಟ ಸಮಿತಿಗಳ ಮೂಲಕ ಈ ಅರ್ಜಿಗಳ ಮರುಪರಿಶೀಲನೆ ಮತ್ತು ಮೇಲ್ಮನವಿ ಸಲ್ಲಿಕೆಗೆ ಅಗತ್ಯ ಕ್ರಮ ವಹಿಸಲಾಗುವುದು. ನಮ್ಮ ಸರ್ಕಾರವು ರೈತರ ಮತ್ತು ಸಂತ್ರಸ್ತರ ಹಿತ ಕಾಯಲು ಸಂಪೂರ್ಣವಾಗಿ ಬದ್ಧವಾಗಿದ್ದು, ಯಡಮನೆ ಗ್ರಾಮದ ಜನರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಈ ಮೂಲಕ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.

Continue Reading

ಮೆಣಸಿನಕಾಯಿ ಮೇಲೆ ಕಳ್ಳರ ಕಾಟ ; ಬೆಳೆ ಕಾವಲಿಗೆ ಸಿಸಿ ಕ್ಯಾಮರಾ ಮೊರೆ ಹೋದ ರೈತರು

ಮೆಣಿಸಿನಕಾಯಿ ಬೆಳೆಗೆ ಕಳ್ಳರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಅವರು ಬೆಳೆಗೆ ಸಿಸಿ ಕ್ಯಾಮರಾದ ಹದ್ದಿನ ಕಣ್ಣಿಟ್ಟಿದ್ದು, ಸೋಲಾರ್ ಮೂಲಕ ಜಮೀನಿನಲ್ಲಿ ಸಿಸಿ ಕ್ಯಾಮರಾ ಅಳವಡಿಸಿದ್ದಾರೆ.ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಮೆಣಸಿನಕಾಯಿಗೆ 70-80 ಸಾವಿರ ರೂ. ಇದೆ. ಹೀಗಾಗಿ ಮೆಣಸಿನಕಾಯಿ ಕಳ್ಳತನ ಮಾಡುವವರು ಜಾಸ್ತಿಯಾಗಿದ್ದಾರೆ. ನಾಲ್ಕು ಎಕರೆಯಲ್ಲಿ ಮೆಣಸಿನಕಾಯಿ ಬೆಳೆದಿದ್ದಾರೆ. ಹೀಗಾಗಿ ಮೆಣಸಿನಕಾಯಿ ಕಳ್ಳತನ ಮಾಡಬಾರದು ಎನ್ನುವ ಉದ್ದೇಶಕ್ಕೆ ಸಿಸಿ ಕ್ಯಾಮರಾ ಅಳವಡಿಸಿದ್ದಾರೆ.ಮತ್ತೊಂದೆಡೆ, ಕುಂದಗೋಳ ತಾಲೂಕಿನ ಗುಡಿಗೇರಿ ಗ್ರಾಮದ ಶಂಕ್ರಯ್ಯ ಗದಗಿನಮಠ ಎಂಬುರು ಕೂಡ ತಮ್ಮ 2 ಎಕರೆ ಜಮೀನಿನಲ್ಲಿ ಸೋಲಾರ್ […]

Continue Reading

ಶಿವಮೊಗ್ಗ | ರಾಜ್ಯ ಸರ್ಕಾರದ ಬೆಳೆ ವಿಮೆ ಧೋರಣೆ ಕುರಿತು ಜಿಲ್ಲಾ ಬಿಜೆಪಿ ರೈತ ಮೋರ್ಚಾದಿಂದ ಅಂಕಿ ಅಂಶ ಬಿಡುಗಡೆ

ಸ್ಯಾಟಲೈಟ್ ಸರ್ವೆಯನ್ನು ಬೆಳೆ ಬೆಳೆದಿರುವ ಮೊದಲೇ ಅವರೇ ಮುಂಚಿತವಾಗಿ ನಿಗಧಿ ಪಡಿಸಿದ ಜಾಗದಲ್ಲಿ ಸರ್ವೇ ಮಾಡಲಾಗುತ್ತಿದ್ದು ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಒಟ್ಟು ರೈತರು 15192ಜಮಾ ಆಗಿರುವ ಮೊತ್ತ 2234.38 ಲಕ್ಷ,ಸತತ ಮೇ ತಿಂಗಳಿನಿಂದ ಅತಿ ಹೆಚ್ಚು ಮಳೆಗೆ ಹಾನಿಯಾಗಿ ತೊಂದರೆ ಅನುಭವಿಸಿದ್ದು, ಕಲ್ಮನೆ ಪಂಚಾಯ್ತಿಯಲ್ಲಿ ಈ ವರ್ಷ ಅತೀ ಹೆಚ್ಚಿನ ಮಳೆಯಾಗಿದ್ದು ಗುಂಟೆ 31 ರೂ ಬೆಳೆ ವಿಮೆ ಪರಿಹಾರ ನೀಡಿರುತ್ತೀರಿ. ತೊಗರ್ಸಿ ಮತ್ತು ಹರಿಗಿ ಪಂಚಾಯ್ತಿಯ ವ್ಯಾಪ್ತಿಯಲ್ಲಯೂ ಕೂಡ ಕಲ್ಮನೆ […]

Continue Reading