ಶಿವಮೊಗ್ಗ | ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ

ಯೋಜನೆಯ ಪ್ರಮುಖ ಪ್ರಗತಿ ಮತ್ತು ಸೌಲಭ್ಯಗಳ ವಿವರ ಇಂತಿದೆ: ಪೂರ್ಣಗೊಂಡಿರುವ ಕಾಮಗಾರಿಗಳು: ಕೋಟೆಗಂಗೂರಿನ ರೈಲ್ವೆ ನಿಲ್ದಾಣದ ಕಟ್ಟಡ (Station Building) ಹಾಗೂ ಸೇವಾ ಕಟ್ಟಡ (Service Building) ನಿರ್ಮಾಣ ಕಾರ್ಯ; ರೈಲು ಬೋಗಿಗಳ ದುರಸ್ತಿ ಮತ್ತು ನಿರ್ವಹಣೆಗೆ ಅಗತ್ಯವಿರುವ ಸಿಕ್ ಲೈನ್ ಕವರ್ಡ್ ಶೆಡ್‌ನ ಪಾಯದ (Foundation) ಕಾಮಗಾರಿ ಪೂರ್ಣಗೊಂಡಿದೆ. ಚಾಲನೆಯಲ್ಲಿರುವ ಕಾಮಗಾರಿಗಳು: 24 ಬೋಗಿಗಳ ಸುಸಜ್ಜಿತ ರೈಲುಗಳನ್ನು ತಪಾಸಣೆ ಮಾಡುವ 2 ಫಿಟ್ ಲೈನ್‌ಗಳು (Pit Lines), 2 ಸ್ಟೇಬ್ಲಿಂಗ್ ಲೈನ್‌ಗಳು (Stabling Lines), 1 […]

Continue Reading

ರೈಲು ಟಿಕೆಟ್​ ರದ್ದತಿ ರೀಫಂಡ್‌ಗೆ ಹೊಸ ನಿಯಮ ಜಾರಿ

ರೈಲು ಹೊರಡುವ 72 ಗಂಟೆಗಳಿಗಿಂತ ಮೊದಲು ಟಿಕೆಟ್​ ಮಾಡಿದರೆ ಪ್ರತಿ ಪ್ರಯಾಣಿಕರಿಗೆ ಸ್ಥಿರ ರದ್ದತಿ ಶುಲ್ಕ ಹೊರತುಪಡಿಸಿ ಪೂರ್ಣ ಮರುಪಾವತಿಯನ್ನು ನೀಡಲಾಗುತ್ತದೆ. ಅಸ್ತಿತ್ವದಲ್ಲಿರುವ ನೀತಿಯಡಿಯಲ್ಲಿ, 48 ರಿಂದ 12 ಗಂಟೆಗಳ ನಡುವೆ ಮಾಡಿದ ರದ್ದತಿಗೆ ಟಿಕೆಟ್ ವೆಚ್ಚದ ಶೇ.25ರಷ್ಟು ಕಡಿತಗೊಳಿಸಲಾಗುತ್ತದೆ. ಆದರೆ 48 ಗಂಟೆಗಳಿಗಿಂತ ಮುಂಚಿತವಾಗಿ ಮಾಡಿದ ರದ್ದತಿಗೆ ಪೂರ್ಣ ಮರುಪಾವತಿ ನೀಡಲಾಗುತ್ತಿದೆ. ಕಾಳಸಂತೆಯಲ್ಲಿ ಹಾಗೂ ಏಜೆಂಟ್​ಗಳಿಂದ ಕೊನೆಯ ಕ್ಷಣದ ಟಿಕೆಟ್​ಗಳ ಮಾರಾಟವನ್ನು ತಡೆಯಲು ಮರುಪಾವತಿ ನಿಯಮವನ್ನು ಮಾರ್ಪಡಿಸಲಾಗುತ್ತಿದೆ ಎಂದು ವೈಷ್ಣವ್​ ಹೇಳಿದರು. ಹೊಸ ಮರುಪಾವತಿ ನಿಯಮವು […]

Continue Reading