ಶಿವಮೊಗ್ಗ | ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಬಣ ಪ್ರತಿಭಟನೆ

ಈ ವೇಳೆ ಸಂಘಟನೆಯ ಜಿಲ್ಲಾಧ್ಯಕ್ಷರಾದ ಕಿರಣ್‌ ಕುಮಾರ್‌ ಹೆಚ್‌.ಎಸ್‌ ಮಾತನಾಡಿ, ಕೇಂದ್ರದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಕನ್ನಡಿಗರನ್ನು ಅಪಮಾನ ಮಾಡುವ ಪ್ರವೃತ್ತಿ ಬೆಳೆಸಿಕೊಂಡು ಹೋಗುತ್ತಿದೆ. ನಮ್ಮ ಮಾತೃಭಾಷೆಯಲ್ಲಿ ರೈಲ್ವೆ ನೇಮಕಾತಿ ಪರೀಕ್ಷೆ ಬರೆಯುವ ಹಕ್ಕನ್ನು ಕೇಂದ್ರ ಸರ್ಕಾರವೇ ಕಿತ್ತುಕೊಳ್ಳುತ್ತಿದೆ ಎಂದರು. ಇನ್ನು ರಾಜ್ಯದಿಂದ ಕೇಂದ್ರಕ್ಕೆ ಆಯ್ಕೆಯಾಗಿರುವ ಹೋಗಿರುವ ಕನ್ನಡಿಗರ ಸಂಸದರು ಈ ಬಗ್ಗೆ ಕೇಂದ್ರ ಸರ್ಕಾರದ ಬಳಿ ದ್ವನಿ ಎತ್ತುತ್ತಿಲ್ಲ. ಕಣ್ಣು ಮುಚ್ಚಿಕೊಂಡು ಕುಳಿತುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ಕುರಿತು ತುಟಿ […]

Continue Reading